Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 2:22 - ಕನ್ನಡ ಸಮಕಾಲಿಕ ಅನುವಾದ

22 ಆದರೆ ಹೆರೋದನ ಮಗ ಅರ್ಖೆಲಾಯನು, ತಂದೆಯ ಬದಲಾಗಿ ಯೂದಾಯ ಪ್ರಾಂತವನ್ನು ಆಳುತ್ತಿದ್ದಾನೆಂದು ಕೇಳಿ, ಅಲ್ಲಿಗೆ ಹೋಗಲು ಭಯಪಟ್ಟನು. ಆಗ ಕನಸಿನಲ್ಲಿ ಹೊಂದಿದ ಎಚ್ಚರಿಕೆಯ ಪ್ರಕಾರ ಯೋಸೇಫನು ಗಲಿಲಾಯ ಪ್ರಾಂತಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದರೆ ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯವನ್ನು ಆಳುತ್ತಿದ್ದಾನೆ ಎಂದು ಕೇಳಿ ಅಲ್ಲಿಗೆ ಹೋಗುವುದಕ್ಕೆ ಅಂಜಿದನು. ಆಗ ಅವನು ಕನಸಿನಲ್ಲಿ ದೇವರ ಅಪ್ಪಣೆಯನ್ನು ಹೊಂದಿ ಗಲಿಲಾಯ ಸೀಮೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆದರೆ ಹೆರೋದನ ಮಗ ಅರ್ಖೆಲಾಯನು ತಂದೆಯ ಬದಲಿಗೆ ಜುದೇಯ ಪ್ರಾಂತ್ಯವನ್ನು ಆಳುತ್ತಿದ್ದಾನೆಂದು ಕೇಳಿ ಜೋಸೆಫನು ಅಲ್ಲಿಗೆ ಹೋಗಲು ಅಂಜಿದನು. ಕನಸಿನಲ್ಲಿ ತಾನು ಪಡೆದ ಆದೇಶದ ಪ್ರಕಾರ ಗಲಿಲೇಯ ಪ್ರಾಂತ್ಯಕ್ಕೆ ತೆರಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆದರೆ ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯವನ್ನು ಆಳುತ್ತಾನೆಂದು ಕೇಳಿ ಅಲ್ಲಿಗೆ ಹೋಗುವದಕ್ಕೆ ಅಂಜಿದನು. ಆಗ ಅವನು ಕನಸಿನಲ್ಲಿ ದೇವರ ಅಪ್ಪಣೆಯನ್ನು ಹೊಂದಿ ಗಲಿಲಾಯ ಸೀಮೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದರೆ ಹೆರೋದನು ಸತ್ತನಂತರ ಅವನ ಮಗನಾದ ಅರ್ಖೆಲಾಯನು ಜುದೇಯದ ರಾಜನಾಗಿದ್ದಾನೆ ಎಂಬುದನ್ನು ಕೇಳಿ ಅಲ್ಲಿಗೆ ಹೋಗಲು ಭಯಪಟ್ಟನು. ಕನಸಿನಲ್ಲಿ ತನಗೆ ಕೊಟ್ಟ ಎಚ್ಚರಿಕೆಯಂತೆ ಅವನು ಆ ಸ್ಥಳವನ್ನು ಬಿಟ್ಟು ಗಲಿಲಾಯ ಪ್ರದೇಶಕ್ಕೆ ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಖರೆ ಹೆರೊದಾಚ್ಯಾ ಜಾಗ್ಯಾರ್ ತೆಚೊ ಲೆಕ್ ಅರ್‍ಖೆಲಾವ್ ಜುದೆಯಾಚೊ ರಾಜಾ ಹೊಲಾ ಮನುನ್ ಆಯ್ಕುನ್ ಜುಜೆ ಬೆತ್ಲೆಹೆಮಾಕ್ ಜಾವ್ಕ್ ಭಿಂಯಾಲೊ, ಅನಿ ಸಪ್ನಾತ್ ತೆಕಾ ಸಾಂಗಲ್ಲ್ಯಾ ಸರ್ಕೆ ಗಾಲಿಲಿಯಾ ಪ್ರಾಂತ್ಯಾಕ್ ತೊ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 2:22
18 ತಿಳಿವುಗಳ ಹೋಲಿಕೆ  

ಯೋಸೇಫನೂ ಮರಿಯಳೂ ಕರ್ತದೇವರ ನಿಯಮದ ಪ್ರಕಾರ ಎಲ್ಲವನ್ನು ಮಾಡಿ ಮುಗಿಸಿದ ಮೇಲೆ, ತಮ್ಮ ಊರಾಗಿದ್ದ ಗಲಿಲಾಯದ ನಜರೇತಿಗೆ ಹಿಂದಿರುಗಿದರು.


ಅವರು ಅವನಿಗೆ, “ನೀನು ಸಹ ಗಲಿಲಾಯದವನೋ? ಗಲಿಲಾಯದಿಂದ ಒಬ್ಬ ಪ್ರವಾದಿಯೂ ಏಳುವುದಿಲ್ಲ, ನೀನೇ ಪರಿಶೋಧಿಸಿ ನೋಡು,” ಎಂದರು.


ಆಮೇಲೆ ಯೇಸು ಯೋಹಾನನಿಂದ ದೀಕ್ಷಾಸ್ನಾನ ಪಡೆಯಲು ಗಲಿಲಾಯದಿಂದ ಯೊರ್ದನ್ ನದಿಗೆ ಬಂದರು.


ಹೆರೋದನು ಸತ್ತಮೇಲೆ ಈಜಿಪ್ಟಿನಲ್ಲಿದ್ದ ಯೋಸೇಫನಿಗೆ ಕರ್ತನ ದೂತನು ಕನಸಿನಲ್ಲಿ ಕಾಣಿಸಿಕೊಂಡು,


ಅವನು ಹೀಗೆ ಯೋಚಿಸುತ್ತಿದ್ದಾಗ, ಕರ್ತನ ದೂತನು ಕನಸಿನಲ್ಲಿ ಅವನಿಗೆ ಪ್ರತ್ಯಕ್ಷನಾಗಿ, “ದಾವೀದನ ವಂಶದ ಯೋಸೇಫನೇ, ಮರಿಯಳನ್ನು ನಿನ್ನ ಹೆಂಡತಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭವತಿಯಾಗಿರುವುದು ಪವಿತ್ರಾತ್ಮರಿಂದಲೇ.


ನೀವು ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಿಕೊಳ್ಳುವಾಗ, “ಇದೇ ಮಾರ್ಗ ಇದರಲ್ಲೇ ನಡೆಯಿರಿ,” ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವುದು.


ಯೆಹೋವ ದೇವರು, ನೀವು ಹೋಗುವಾಗಲೂ ಬರುವಾಗಲೂ ಇಂದಿಗೂ ಎಂದೆಂದಿಗೂ ನಿಮ್ಮನ್ನು ಕಾಪಾಡುವರು.


ನಿಮ್ಮ ಆಲೋಚನೆಯಂತೆ ನನ್ನನ್ನು ನಡೆಸಿ, ತರುವಾಯ ಮಹಿಮೆಗೆ ನನ್ನನ್ನು ಸೇರಿಸುವಿರಿ.


ಏಕೆಂದರೆ, ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವರಾಗಿದ್ದಾರೆ; ಅವರು ಅಂತ್ಯದವರೆಗೂ ನಮ್ಮ ಮಾರ್ಗದರ್ಶಿಯಾಗಿರುವರು.


ಆಗ ಸಮುಯೇಲನು, “ನಾನು ಹೋಗುವುದು ಹೇಗೆ? ಸೌಲನು ಅದನ್ನು ಕೇಳಿದರೆ, ನನ್ನನ್ನು ಕೊಂದುಹಾಕುವನು,” ಎಂದನು. ಅದಕ್ಕೆ ಯೆಹೋವ ದೇವರು, “ನೀನು ಒಂದು ಕಡಸನ್ನು ನಿನ್ನ ಸಂಗಡ ತೆಗೆದುಕೊಂಡುಹೋಗಿ, ‘ನಾನು ಯೆಹೋವ ದೇವರಿಗಾಗಿ ಯಜ್ಞಮಾಡುವುದಕ್ಕೆ ಬಂದೆನು,’ ಎಂದು ಹೇಳಿ,


ಹೆರೋದ ರಾಜನ ಕಾಲದಲ್ಲಿ, ಯೂದಾಯದ ಬೇತ್ಲೆಹೇಮಿನಲ್ಲಿ ಯೇಸು ಜನಿಸಿದಾಗ, ಪೂರ್ವ ದೇಶದಿಂದ ಜ್ಞಾನಿಗಳು ಯೆರೂಸಲೇಮಿಗೆ ಬಂದು,


ಆಗ ಅವನು ಎದ್ದು ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು