ಮತ್ತಾಯ 2:12 - ಕನ್ನಡ ಸಮಕಾಲಿಕ ಅನುವಾದ12 ಅನಂತರ ಅವರು ಕನಸಿನಲ್ಲಿ ಹೆರೋದನ ಬಳಿಗೆ ಹಿಂತಿರುಗಬಾರದೆಂಬ ಎಚ್ಚರಿಕೆಯನ್ನು ಹೊಂದಿದ್ದರಿಂದ, ಬೇರೆ ದಾರಿಯಿಂದ ತಮ್ಮ ದೇಶಕ್ಕೆ ಹೊರಟು ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ದೇವರು ಕನಸಿನಲ್ಲಿ ಅವರಿಗೆ, ನೀವು ಹೆರೋದನ ಬಳಿಗೆ ಹಿಂದಿರುಗಿ ಹೋಗಬಾರದೆಂದು ಆಜ್ಞೆ ನೀಡಿದ್ದರಿಂದ ಅವರು ಮತ್ತೊಂದು ದಾರಿಯಿಂದ ತಮ್ಮ ದೇಶಕ್ಕೆ ಹೊರಟುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಹೆರೋದನ ಬಳಿಗೆ ಹಿಂದಿರುಗಬಾರದೆಂದು ಕನಸಿನಲ್ಲಿ ದೈವಾಜ್ಞೆಯಾದ್ದರಿಂದ, ಅವರು ಬೇರೆ ಮಾರ್ಗವಾಗಿ ತಮ್ಮ ದೇಶಕ್ಕೆ ಮರಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆಮೇಲೆ ದೇವರು ಕನಸಿನಲ್ಲಿ ಅವರಿಗೆ - ನೀವು ಹೆರೋದನ ಬಳಿಗೆ ತಿರಿಗೆ ಹೋಗಬಾರದೆಂದು ಅಪ್ಪಣೆಕೊಟ್ಟದ್ದರಿಂದ ಅವರು ಮತ್ತೊಂದು ದಾರಿಯಿಂದ ತಮ್ಮ ದೇಶಕ್ಕೆ ಹೊರಟುಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆದರೆ ದೇವರು ಜ್ಞಾನಿಗಳಿಗೆ ಕನಸಿನಲ್ಲಿ, “ನೀವು ಹೆರೋದನ ಬಳಿಗೆ ಹಿಂತಿರುಗಿ ಹೋಗಕೂಡದು” ಎಂದು ಎಚ್ಚರಿಸಿದನು. ಆದ್ದರಿಂದ ಅವರು ಬೇರೊಂದು ಮಾರ್ಗದ ಮೂಲಕ ತಮ್ಮ ದೇಶಕ್ಕೆ ಹೊರಟುಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಹೆರೊದ್ ರಾಜಾಕ್ಡೆ ಪರ್ತುನ್ ಜವ್ನಕಾಸಿ ಮನುನ್ ದೆವಾನ್ ತೆಂಕಾ ಸಪ್ನಾತ್ ಯೆವ್ನ್ ತಾಕಿತ್ ದಿಲ್ಲ್ಯಾನ್, ತಸೆ ಮನುನ್ ತೆನಿ ದುಸ್ರಿಚ್ ವಾಟ್ ಧರುನ್ ತೆಂಚ್ಯಾ ದೆಸಾಕ್ನಿ ಪರ್ತುನ್ ಗೆಲ್ಯಾನಿ. ಅಧ್ಯಾಯವನ್ನು ನೋಡಿ |