Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:40 - ಕನ್ನಡ ಸಮಕಾಲಿಕ ಅನುವಾದ

40 “ಹೀಗಿರುವುದರಿಂದ ದ್ರಾಕ್ಷಿತೋಟದ ಯಜಮಾನನೇ ಬಂದಾಗ, ಆ ಗೇಣಿಗೆದಾರರಿಗೆ ಏನು ಮಾಡುವನು?” ಎಂದು ಯೇಸು ಕೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಹಾಗಾದರೆ ದ್ರಾಕ್ಷಾತೋಟದ ಧಣಿಯು ಬಂದಾಗ ಆ ತೋಟಗಾರರಿಗೆ ಏನು ಮಾಡುವನು?” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 “ಈಗ ನೀವೇ ಹೇಳಿ: ತೋಟದ ಯಜಮಾನ ಬಂದಾಗ ಆ ಗೇಣಿದಾರರಿಗೆ ಏನುಮಾಡುವನು?” ಎಂದು ಯೇಸು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಹಾಗಾದರೆ ದ್ರಾಕ್ಷೇತೋಟದ ಧಣಿಯು ಬಂದಾಗ ಆ ಒಕ್ಕಲಿಗರಿಗೆ ಏನು ಮಾಡುವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 “ಹೀಗಿರಲು ತೋಟದ ಯಜಮಾನನು ತಾನೇ ಬಂದಾಗ ಈ ರೈತರಿಗೆ ಏನು ಮಾಡುತ್ತಾನೆ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ತನ್ನಾ ಜೆಜುನ್, “ಅತ್ತಾ ತ್ಯಾ ಶೆತಾಚೊ ಮಾಲಿಕ್ ಯೆವ್ನ್ ತ್ಯಾ ಗುತ್ಕೆ ಧರಲ್ಲ್ಯಾಚೆ ಕಾಯ್ ಕರ್‍ತಾ ಮನುನ್ ತುಮಿ ಮನ್ತ್ಯಾಶಿ?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:40
7 ತಿಳಿವುಗಳ ಹೋಲಿಕೆ  

ಯಾವನು ದೇವಪುತ್ರರನ್ನೇ ತುಳಿದು ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಪವಿತ್ರಾತ್ಮ ದೇವರನ್ನು ತಿರಸ್ಕಾರ ಮಾಡಿದ್ದಾನೋ, ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗುವನೆಂಬುದನ್ನು ಯೋಚಿಸಿರಿ.


“ಹಾಗಾದರೆ ದ್ರಾಕ್ಷಿತೋಟದ ಯಜಮಾನನು ಅವರಿಗೆ ಏನು ಮಾಡುವನು? ಅವನು ಬಂದು ಆ ರೈತರನ್ನು ಸಂಹರಿಸಿ ದ್ರಾಕ್ಷಿಯ ತೋಟವನ್ನು ಬೇರೆಯವರಿಗೆ ಕೊಡುವನು.


“ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನನಗೂ ನನ್ನ ದ್ರಾಕ್ಷಿ ತೋಟಕ್ಕೂ ನ್ಯಾಯತೀರಿಸಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಫಲದ ಕಾಲ ಸಮೀಪಿಸಿದಾಗ, ತನ್ನ ಫಲಗಳನ್ನು ಪಡೆದುಕೊಳ್ಳುವುದಕ್ಕೆ ತನ್ನ ಸೇವಕರನ್ನು ಗೇಣಿಗೆದಾರರ ಬಳಿಗೆ ಕಳುಹಿಸಿದನು.


ಅವನನ್ನು ಹಿಡಿದು ದ್ರಾಕ್ಷಿಯ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದುಹಾಕಿದರು.


ಮುಖ್ಯಯಾಜಕರೂ ಜನರ ಹಿರಿಯರೂ ಯೇಸುವಿಗೆ, “ಅವನು ಆ ದುಷ್ಟ ಮನುಷ್ಯರನ್ನು ಕ್ರೂರವಾಗಿ ಸಂಹರಿಸುವನು. ತಕ್ಕ ಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಗೇಣಿಗೆದಾರರಿಗೆ ತನ್ನ ದ್ರಾಕ್ಷಿತೋಟವನ್ನು ಗೇಣಿಗೆ ಕೊಡುವನು,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು