Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:22 - ಕನ್ನಡ ಸಮಕಾಲಿಕ ಅನುವಾದ

22 ಅದಕ್ಕೆ ಯೇಸು, “ಏಳು ಸಲವಲ್ಲ, ಏಳೆಪ್ಪತ್ತು ಸಲ ಎಂದು ನಾನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೇಸು ಅವನಿಗೆ, “ಏಳು ಸಾರಿ ಎಂದಲ್ಲ ಏಳೆಪ್ಪತ್ತು ಸಾರಿ ಎಂದು ನಿನಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ಏಳುಸಲವಲ್ಲ, ಏಳೆಪ್ಪತ್ತುಸಲ ಕ್ಷಮಿಸಬೇಕು ಎಂದು ನಾನು ನಿನಗೆ ಒತ್ತಿ ಹೇಳುತ್ತೇನೆ,” ಎಂದು ಯೇಸು ಉತ್ತರವಿತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೇಸು ಅವನಿಗೆ - ಏಳು ಸಾರಿ ಎಂದಲ್ಲ, ಏಳೆಪ್ಪತ್ತು ಸಾರಿ ಎಂದು ನಿನಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೇಸು, “ಏಳು ಸಲಕ್ಕಿಂತಲೂ ಹೆಚ್ಚಾಗಿ ಕ್ಷಮಿಸಬೇಕು. ಅವನು ನಿನಗೆ ಎಪ್ಪತ್ತೇಳು ಸಲ ತಪ್ಪು ಮಾಡಿದರೂ ನೀನು ಅವನನ್ನು ಕ್ಷಮಿಸುತ್ತಲೇ ಇರಬೇಕೆಂದು ನಾನು ನಿನಗೆ ಹೇಳುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತನ್ನಾ ಜೆಜುನ್, “ಸಾತ್ ದಾ ನ್ಹಯ್, ಸಾತಾಚೆ ಸತ್ತರ್ ಪಟಿ ಮಾಪ್ ಕರುಚೆ.” ಮನುನ್ ಜಬಾಬ್ ದಿಲ್ಯಾನ್

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:22
13 ತಿಳಿವುಗಳ ಹೋಲಿಕೆ  

ಯಾವನಿಗಾದರೂ ಇನ್ನೊಬ್ಬನ ಮೇಲೆ ದೂರು ಇದ್ದರೂ, ಒಬ್ಬರನ್ನೊಬ್ಬರು ಸಹಿಸಿಕೊಂಡು ಕ್ಷಮಿಸಿರಿ. ಕರ್ತ ಯೇಸುವು ನಿಮ್ಮನ್ನು ಕ್ಷಮಿಸಿದಂತೆಯೇ, ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.


ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರಿಗಾದರೂ ವಿರೋಧವಾದದ್ದು ನಿಮ್ಮಲ್ಲಿದ್ದರೆ ಕ್ಷಮಿಸಿರಿ. ಆಗ ಪರಲೋಕದಲ್ಲಿರುವ ನಿಮ್ಮ ತಂದೆಯೂ ಸಹ ನಿಮ್ಮ ಅಪರಾಧಗಳನ್ನು ಕ್ಷಮಿಸುವರು.


ಎಲ್ಲಾ ಕಹಿತನ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಎಲ್ಲಾ ದುಷ್ಟತನವನ್ನೂ ನಿಮ್ಮಿಂದ ದೂರಮಾಡಿರಿ.


ಕಾಯಿನನನ್ನು ಕೊಂದವನಿಗೆ ಏಳರಷ್ಟು ಪ್ರತೀಕಾರವಾದರೆ, ಲೆಮೆಕನನ್ನು ಹೊಡೆಯುವವನಿಗೆ, ಎಪ್ಪತ್ತೇಳರಷ್ಟಾಗುವುದು.”


ಕೆಟ್ಟದ್ದಕ್ಕೆ ಸೋಲಬೇಡಿರಿ, ಕೆಟ್ಟದ್ದನ್ನು ಒಳ್ಳೆಯದರಿಂದ ಜಯಿಸಿರಿ.


ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ಅಕ್ರಮಗಳನ್ನು ತುಳಿದುಬಿಡುವನು; ನಮ್ಮ ಪಾಪಗಳನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವನು.


“ಕೋಪ ಮಾಡಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಸೂರ್ಯನು ಮುಳುಗುವುದಕ್ಕಿಂತ ಮುಂಚೆ ನಿಮ್ಮ ಕೋಪವು ಇಳಿಯಲಿ.


ದುಷ್ಟನು ತನ್ನ ದುರ್ಮಾರ್ಗವನ್ನೂ, ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು, ಯೆಹೋವ ದೇವರ ಕಡೆಗೆ ಹಿಂದಿರುಗಲಿ. ಅವರು ಅವರ ಮೇಲೆ ಕರುಣೆ ಇಡುವರು. ನಮ್ಮ ದೇವರ ಬಳಿಗೂ ಹಿಂದಿರುಗಲಿ. ಏಕೆಂದರೆ ಅವರು ಹೇರಳವಾಗಿ ಕ್ಷಮಿಸುವರು.


ಆದ್ದರಿಂದ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ಸಂದೇಹವೂ ಇಲ್ಲದೆ ಶುದ್ಧವಾದ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ನಾನು ಅಪೇಕ್ಷಿಸುತ್ತೇನೆ.


“ಆದ್ದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕ ತೆಗೆದುಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು