Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 14:4 - ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ ಯೋಹಾನನು, “ನೀನು ಅವಳನ್ನು ಇಟ್ಟುಕೊಂಡಿರುವುದು ನ್ಯಾಯವಲ್ಲ,” ಎಂದು ಅವನಿಗೆ ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೋಹಾನನು ಹೆರೋದನಿಗೆ “ನೀನು ಇವಳನ್ನು ಹೆಂಡತಿಯಾಗಿ ಇಟ್ಟುಕೊಂಡಿರುವುದು ನ್ಯಾಯವಲ್ಲವೆಂದು” ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಏಕೆಂದರೆ ಆತನು, ‘ನಿನ್ನ ಸಹೋದರನ ಧರ್ಮಪತ್ನಿಯನ್ನು ನೀನು ಇಟ್ಟುಕೊಂಡಿರುವುದು ಅಕ್ರಮ,” ಎಂದು ಹೆರೋದನಿಗೆ ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೋಹಾನನು ಹೆರೋದನಿಗೆ - ನೀನು ಇವಳನ್ನು ಇಟ್ಟುಕೊಂಡಿರುವದು ಧರ್ಮವಲ್ಲವೆಂದು ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೋಹಾನನು ಹೆರೋದನಿಗೆ, “ಹೆರೋದ್ಯಳನ್ನು ನೀನು ಇಟ್ಟುಕೊಂಡಿರುವುದು ಸರಿಯಲ್ಲ” ಎಂದು ಹೇಳುತ್ತಿದ್ದುದೇ ಈ ಸೆರೆವಾಸಕ್ಕೆ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಎಕ್ ಉಲ್ಲೆಂದಾ ಜುವಾಂವ್ ಬಾವ್ತಿಸ್ ಹೆರೊದಾಕ್, “ತಿಯಾ ಹೆರೊದಿಯಾಸಾಕ್ಡೆ ನಗಿನ್ ಹೊತಲೆ ಖಾಯ್ದ್ಯಾಚ್ಯಾ ವಿರೊದ್ ಹಾಯ್”. ಮನುನ್ ಸಾಂಗುಕ್ ಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 14:4
12 ತಿಳಿವುಗಳ ಹೋಲಿಕೆ  

“ ‘ಒಬ್ಬನು ತನ್ನ ಸಹೋದರನ ಹೆಂಡತಿಯನ್ನು ತೆಗೆದುಕೊಂಡರೆ, ಅದು ಅಶುದ್ಧವಾದದ್ದು. ಏಕೆಂದರೆ ಅವನು ತನ್ನ ಸಹೋದರನನ್ನು ಅಗೌರವಿಸಿದ್ದಾನೆ. ಅವರು ಮಕ್ಕಳಿಲ್ಲದವರಾಗುವರು.


“ ‘ನೀನು ನಿನ್ನ ಸಹೋದರನ ಹೆಂಡತಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಅದು ನಿನ್ನ ಸಹೋದರನನ್ನು ಅಗೌರವಿಸುವುದು.


ಏಕೆಂದರೆ ಯೋಹಾನನು ಹೆರೋದನಿಗೆ, “ನೀನು ನಿನ್ನ ಸಹೋದರನ ಹೆಂಡತಿಯನ್ನು ಇಟ್ಟುಕೊಂಡಿರುವುದು ನ್ಯಾಯವಲ್ಲ,” ಎಂದು ಹೇಳುತ್ತಿದ್ದನು.


ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟನು ಓಡಿಹೋಗುತ್ತಾನೆ. ಆದರೆ ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.


ದೇವರ ಶಿಕ್ಷಣ ಮತ್ತು ಎಚ್ಚರಿಸುವ ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಒಂದು ವೇಳೆ ಅವರು ಹೇಳದಿದ್ದರೆ, ಅವರಲ್ಲಿ ಮುಂಜಾವಿನ ಬೆಳಕು ಮೂಡಿಬರುವುದಿಲ್ಲ.


ನೀನು ಅವನಿಗೆ, ‘ನೀನು ಕೊಂದುಹಾಕಿ ಸ್ವಾಧೀನ ಮಾಡಿಕೊಂಡಿಯಲ್ಲಾ. ಆದ್ದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲಿಯೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕುವುವು,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.


ಆಗ ನಾತಾನನು ದಾವೀದನಿಗೆ, “ನೀನೇ ಆ ಮನುಷ್ಯನು! ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ, ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು;


ಬೋಧನೆಯನ್ನು ತ್ಯಜಿಸುವವರು ದುಷ್ಟರನ್ನು ಹೊಗಳುತ್ತಾರೆ; ಆದರೆ ಬೋಧನೆಯನ್ನು ಕೈಗೊಳ್ಳುವವರು ಅವರೊಂದಿಗೆ ಹೋರಾಡುತ್ತಾರೆ.


ಆಗ ಪ್ರವಾದಿಯಾದ ಯೆರೆಮೀಯನು ಈ ವಾಕ್ಯಗಳನ್ನೆಲ್ಲಾ ಯೆರೂಸಲೇಮಿನಲ್ಲಿ ಯೆಹೂದದ ಅರಸನಾದ ಚಿದ್ಕೀಯನಿಗೆ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು