Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:43 - ಕನ್ನಡ ಸಮಕಾಲಿಕ ಅನುವಾದ

43 “ಹಾಗಾದರೆ ದಾವೀದನು ಆತ್ಮದಲ್ಲಿ ಆತನಿಗೆ, ‘ಕರ್ತನು’ ಎಂದು ಕರೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಅವರು ಆತನಿಗೆ, “ದಾವೀದನ ಮಗನು” ಎಂದು ಹೇಳಿದರು. ಅದಕ್ಕೆ ಆತನು, “ಹಾಗಾದರೆ, ದಾವೀದನೇ ಪವಿತ್ರಾತ್ಮನ ಪ್ರೇರಣೆಯಿಂದ ಆತನನ್ನು ಕರ್ತನು ಎಂದು ಕರೆದಿದ್ದಾನಲ್ಲಾ, ಅದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಆಗ ಯೇಸು, “ಹಾಗಾದರೆ, ದಾವೀದನೇ ಪವಿತ್ರಾತ್ಮ ಪ್ರೇರಣೆಯಿಂದ ಆತನನ್ನು ‘ಪ್ರಭು’ ಎಂದು ಕರೆದಿದ್ದಾನಲ್ಲಾ. ಅದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43-44 ದಾವೀದನ ಮಗನು ಎಂದು ಹೇಳಲು ಆತನು - ಹಾಗಾದರೆ ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಕೆಳಗೆ ಹಾಕುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು. ಎಂಬ ಮಾತಿನಲ್ಲಿ ದಾವೀದನು ಪವಿತ್ರಾತ್ಮಪ್ರೇರಿತನಾಗಿ ಆತನನ್ನು ಒಡೆಯನು ಅನ್ನುವದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಆಗ ಯೇಸುವು ಫರಿಸಾಯರಿಗೆ, “ಹಾಗಾದರೆ ದಾವೀದನು ಆತನನ್ನು ‘ಪ್ರಭು’ ಎಂದು ಏಕೆ ಕರೆದನು? ದಾವೀದನು ಪರಿಶುದ್ಧಾತ್ಮನ ಶಕ್ತಿಯಿಂದ ಮಾತನಾಡಿದ್ದನು. ದಾವೀದನು ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ತನ್ನಾ ಜೆಜುನ್, “ತಸೆಹೊಲ್ಯಾರ್ ಪವಿತ್ರ್ ಆತ್ಮ್ಯಾನ್ ದಾವಿದಾಕ್ ಕ್ರಿಸ್ತಾಕ್ ಧನಿ ಮನುನ್ ಬಲ್ವಿ ಸರ್ಕೆ ಕಶ್ಯಾಕ್ ಕರ್‍ಲ್ಯಾನ್?” ದಾವಿದ್ ಮನ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:43
10 ತಿಳಿವುಗಳ ಹೋಲಿಕೆ  

“ಯೆಹೋವ ದೇವರ ಆತ್ಮರು ನನ್ನ ಮೂಲಕ ಮಾತನಾಡಿದರು; ಅವರ ನುಡಿ ನನ್ನ ಬಾಯಲ್ಲಿ ಇತ್ತು.


ಕೂಡಲೇ ನಾನು ಆತ್ಮವಶನಾದೆನು. ಆಗ ನನ್ನೆದುರಿನಲ್ಲಿ ಪರಲೋಕದಲ್ಲಿ ಒಂದು ಸಿಂಹಾಸನವಿತ್ತು. ಸಿಂಹಾಸನದ ಮೇಲೆ ಒಬ್ಬರು ಕುಳಿತಿದ್ದರು.


ನಾನು ಕರ್ತ ಯೇಸುವಿನ ದಿನದಲ್ಲಿ ಆತ್ಮಭರಿತನಾಗಿರಲು ನನ್ನ ಹಿಂದೆ ತುತೂರಿಯ ಶಬ್ದದಂತಿರುವ ಮಹಾಧ್ವನಿಯನ್ನು ಕೇಳಿದೆನು.


ಯಾವ ಪ್ರವಾದನೆಯೂ ಎಂದೂ ಮನುಷ್ಯನ ಚಿತ್ತದಿಂದ ಬರಲಿಲ್ಲ, ಆದರೆ ಪ್ರವಾದಿಗಳು ಪವಿತ್ರಾತ್ಮ ಪ್ರೇರಿತರಾಗಿ ದೇವರಿಂದ ಪಡೆದುಕೊಂಡಿದ್ದನ್ನೇ ಮಾತನಾಡಿದರು.


ಆದ್ದರಿಂದ ಪವಿತ್ರಾತ್ಮ ದೇವರು ಹೇಳುವ ಪ್ರಕಾರ, “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ,


“ಸಹೋದರ ಸಹೋದರಿಯರೇ, ಬಹಳ ದಿನಗಳ ಹಿಂದೆ ದಾವೀದನ ಮುಖಾಂತರ ಪವಿತ್ರಾತ್ಮರು ಮುಂತಿಳಿಸಿದ ದೇವರ ವಾಕ್ಯ ಯೂದನ ವಿಷಯವಾಗಿ ನೆರವೇರಬೇಕಾಗಿತ್ತು. ಯೂದನು ಯೇಸುವನ್ನು ಬಂಧಿಸಿದವರಿಗೆ ಮಾರ್ಗದರ್ಶಕನಾಗಿದ್ದನು.


ದಾವೀದನು ತಾನೇ ಪವಿತ್ರಾತ್ಮ ಪ್ರೇರಣೆಯಿಂದ ಹೇಳಿದ್ದೇನೆಂದರೆ: “ ‘ಕರ್ತದೇವರು ನನ್ನ ಕರ್ತದೇವರಿಗೆ ಹೇಳಿದ್ದಾರೆ: “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದದಡಿಯಲ್ಲಿ ಹಾಕುವವರೆಗೆ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು.” ’


ಹೀಗಿರುವುದರಿಂದ ನಾನು ನಿಮಗೆ ತಿಳಿಸುವುದನ್ನು ಕೇಳಿರಿ: ದೇವರಾತ್ಮರಿಂದ ಮಾತನಾಡುವ ಯಾವನೂ, “ಯೇಸು ಶಾಪಗ್ರಸ್ತನು,” ಎಂದು ಹೇಳುವುದಿಲ್ಲ. ಪವಿತ್ರಾತ್ಮರಿಂದಲೇ ಹೊರತು, ಯಾವನೂ, “ಯೇಸು ಕರ್ತದೇವರು,” ಎಂದು ಹೇಳಲಾರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು