Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:7 - ಕನ್ನಡ ಸಮಕಾಲಿಕ ಅನುವಾದ

7 ಮಾರುಕಟ್ಟೆ ಬೀದಿಗಳಲ್ಲಿ ವಂದನೆಗಳನ್ನೂ ಮತ್ತು ಜನರಿಂದ, ‘ಬೋಧಕರೇ,’ ಎಂದು ಕರೆಯಿಸಿಕೊಳ್ಳಲು ಅವರು ಇಚ್ಛಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಂಗಡಿ ಬೀದಿಗಳಲ್ಲಿ ನಮಸ್ಕಾರಗಳು, ಜನರಿಂದ ‘ಗುರುಗಳೆನ್ನಿಸಿಕೊಳ್ಳುವುದು,’ ಇವುಗಳೇ ಅವರಿಗೆ ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅದು ಮಾತ್ರವಲ್ಲ, ‘ಗುರುವೇ’ ಎಂದು ಕರೆಸಿಕೊಳ್ಳಲು ಇಚ್ಛಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಜನರಿಂದ ಬೋಧಕರನ್ನಿಸಿಕೊಳ್ಳುವದು, ಇವುಗಳೇ ಅವರಿಗೆ ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಮಾರುಕಟ್ಟೆಗಳಲ್ಲಿ ಜನರು ತಮಗೆ ಮರ್ಯಾದೆ ತೋರಿಸಬೇಕೆಂದು ಆಶಿಸುತ್ತಾರೆ; ಜನರಿಂದ ಉಪದೇಶಕರೆನಿಸಿಕೊಳ್ಳಲು ಇಷ್ಟಪಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಬಾಜಾರಾತ್ನಿ ಲೊಕಾನಿಕ್ನಾ ನಮಸ್ಕಾರ್ ಕರುನ್ ಘೆತಲೆ ಅನಿ ಗುರು ಮನುನ್ ಬಲ್ವುನ್ ಘೆತಲಿ ತೆಂಕಾ ಲೈ ಕುಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:7
19 ತಿಳಿವುಗಳ ಹೋಲಿಕೆ  

ಯೇಸು ಹಿಂತಿರುಗಿ ತನ್ನನ್ನು ಹಿಂಬಾಲಿಸುತ್ತಿದ್ದ ಅವರನ್ನು ನೋಡಿ, “ನಿಮಗೆ ಏನು ಬೇಕು?” ಎಂದು ಕೇಳಲು, ಅವರು, “ಬೋಧಕರೇ, ನೀವು ವಾಸಿಸುವುದು ಎಲ್ಲಿ?” ಎಂದು ಕೇಳಿದರು.


ಅದಕ್ಕೆ ನತಾನಯೇಲನು, “ಗುರುವೇ, ನೀವು ದೇವಪುತ್ರ; ಇಸ್ರಾಯೇಲಿನ ಅರಸ ನೀವೇ,” ಎಂದನು.


ಯೇಸು ಆಕೆಗೆ, “ಮರಿಯಳೇ,” ಎಂದು ಹೇಳಲು, ಆಕೆಯು ತಿರುಗಿಕೊಂಡು ಹೀಬ್ರೂ ಭಾಷೆಯಲ್ಲಿ ಅವರಿಗೆ, “ರಬ್ಬೂನಿ!” ಎಂದಳು. ಹಾಗೆಂದರೆ “ಬೋಧಕನೇ” ಎಂದರ್ಥ.


ಜನರು ಯೇಸುವನ್ನು ಸರೋವರದ ಆಚೆ ಕಡೆಯಲ್ಲಿ ಕಂಡು ಅವರಿಗೆ, “ಗುರುವೇ, ನೀವು ಇಲ್ಲಿಗೆ ಬಂದದ್ದು ಯಾವಾಗ?” ಎಂದರು.


ಅವರು ಯೋಹಾನನ ಬಳಿಗೆ ಬಂದು ಅವನಿಗೆ, “ಗುರುವೇ, ಯೊರ್ದನ್ ನದಿಯ ಆಚೆದಡದಲ್ಲಿ ನಿನ್ನೊಡನೆ ಇದ್ದ ಒಬ್ಬರ ಬಗ್ಗೆ ನೀನು ಸಾಕ್ಷಿ ಕೊಟ್ಟೆಯಲ್ಲಾ. ಇಗೋ, ಅವರು ದೀಕ್ಷಾಸ್ನಾನ ಮಾಡಿಸುತ್ತಿದ್ದಾರೆ ಮತ್ತು ಎಲ್ಲರೂ ಅವರ ಬಳಿಗೆ ಹೋಗುತ್ತಿದ್ದಾರೆ,” ಎಂದರು.


ಇವನು ಒಂದು ರಾತ್ರಿ ಯೇಸುವಿನ ಬಳಿಗೆ ಬಂದು, “ಗುರುವೇ, ನೀವು ದೇವರ ಬಳಿಯಿಂದ ಬಂದ ಬೋಧಕರೆಂದು ನಾವು ಬಲ್ಲೆವು. ಏಕೆಂದರೆ ದೇವರು ಒಬ್ಬನ ಸಂಗಡ ಇಲ್ಲದಿದ್ದರೆ ನೀವು ಮಾಡುವ ಸೂಚಕಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು,” ಎಂದನು.


ಯೇಸು ಅವನಿಗೆ, “ನಾನು ನಿನಗೆ ಏನು ಮಾಡಬೇಕೆಂದು ನೀನು ಕೋರುತ್ತೀ?” ಎಂದು ಕೇಳಲು, ಆ ಕುರುಡನು ಯೇಸುವಿಗೆ, “ಗುರುವೇ, ನನಗೆ ಕಣ್ಣು ಕಾಣುವಂತೆ ಮಾಡಬೇಕು,” ಎಂದನು.


ಪೇತ್ರನು ಯೇಸುವಿಗೆ, “ಗುರುವೇ, ನಾವು ಇಲ್ಲೇ ಇರುವುದು ನಮಗೆ ಒಳ್ಳೆಯದು. ನಿನಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದರಂತೆ ಮೂರು ಗುಡಾರಗಳನ್ನು ನಾವು ಕಟ್ಟುವೆವು,” ಎಂದು ಹೇಳಿದನು.


“ಆದರೆ ನೀವು, ‘ಬೋಧಕರು,’ ಎಂದು ಕರೆಯಿಸಿಕೊಳ್ಳಬೇಡಿರಿ. ಏಕೆಂದರೆ ನಿಮಗಿರುವ ಬೋಧಕರು ಒಬ್ಬರೇ ನೀವೆಲ್ಲರೂ ಸಹೋದರರು.


“ಆದರೆ ಈ ಸಂತತಿಯನ್ನು ನಾನು ಯಾವುದಕ್ಕೆ ಹೋಲಿಸಲಿ? ಮಕ್ಕಳು ಪೇಟೆಗಳಲ್ಲಿ ಕೂತುಕೊಂಡು ಇತರರನ್ನು ಕರೆಯುತ್ತಾ:


ಆಗ ಯೇಸುವನ್ನು ಹಿಡಿದುಕೊಡಬೇಕೆಂದಿದ್ದ ಯೂದನು, “ಗುರುವೇ, ಅವನು ನಾನಲ್ಲವಲ್ಲಾ?” ಎಂದನು. “ನೀನೇ ಹೇಳಿದ್ದೀ,” ಎಂದು ಯೇಸು ಉತ್ತರಕೊಟ್ಟರು.


ಯೂದನು ಬಂದ ಕೂಡಲೇ ನೇರವಾಗಿ ಯೇಸುವಿನ ಕಡೆಗೆ ಹೋಗಿ, “ಗುರುವೇ, ನಮಸ್ಕಾರ,” ಎಂದು ಹೇಳಿ ಅವರಿಗೆ ಮುದ್ದಿಟ್ಟನು.


ಆಗ ಪೇತ್ರನು ಜ್ಞಾಪಕಮಾಡಿಕೊಂಡು ಯೇಸುವಿಗೆ, “ಗುರುವೇ, ಇಗೋ! ನೀನು ಶಪಿಸಿದ ಅಂಜೂರದ ಮರವು ಒಣಗಿಹೋಗಿದೆ!” ಎಂದು ಹೇಳಿದನು.


ಯೇಸು ಬೋಧನೆಮಾಡುತ್ತಾ, “ನಿಯಮ ಬೋಧಕರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅವರು ನಿಲುವಂಗಿಯನ್ನು ತೊಟ್ಟುಕೊಂಡು ತಿರುಗಾಡುವುದಕ್ಕೆ ಬಯಸುವವರೂ ಮಾರುಕಟ್ಟೆ ಬೀದಿಗಳಲ್ಲಿ ವಂದನೆಗಳನ್ನೂ


ಯೂದನು ಬಂದ ಕೂಡಲೇ ನೇರವಾಗಿ ಯೇಸುವಿನ ಕಡೆಗೆ ಹೋಗಿ, “ಗುರುವೇ,” ಎಂದು ಹೇಳಿ ಅವರಿಗೆ ಮುದ್ದಿಟ್ಟನು.


“ಫರಿಸಾಯರೇ, ನಿಮಗೆ ಕಷ್ಟ, ಏಕೆಂದರೆ ನೀವು ಸಭಾಮಂದಿರಗಳಲ್ಲಿ ಅತ್ಯುನ್ನತ ಆಸನಗಳನ್ನೂ ಮಾರುಕಟ್ಟೆ ಬೀದಿಗಳಲ್ಲಿ ವಂದನೆಗಳನ್ನೂ ಇಷ್ಟಪಡುತ್ತೀರಿ.


ಆ ಸಮಯದಲ್ಲಿ ಶಿಷ್ಯರು, “ಗುರುವೇ ಊಟಮಾಡಿರಿ,” ಎಂದು ಯೇಸುವನ್ನು ಕೇಳಿಕೊಂಡರು.


ಯೇಸುವಿನ ಶಿಷ್ಯರು, “ಬೋಧಕರೇ, ಇವನು ಕುರುಡನಾಗಿ ಹುಟ್ಟಿರುವುದಕ್ಕೆ ಯಾರು ಪಾಪಮಾಡಿದರು? ಈ ಮನುಷ್ಯನ ಪಾಪದಿಂದಲೋ ಇವನ ತಂದೆತಾಯಿಗಳ ಪಾಪದಿಂದಲೋ?” ಎಂದು ಅವರನ್ನು ಕೇಳಿದರು.


ಯೇಸುವಿನ ಶಿಷ್ಯರು ಅವರಿಗೆ, “ಬೋಧಕರೇ, ಈಗ ಯೆಹೂದ್ಯರು ನಿಮ್ಮ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿದ್ದಾರೆ. ತಿರುಗಿ ನೀವು ಅಲ್ಲಿಗೆ ಹೋಗಬೇಕೆಂದಿರುವಿರಾ?” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು