Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:29 - ಕನ್ನಡ ಸಮಕಾಲಿಕ ಅನುವಾದ

29 “ಆದರೆ ಯಜಮಾನನು, ‘ಬೇಡ, ನೀವು ಕಳೆಯನ್ನು ಕೀಳುವಾಗ, ಅವುಗಳೊಂದಿಗೆ ಗೋಧಿಯನ್ನೂ ಕಿತ್ತುಬಿಟ್ಟೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅವರಿಗೆ ಅವನು, ‘ಬೇಡ, ಕಳೆಯನ್ನು ಕೀಳುವಾಗ ಅದರ ಸಂಗಡ ಗೋದಿಯನ್ನೆಲ್ಲಾದರೂ ಕಿತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅದಕ್ಕೆ ಯಜಮಾನ, ‘ಬೇಡ, ಬೇಡ; ಕಳೆಯನ್ನು ಕೀಳುವಾಗ, ಗೋದಿಯನ್ನೂ ಕಿತ್ತುಬಿಟ್ಟೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅವನು - ಬೇಡ; ಹಣಜಿಯನ್ನು ಆರಿಸಿ ತೆಗೆಯುವಾಗ ಅದರ ಸಂಗಡ ಗೋದಿಯನ್ನೆಲ್ಲಾದರೂ ಕಿತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ಆ ಮನುಷ್ಯನು, ‘ಬೇಡ, ಏಕೆಂದರೆ ನೀವು ಹಣಜಿಗಳನ್ನು ಕೀಳುವಾಗ ಗೋಧಿಯನ್ನು ಸಹ ಕೀಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ತನ್ನಾ ಧನಿಯಾನ್ “ನಕ್ಕೊ ಕಳೆ ಉಪ್ಸುನ್ ಕಾಡ್ತಾನಾ, ಘವಾಚಿ ಝಾಡಾಬಿ ಉಪ್ಸುನ್ ಕಾಡ್ಸಿಲಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:29
3 ತಿಳಿವುಗಳ ಹೋಲಿಕೆ  

ಆದರೆ ಜನರು ನಿದ್ರಿಸುತ್ತಿರುವಾಗ, ಅವನ ವೈರಿಯು ಬಂದು ಗೋಧಿಯ ನಡುವೆ ಕಳೆಯನ್ನು ಬಿತ್ತಿ ಹೊರಟುಹೋದನು.


“ಯಜಮಾನನು ಅವರಿಗೆ, ‘ವೈರಿಯು ಇದನ್ನು ಮಾಡಿದ್ದಾನೆ,’ ಎಂದನು. “ಆಗ ಸೇವಕರು ಅವನಿಗೆ, ‘ನಾವು ಹೋಗಿ ಅವುಗಳನ್ನು ಕಿತ್ತುಹಾಕೋಣವೇ?’ ಎಂದು ಕೇಳಿದರು.


ಸುಗ್ಗಿಯ ಕಾಲದವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ. ಸುಗ್ಗಿಯ ಕಾಲದಲ್ಲಿ ನಾನು ಕೊಯ್ಯುವವರಿಗೆ: ಮೊದಲು ಕಳೆಯನ್ನು ಕೂಡಿಸಿ ಅವುಗಳನ್ನು ಸುಡುವುದಕ್ಕೆ ಬೇರೆ ಕಟ್ಟಿಡಿರಿ, ಗೋಧಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು,’ ಅಂದನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು