Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:45 - ಕನ್ನಡ ಸಮಕಾಲಿಕ ಅನುವಾದ

45 ಆಗ ಅದು ಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ಅಶುದ್ಧಾತ್ಮಗಳನ್ನು ತನ್ನೊಂದಿಗೆ ಕರೆದುಕೊಂಡು ಅವನ ಒಳಗೆ ಸೇರಿ ಅಲ್ಲಿ ವಾಸಮಾಡುವವು. ಹೀಗೆ ಆ ಮನುಷ್ಯನ ಕಡೆಯ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು. ಅದರಂತೆಯೇ ಈ ದುಷ್ಟ ಸಂತತಿಗೂ ಆಗುವುದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ತರುವಾಯ ಹೊರಟುಹೋಗಿ ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಂದಿಗೆ ಕರೆದುಕೊಂಡು ಬರುವುದು. ಅವು ಒಳ ನುಗ್ಗಿ ಅಲ್ಲಿ ವಾಸ ಮಾಡುವವು. ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದಾಗುವುದು. ಇದರಂತೆಯೇ ಈ ದುಷ್ಟ ಸಂತತಿಗೆ ಆಗುವುದು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಪುನಃ ಹೊರಟುಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಡನೆ ಕರೆದುಕೊಂಡು ಬರುತ್ತದೆ. ಅವು ಆ ಮನುಷ್ಯನ ಒಳಹೊಕ್ಕು ನೆಲಸುತ್ತವೆ. ಆಗ ಅವನ ಪರಿಸ್ಥಿತಿ ಪೂರ್ವಸ್ಥಿತಿಗಿಂತಲೂ ಅಧೋಗತಿಗಿಳಿಯುತ್ತದೆ. ಈ ದುಷ್ಟ ಪೀಳಿಗೆಗೆ ಸಂಭವಿಸುವ ಗತಿಯೂ ಅದೇ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಂದಿಗೆ ಕರಕೊಂಡು ಬರುವದು. ಅವು ಒಳಹೊಕ್ಕು ಅಲ್ಲಿ ವಾಸಮಾಡುವವು. ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗುವದು. ಇದರಂತೆಯೇ ಈ ಕೆಟ್ಟ ಸಂತತಿಗೆ ಆಗುವದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಆಗ ಅದು ಹೊರಗೆ ಹೋಗಿ ತನಗಿಂತಲೂ ಹೆಚ್ಚು ದುಷ್ಟರಾದ ಏಳು ದುರಾತ್ಮಗಳನ್ನು ಕರೆದುಕೊಂಡು ಬರುತ್ತದೆ. ಆ ದುರಾತ್ಮಗಳೆಲ್ಲಾ ಆ ಮನುಷ್ಯನೊಳಗೆ ಸೇರಿಕೊಂಡು ವಾಸಮಾಡಲಾರಂಭಿಸುತ್ತವೆ. ಆಗ ಆ ಮನುಷ್ಯನಿಗೆ ಮೊದಲಿಗಿಂತಲೂ ಹೆಚ್ಚಿನ ಕಷ್ಟಗಳು ಉಂಟಾಗುತ್ತವೆ. ಈ ದಿನಗಳಲ್ಲಿ ಜೀವಿಸುವ ದುಷ್ಟ ಜನರಿಗೆ ಅದೇ ರೀತಿ ಆಗುವುದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ತನ್ನಾ ತೊ ಗಿರೊ ಪರ್ತುನ್ ಜಾತಾ ಅನಿ ಅಪ್ನಾಚ್ಯಾನ್ಕಿ ಬುರ್ಶ್ಯಾ,ಸತ್ತ್ ಗಿರ್‍ಯಾಕ್ನಿ ವಾಂಗ್ಡಾ ಬಲ್ವುನ್ ಘೆವ್ನ್ ಯೆತಾ. ಅನಿ ತಿ ಥೈ ರ್‍ಹಾತ್ಯಾತ್. ಸಗ್ಳೆ ಹೊಲ್ಲ್ಯಾ ಮಾನಾ ತೊ ಮಾನುಸ್ ಅದ್ದಿ ಹೊತ್ತ್ಯಾಚ್ಯಾನ್ಕಿ ಬುರ್ಶ್ಯಾ ಸ್ಥಿತಿಕ್ ಪಾವ್ತಾ. ಅತ್ತಾಚ್ಯಾ ಬುರ್ಶ್ಯಾ ಲೊಕಾಕ್ನಿ ಅಸೆಚ್ ಹೊತಾ. ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:45
23 ತಿಳಿವುಗಳ ಹೋಲಿಕೆ  

ಆ ಅಶುದ್ಧಾತ್ಮವು ಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ಅಶುದ್ಧಾತ್ಮಗಳನ್ನು ತನ್ನೊಂದಿಗೆ ಕರೆದುಕೊಂಡು ಅವನ ಒಳಗೆ ಸೇರಿ ಅಲ್ಲಿ ವಾಸಮಾಡುತ್ತವೆ. ಹೀಗೆ ಆ ಮನುಷ್ಯನ ಕಡೆಯ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು,” ಎಂದರು.


ಅನಂತರ, ಯೇಸು ಅವನಿಗೆ, “ನಿನ್ನ ಹೆಸರೇನು?” ಎಂದು ಕೇಳಿದಾಗ, “ನನ್ನ ಹೆಸರು ಸೇನೆ, ಏಕೆಂದರೆ ನಾವು ಬಹುಮಂದಿ ಇದ್ದೇವೆ,” ಎಂದು ಹೇಳಿದನು.


ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಎದ್ದ ಮೇಲೆ ತಾವು ಏಳು ದೆವ್ವಗಳನ್ನು ಬಿಡಿಸಿದ್ದ ಮಗ್ದಲದ ಮರಿಯಳಿಗೆ ಅವರು ಮೊದಲು ಕಾಣಿಸಿಕೊಂಡರು.


ನಾವಾದರೋ ಹಿಂಜರಿದು ನಾಶವಾಗುವವರಲ್ಲ, ನಂಬುವವರಾಗಿ ಆ ರಕ್ಷಣೆಯನ್ನು ಹೊಂದುವವರಾಗಿದ್ದೇವೆ.


ಕುರುಡ ಮಾರ್ಗದರ್ಶಕರಾದ ನೀವು ಸೊಳ್ಳೆ ಸೋಸುತ್ತೀರಿ ಒಂಟೆ ನುಂಗುತ್ತೀರಿ.


ಆದರೆ ಫರಿಸಾಯರು ಇದನ್ನು ಕೇಳಿದಾಗ, “ಈತನು ದೆವ್ವಗಳನ್ನು ಓಡಿಸುತ್ತಿರುವುದು ದೆವ್ವಗಳ ಅಧಿಪತಿಯಾದ ಬೆಲ್ಜೆಬೂಲನಿಂದಲೇ,” ಎಂದರು.


ಏಕೆಂದರೆ, ನಾವು ಹೋರಾಡುವುದು ನರಮಾನವರೊಂದಿಗಲ್ಲ, ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ಸೇನೆಗಳ ಮೇಲೆಯೂ ಆಗಿದೆ.


“ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ ನಿಮಗೆ ಕಷ್ಟ! ಏಕೆಂದರೆ ಒಬ್ಬನನ್ನು ಮತಾಂತರ ಮಾಡುವುದಕ್ಕೆ ನೀವು ಸಮುದ್ರವನ್ನೂ ಭೂಮಿಯನ್ನೂ ಸುತ್ತುತ್ತೀರಿ. ಮತಾಂತರ ಮಾಡಿದ ಮೇಲೆ ಅವನನ್ನು ನಿಮಗಿಂತಲೂ ಎರಡರಷ್ಟು ನರಕಕ್ಕೆ ಗುರಿಯಾಗುವಂತೆ ಮಾಡುತ್ತೀರಿ.


‘ನಾನು ಹೊರಟು ಬಂದ ನನ್ನ ಮನೆಗೆ ಹಿಂದಿರುಗುವೆನು,’ ಎಂದು ಹೇಳಿಕೊಂಡು ಬಂದು, ಆ ಮನೆಯು ಬರಿದಾಗಿಯೂ ಗುಡಿಸಿ ಅಲಂಕರಿಸಿರುವುದನ್ನು ಕಾಣುತ್ತದೆ.


ಯಾಜಕನು ಅದನ್ನು ಪರೀಕ್ಷಿಸಿದಾಗ, ಅದು ಚರ್ಮದಿಂದ ಕೆಳಗೆ ಕಂಡರೆ ಮತ್ತು ಅಲ್ಲಿಯ ಕೂದಲು ಬೆಳ್ಳಗಾಗಿದ್ದರೆ, ಯಾಜಕನು ಅವನನ್ನು ಅಶುದ್ಧನೆಂದು ನುಡಿಯಬೇಕು. ಅದು ಹುಣ್ಣಿನಿಂದ ಒಡೆದುಹೋದ ಚರ್ಮರೋಗವಾಗಿರುವುದು.


ಆದರೂ ದೇವರ ಪ್ರಾರ್ಥನೆ ಉಪವಾಸಗಳಿಂದ ಹೊರತು ಬೇರೆ ಯಾವುದರಿಂದಲೂ ಈ ರೀತಿಯಾದ ದೆವ್ವ ಹೊರಟು ಹೋಗುವುದಿಲ್ಲ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು