Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 16:26 - ಕನ್ನಡ ಸಮಕಾಲಿಕ ಅನುವಾದ

26 ಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತಮ್ಮ ಸ್ವಂತ ಆತ್ಮವನ್ನೇ ನಷ್ಟಪಡಿಸಿಕೊಂಡರೆ ಅವರಿಗೆ ಲಾಭವೇನು? ಇಲ್ಲವೆ ತಮ್ಮ ಆತ್ಮಕ್ಕೆ ಬದಲಾಗಿ ಏನು ಕೊಡುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಪ್ರಪಂಚವನ್ನೆಲ್ಲಾ ಗೆದ್ದುಕೊಂಡರೂ ಒಬ್ಬನು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅದರಿಂದ ಅವನಿಗೆ ದೊರಕುವ ಲಾಭವೇನು? ಅಥವಾ ಮನುಷ್ಯರು ತನ್ನ ಪ್ರಾಣಕ್ಕೆ ಈಡಾಗಿ ಏನನ್ನು ತಾನೇ ಕೊಡಬಲ್ಲನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಪ್ರಾಣನಷ್ಟಪಟ್ಟರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಏನು ಈಡು ಕೊಟ್ಟಾನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಒಬ್ಬನು ಪ್ರಪಂಚವನ್ನೆಲ್ಲಾ ಗಳಿಸಿಕೊಂಡು ತನ್ನ ಆತ್ಮವನ್ನೇ ಕಳೆದುಕೊಂಡರೆ ಅದರಿಂದ ಅವನಿಗೇನು ಪ್ರಯೋಜನ? ಮನುಷ್ಯನು ತನ್ನ ಆತ್ಮವನ್ನು ಕೊಂಡುಕೊಳ್ಳಲು ಏನನ್ನು ತಾನೇ ಕೊಡಬಲ್ಲನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಲೊಕಾನಿ ಹ್ಯೊ ಸಗ್ಳೊ ಜಗುಚ್ ಜಿಕುನ್ ಘೆವ್ನ್ ಅಪ್ನಾಚೊ ಜಿವ್ ನಾಸ್ ಕರುನ್ ಘೆಟ್ಲ್ಯಾರ್, ತೆಂಕಾ ಕಾಯ್ ತರ್ ಫಾಯ್ದೊ ಹಾಯ್ ಕಾಯ್? ಕಾಯ್ಬಿ ಫಾಯ್ದೊ ನಾ! ಕಳ್ದುಗೆಲ್ಲೊ ತೆಂಚೊ ಜಿವ್ ಅನಿ ಪರ್ತುನ್ ಘೆವ್ಕ್ ಮನುನ್ ದಿವ್ಕ್ ತೆಂಚೆಕ್ಡೆ ಕಾಯ್ಬಿ ರ್‍ಹಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 16:26
11 ತಿಳಿವುಗಳ ಹೋಲಿಕೆ  

ದೇವರು ಭಕ್ತಿಹೀನನನ್ನು ಕಡಿದುಬಿಟ್ಟರೆ, ಅವನ ಪ್ರಾಣ ತೆಗೆದುಕೊಂಡರೆ, ಅವನಿಗೆ ನಿರೀಕ್ಷೆ ಎಲ್ಲಿ?


ಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡು, ತನ್ನನ್ನು ತಾನೇ ಹಾಳು ಮಾಡಿಕೊಂಡರೆ, ಇಲ್ಲವೆ ನಷ್ಟಪಡಿಸಿಕೊಂಡರೆ, ಆ ವ್ಯಕ್ತಿಗೆ ಪ್ರಯೋಜನವೇನು?


“ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ! ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ತೆಗೆದುಕೊಳ್ಳಲಾಗುವುದು. ಆಗ ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದು ಹೇಳಿದರು.


“ಆದರೆ ಅಬ್ರಹಾಮನು, ‘ಮಗನೇ, ನೀನು ನಿನ್ನ ಜೀವಮಾನದಲ್ಲಿ ಒಳ್ಳೆಯವುಗಳನ್ನು ಹೊಂದಿದೆಯಲ್ಲಾ, ಲಾಜರನು ಕೆಟ್ಟವುಗಳನ್ನು ಅನುಭವಿಸಿದ್ದನ್ನು ನೆನಪಿಗೆ ತಂದುಕೋ, ಈಗ ಅವನು ಆದರಣೆ ಹೊಂದುತ್ತಿದ್ದಾನೆ. ನೀನು ಯಾತನೆಪಡುತ್ತಿದ್ದೀ.


ಆದ್ದರಿಂದ ನಿನ್ನ ಬಲಗಣ್ಣು ನಿನ್ನ ಪಾಪಕ್ಕೆ ಕಾರಣವಾದರೆ, ಅದನ್ನು ನೀನು ಕಿತ್ತೆಸೆದುಬಿಡು. ಏಕೆಂದರೆ ನಿನ್ನ ಇಡೀ ದೇಹ ನರಕದಲ್ಲಿ ಎಸೆಯುವುದಕ್ಕಿಂತ ನಿನ್ನ ಒಂದು ಅಂಗವು ನಾಶವಾಗುವುದು ನಿನಗೆ ಒಳಿತು.


ಅದಕ್ಕೆ ಸೈತಾನನು, “ಚರ್ಮಕ್ಕೆ ಚರ್ಮ,” ಎಂದ ಹಾಗೆ, “ಒಬ್ಬ ಮನುಷ್ಯನು ತನ್ನ ಪ್ರಾಣ ಉಳಿಸಿಕೊಳ್ಳಲು ತನ್ನ ಸರ್ವಸ್ವವನ್ನೂ ಕೊಡುವನು.


ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವವರು ಅದನ್ನು ಕಳೆದುಕೊಳ್ಳುವರು, ಆದರೆ ನನ್ನ ನಿಮಿತ್ತವಾಗಿ ಯಾರಾದರೂ ತಮ್ಮ ಪ್ರಾಣವನ್ನು ಕಳೆದುಕೊಳ್ಳುವವರು ಅದನ್ನು ಕಂಡುಕೊಳ್ಳುವರು.


ಮನುಷ್ಯಪುತ್ರನಾದ ನಾನು ನನ್ನ ತಂದೆಯ ಮಹಿಮೆಯಲ್ಲಿ ನನ್ನ ದೂತರೊಡನೆ ಬಂದಾಗ, ನಾನು ಪ್ರತಿಯೊಬ್ಬರಿಗೂ ಅವರವರ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು