Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 14:5 - ಕನ್ನಡ ಸಮಕಾಲಿಕ ಅನುವಾದ

5 ಹೆರೋದನು ಯೋಹಾನನನ್ನು ಕೊಲ್ಲಬೇಕೆಂದಿದ್ದರೂ ಜನಸಮೂಹಕ್ಕೆ ಭಯಪಟ್ಟನು. ಅವರು ಯೋಹಾನನನ್ನು ಪ್ರವಾದಿಯೆಂದು ಎಣಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹೆರೋದನು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಜನರಿಗೆ ಭಯಪಟ್ಟನು, ಏಕೆಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಯೊವಾನ್ನನನ್ನು ಕೊಲ್ಲಿಸಬೇಕೆಂದಿದ್ದರೂ ಹೆರೋದನು ಜನರಿಗೆ ಹೆದರಿದ್ದನು. ಅವರು ಆತನನ್ನು ಪ್ರವಾದಿಯೆಂದು ಭಾವಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹೆರೋದನು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಜನರು ಅವನನ್ನು ಪ್ರವಾದಿಯೆಂದು ಎಣಿಸಿದ್ದರಿಂದ ಅವರಿಗೆ ಭಯಪಟ್ಟು [ಕೊಲ್ಲಿಸಲಿಲ್ಲ].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಹೆರೋದನು ಯೋಹಾನನನ್ನು ಕೊಲ್ಲಿಸಬೇಕೆಂದಿದ್ದರೂ ಜನರಿಗೆ ಭಯಪಟ್ಟು ಕೊಲ್ಲಿಸಿರಲಿಲ್ಲ. ಜನರು ಯೋಹಾನನನ್ನು ಒಬ್ಬ ಪ್ರವಾದಿಯೆಂದು ನಂಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಹೆರೊದ್ ಜುವಾಂವಾಕ್ ಜಿವಾನಿ ಮಾರುಕ್ ಬಗಿ, ಖರೆ ತೊ ಜುದೆವ್ ಲೊಕಾಕ್ನಿ ಭಿಂವಲ್ಲೊ. ಕಶ್ಯಾಕ್ ಮಟ್ಲ್ಯಾರ್ ತೆನಿ ಜುವಾಂವ್ ಎಕ್ ಪ್ರವಾದಿ ಮನುನ್ ಮಾನುನ್ ಘೆಯ್ತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 14:5
10 ತಿಳಿವುಗಳ ಹೋಲಿಕೆ  

‘ಮನುಷ್ಯರಿಂದ ಬಂತು,’ ಎಂದು ಹೇಳಿದರೆ ಜನರಿಗೆ ನಾವು ಭಯಪಡಬೇಕಾಗಿದೆ. ಏಕೆಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಗೌರವಿಸುತ್ತಾರೆ,” ಎಂದುಕೊಂಡರು.


ಆದರೆ ಏನು ಕಾಣುವುದಕ್ಕಾಗಿ ಹೋದಿರಿ? ಒಬ್ಬ ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದಿರಿ, ಎಂದು ನಾನು ನಿಮಗೆ ಹೇಳುತ್ತೇನೆ.


ಆಗ ದಳಪತಿಯು ತನ್ನ ಅಧಿಕಾರಿಗಳೊಂದಿಗೆ ಹೋಗಿ ಅಪೊಸ್ತಲರನ್ನು ಕರೆದುಕೊಂಡು ಬಂದನು. ಜನರು ತಮಗೆ ಕಲ್ಲೆಸೆದಾರೆಂಬ ಭಯ ಅವರಿಗಿದ್ದುದರಿಂದ ಅಪೊಸ್ತಲರನ್ನು ಬಲವಂತಮಾಡದೆ ಕರೆದುಕೊಂಡು ಬಂದನು.


ಅನಂತರ ನ್ಯಾಯಸಭೆಯವರು ಅವರನ್ನು ಬೆದರಿಸಿ ಕಳುಹಿಸಿಬಿಟ್ಟರು. ಅಲ್ಲಿ ಸಂಭವಿಸಿದ ಅದ್ಭುತಕ್ಕಾಗಿ ಜನರೆಲ್ಲರೂ ದೇವರನ್ನು ಕೊಂಡಾಡುತ್ತಾ ಇದ್ದುದರಿಂದ, ಪೇತ್ರ ಯೋಹಾನರನ್ನು ಹೇಗೆ ದಂಡಿಸಬೇಕೆಂಬುದನ್ನು ಅವರು ನಿರ್ಣಯಿಸಲಾರದೆ ಹೋದರು.


‘ಮನುಷ್ಯರಿಂದ ಬಂತು,’ ಎಂದು ನಾವು ಹೇಳಿದರೆ, ಜನರೆಲ್ಲಾ ನಮಗೆ ಕಲ್ಲೆಸೆಯುವರು. ಏಕೆಂದರೆ ಯೋಹಾನನು ಒಬ್ಬ ಪ್ರವಾದಿಯೆಂದು ಅವರು ಒಪ್ಪಿದ್ದಾರೆ,” ಎಂದು ಆಲೋಚಿಸಿ,


ಏಕೆಂದರೆ ಯೋಹಾನನು ನೀತಿ ಮಾರ್ಗದೊಡನೆ ನಿಮ್ಮ ಬಳಿಗೆ ಬಂದನು. ನೀವು ಅವನನ್ನು ನಂಬಲಿಲ್ಲ. ಆದರೆ ಸುಂಕದವರೂ ವೇಶ್ಯೆಯರೂ ಅವನನ್ನು ನಂಬಿದರು. ನೀವು ಇದನ್ನು ಕಂಡ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.”


ಆಗ ಅರಸನಾದ ಯೆಹೋಯಾಕೀಮನೂ, ಅವನ ಪರಾಕ್ರಮಶಾಲಿಗಳೆಲ್ಲರೂ, ಪ್ರಧಾನರೆಲ್ಲರೂ ಅವನ ಮಾತುಗಳನ್ನೆಲ್ಲಾ ಕೇಳಿದಾಗ, ಅರಸನು ಅವನನ್ನು ಕೊಂದುಹಾಕಬೇಕೆಂದಿದ್ದನು. ಆದರೆ ಊರೀಯನು ಅದನ್ನು ಕೇಳಿ ಭಯಪಟ್ಟು ಓಡಿಹೋಗಿ, ಈಜಿಪ್ಟಿಗೆ ಸೇರಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು