Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 14:16 - ಕನ್ನಡ ಸಮಕಾಲಿಕ ಅನುವಾದ

16 ಆದರೆ ಯೇಸುವು, “ಅವರು ಹೋಗಬೇಕಾಗಿಲ್ಲ. ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದರೆ ಯೇಸು, “ಅವರು ಹೋಗುವ ಅಗತ್ಯವಿಲ್ಲ. ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅದಕ್ಕೆ ಯೇಸು, “ಅವರು ಹೋಗಬೇಕಾಗಿಲ್ಲ, ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೇಸು - ಅವರು ಹೋಗುವದು ಅಗತ್ಯವಿಲ್ಲ; ನೀವೇ ಅವರಿಗೆ ಊಟಕ್ಕೆ ಕೊಡಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೇಸು, “ಜನರು ಹೋಗುವುದು ಬೇಡ. ನೀವೇ ಅವರಿಗೆ ಸ್ವಲ್ಪ ಊಟವನ್ನು ಕೊಡಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಜೆಜುನ್ ತೆಂಕಾ, “ಲೊಕಾ ಹಿತ್ನಾ ಜಾತಲೆ ನಕ್ಕೊ. ತುಮಿಚ್ ತೆಂಕಾ ಕಾಯ್ತರ್ ಖಾವ್ಕ್ ದಿವಾ!” ಮಟ್ಲ್ಯಾನ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 14:16
10 ತಿಳಿವುಗಳ ಹೋಲಿಕೆ  

ಏಕೆಂದರೆ ಯೂದನು ಹಣದ ಚೀಲವನ್ನು ಇಟ್ಟುಕೊಂಡಿದ್ದರಿಂದ ಯೇಸು ಅವನಿಗೆ, ಹಬ್ಬಕ್ಕೆ ನಮಗೆ ಅವಶ್ಯವಾದವುಗಳನ್ನು ಕೊಂಡುಕೋ, ಎಂದೋ ಬಡವರಿಗೆ ಏನಾದರೂ ಕೊಡು ಎಂದೋ ಯೇಸು ಅವನಿಗೆ ಹೇಳಿದರೆಂದು ಅವರಲ್ಲಿ ಕೆಲವರು ಭಾವಿಸಿದರು.


ನಿನ್ನ ಹಣವನ್ನು ಏಳೆಂಟು ಮಂದಿಗೆ ವೆಚ್ಚಮಾಡು. ಏಕೆಂದರೆ ಭೂಮಿಯ ಮೇಲೆ ಮುಂದೆ ಯಾವ ವಿಪತ್ತು ಬರುವುದೋ ನಿನಗೆ ತಿಳಿಯದು.


ಅದಕ್ಕೆ ಯೋಹಾನನು ಉತ್ತರವಾಗಿ, “ಎರಡು ಅಂಗಿಗಳಿದ್ದರೆ ಇಲ್ಲದವನಿಗೆ ಒಂದನ್ನು ಕೊಡಲಿ, ಆಹಾರವುಳ್ಳವನು ಇಲ್ಲದವನೊಂದಿಗೆ ಹಂಚಿಕೊಳ್ಳಲಿ,” ಎಂದು ಹೇಳಿದನು.


ಒಬ್ಬನು ತನ್ನ ಸಂಪತ್ತನ್ನು ಉದಾರವಾಗಿ ವ್ಯಯಮಾಡಿದರೂ ಅವನು ವೃದ್ಧಿಯಾಗುತ್ತಾನೆ, ಆದರೆ ಇನ್ನೊಬ್ಬನು ನ್ಯಾಯವಾದದ್ದನ್ನು ಬಿಗಿಹಿಡಿದರೂ ಅವನು ಬಡತನಕ್ಕೆ ಬರುತ್ತಾನೆ.


ಸಂಜೆಯಾದಾಗ ಶಿಷ್ಯರು ಯೇಸುವಿನ ಬಳಿಗೆ ಬಂದು, “ಇದು ನಿರ್ಜನಪ್ರದೇಶ, ಸಮಯವು ದಾಟಿದೆ. ಜನರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರವನ್ನು ಕೊಂಡುಕೊಳ್ಳುವಂತೆ ಅವರನ್ನು ಕಳುಹಿಸಿಬಿಡು,” ಎಂದರು.


ಅವರು ಯೇಸುವಿಗೆ, “ನಮ್ಮ ಹತ್ತಿರ ಐದು ರೊಟ್ಟಿ ಎರಡು ಮೀನುಗಳು ಮಾತ್ರ ಇವೆ,” ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು