Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 19:13 - ಕನ್ನಡ ಸಮಕಾಲಿಕ ಅನುವಾದ

13 ಯೇಸು ತಮ್ಮ ಕೈಗಳನ್ನಿಟ್ಟು ಪ್ರಾರ್ಥಿಸುವಂತೆ ಕೆಲವು ಜನರು ಚಿಕ್ಕಮಕ್ಕಳನ್ನು ಯೇಸುವಿನ ಬಳಿಗೆ ತಂದರು. ಆದರೆ ಶಿಷ್ಯರು ಅವರನ್ನು ಗದರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನ ಬಳಿಗೆ ಕರೆತಂದು, ಅವರ ಮೇಲೆ ಆತನು ಕೈಗಳನ್ನಿಟ್ಟು ಪ್ರಾರ್ಥಿಸುವಂತೆ ಕೇಳಿದರು. ಆದರೆ ಶಿಷ್ಯರು ಅವರನ್ನು ಗದರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅನಂತರ ಕೆಲವರು ಚಿಕ್ಕಮಕ್ಕಳನ್ನು ಯೇಸುಸ್ವಾಮಿಯ ಬಳಿಗೆ ತಂದರು. ಅವುಗಳ ಮೇಲೆ ಕೈಯಿಟ್ಟು ಪ್ರಾರ್ಥನೆ ಮಾಡಬೇಕೆಂದು ಕೇಳಿಕೊಂಡರು. ಶಿಷ್ಯರು ಅವರನ್ನು ಗದರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನ ಬಳಿಗೆ ತಂದು ಆತನು ಅವುಗಳ ಮೇಲೆ ಕೈಯಿಟ್ಟು ಪ್ರಾರ್ಥನೆ ಮಾಡಬೇಕೆಂದು ಕೇಳಲು ಶಿಷ್ಯರು ಅವರನ್ನು ಗದರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಬಳಿಕ ಜನರು ಯೇಸುವಿನ ಬಳಿಗೆ ಬಂದು ತಮ್ಮ ಚಿಕ್ಕ ಮಕ್ಕಳನ್ನು ತಂದು ಅವರಿಗಾಗಿ ಪ್ರಾರ್ಥಿಸಬೇಕೆಂದು ಆತನನ್ನು ಬೇಡಿಕೊಂಡರು. ಇದನ್ನು ಕಂಡ ಶಿಷ್ಯರು ಚಿಕ್ಕ ಮಕ್ಕಳನ್ನು ಆತನ ಬಳಿಗೆ ತರಕೂಡದೆಂದು ಗದರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಉಲ್ಲ್ಯಾಸ್ಯಾ ಲೊಕಾನಿ ಪೊರಾಂಚ್ಯಾ ವರ್‍ತಿ ಹಾತ್ ಥವ್ನ್ ಮಾಗ್ನಿ ಕರುನ್ ಘೆವ್‍ಸಾಟ್ನಿ ಮನುನ್ ಜೆಜುಕ್ಡೆ ಯೆಲ್ಯಾನಿ. ಖರೆ ಶಿಸಾನಿ ಲೊಕಾಕ್ನಿ ಅಡ್ವುಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 19:13
15 ತಿಳಿವುಗಳ ಹೋಲಿಕೆ  

ಈ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರ ಇರುವ ಎಲ್ಲರಿಗೂ ನಮ್ಮ ಕರ್ತದೇವರು ತಮ್ಮ ಕಡೆಗೆ ಕರೆಯುವ ಎಲ್ಲರಿಗಾಗಿಯೂ ಇರುವುದು,” ಎಂದನು.


ಏಕೆಂದರೆ, ಅವಿಶ್ವಾಸಿಯಾದ ಗಂಡನು ವಿಶ್ವಾಸಿಯಾದ ತನ್ನ ಹೆಂಡತಿಯಿಂದ ಮತ್ತು ಅವಿಶ್ವಾಸಿಯಾದ ಹೆಂಡತಿಯು ವಿಶ್ವಾಸಿಯಾದ ತನ್ನ ಗಂಡನಿಂದ ದೇವಜನರೊಂದಿಗೆ ಸಂಬಂಧವುಳ್ಳವರಾಗಿದ್ದಾರೆ. ಹಾಗಲ್ಲದಿದ್ದರೆ, ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು. ಈಗಲಾದರೋ ಅವರು ದೇವರಿಗಾಗಿ ಪವಿತ್ರರಾಗಿದ್ದಾರೆ.


ಅವರು ಸುಮ್ಮನಿರುವಂತೆ ಜನರ ಸಮೂಹವು ಅವರನ್ನು ಗದರಿಸಿತು. ಆದರೂ ಅವರು, “ಕರ್ತನೇ, ದಾವೀದನ ಪುತ್ರನೇ, ನಮ್ಮ ಮೇಲೆ ಕರುಣೆಯಿಡು!” ಎಂದು ಇನ್ನೂ ಗಟ್ಟಿಯಾಗಿ ಕೂಗಿಕೊಂಡರು.


ಆಗ ಪೇತ್ರನು ಯೇಸುವಿನ ಕೈಹಿಡಿದು, “ಹಾಗೆ ಆಗಬಾರದು ಸ್ವಾಮೀ! ಅದು ನಿಮಗೆ ಎಂದಿಗೂ ಸಂಭವಿಸಬಾರದು!” ಎಂದು ಹೇಳಿ ಯೇಸುವನ್ನು ಗದರಿಸಲಾರಂಭಿಸಿದನು.


ಅವರಿಗೂ, ಅವರ ತರುವಾಯ ಅವರ ಮಕ್ಕಳಿಗೂ ಹಿತವಾಗುವ ಹಾಗೆಯೂ; ಅವರು ಯಾವಾಗಲೂ ನನಗೆ ಭಯಪಡುವ ಹಾಗೆಯೂ ಅವರಿಗೆ ಒಂದೇ ಹೃದಯವನ್ನೂ, ಒಂದೇ ಮಾರ್ಗವನ್ನೂ ಕೊಡುವೆನು.


ಅವನು ಎದೆಹಾಲು ಕುಡಿಯುವುದನ್ನು ಬಿಟ್ಟ ತರುವಾಯ, ಅವನನ್ನು ತನ್ನ ಸಂಗಡ ತೆಗೆದುಕೊಂಡು, ಮೂರು ವರ್ಷದ ಹೋರಿಯೊಂದನ್ನೂ, ಸುಮಾರು ಹದಿನಾರು ಕಿಲೋಗ್ರಾಂ ಹಿಟ್ಟನ್ನೂ, ಒಂದು ಬುದ್ದಲಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಶೀಲೋವಿನಲ್ಲಿರುವ ಯೆಹೋವ ದೇವರ ಮನೆಗೆ ಹೋದಳು.


ಕೆಲವು ಕಾಲದ ನಂತರ ಯೋಸೇಫನಿಗೆ, “ನಿನ್ನ ತಂದೆ ಅಸ್ವಸ್ಥನಾಗಿದ್ದಾನೆ,” ಎಂಬ ಸುದ್ದಿ ಬಂದಿತು. ಆಗ ಅವನು ತನ್ನ ಇಬ್ಬರು ಪುತ್ರರಾದ ಮನಸ್ಸೆಯನ್ನೂ, ಎಫ್ರಾಯೀಮನನ್ನೂ ಕರೆದುಕೊಂಡು ತಂದೆಯ ಬಳಿಗೆ ಬಂದನು.


ತಮ್ಮ ತಾಯಿಯ ಗರ್ಭದಿಂದ ಹುಟ್ಟಿದಾಗಲೇ ಕೆಲವರು ನಪುಂಸಕರಾದವರಿದ್ದಾರೆ, ಕೆಲವರು ಮನುಷ್ಯರಿಂದ ಮಾಡಲಾದ ನಪುಂಸಕರು ಇದ್ದಾರೆ. ಇನ್ನು ಕೆಲವರು ಪರಲೋಕ ರಾಜ್ಯದ ನಿಮಿತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗಿ ಮಾಡಿಕೊಂಡವರೂ ಇದ್ದಾರೆ. ಇದನ್ನು ಸ್ವೀಕರಿಸಬಲ್ಲವನು ಸ್ವೀಕರಿಸಲಿ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು