Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:10 - ಕನ್ನಡ ಸಮಕಾಲಿಕ ಅನುವಾದ

10 ಆಗ ಅನೇಕರು ವಿಶ್ವಾಸದಿಂದ ಬಿದ್ದವರಾಗಿ ಒಬ್ಬರಿಗೊಬ್ಬರು ದ್ರೋಹ ಬಗೆಯುವರು ಮತ್ತು ಒಬ್ಬರನ್ನೊಬ್ಬರು ದ್ವೇಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಅನೇಕರು ಎಡವಿ ಹಿಂಜರಿದು ಒಬ್ಬರನ್ನೊಬ್ಬರು ಹಿಡಿದುಕೊಡುವರು; ಒಬ್ಬರ ಮೇಲೊಬ್ಬರು ದ್ವೇಷ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆ ದಿನಗಳಲ್ಲಿ ಬಹುಮಂದಿ ವಿಶ್ವಾಸಭ್ರಷ್ಟರಾಗುವರು, ಒಬ್ಬರಿಗೊಬ್ಬರು ದ್ರೋಹ ಬಗೆಯುವರು. ಒಬ್ಬರನ್ನೊಬ್ಬರು ದ್ವೇಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಗ ಅನೇಕರು ಹಿಂಜರಿದು ಒಬ್ಬರನ್ನೊಬ್ಬರು ಹಿಡುಕೊಡುವರು; ಒಬ್ಬರ ಮೇಲೊಬ್ಬರು ದ್ವೇಷ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆ ಸಮಯದಲ್ಲಿ ಅನೇಕ ವಿಶ್ವಾಸಿಗಳು ತಮ್ಮ ನಂಬಿಕೆಯನ್ನು ಕಳೆದುಕೊಳ್ಳುವರು. ಅವರು ಒಬ್ಬರಿಗೊಬ್ಬರಿಗೆ ವಿರೋಧವಾಗಿ ತಿರುಗಿಕೊಂಡು ಒಬ್ಬರನ್ನೊಬ್ಬರು ದ್ವೇಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಲೈ ಜಾನಾ ವಿಶ್ವಾಸ್ ಸೊಡುನ್ ಸೊಡ್ತ್ಯಾತ್; ತೆನಿ ಎಕಾಮೆಕಾಕ್ ಘಾತ್ ಕರ್‍ತಾತ್ ಅನಿ ಎಕಾಮೆಕಾಂಚ್ಯಾ ವರ್‍ತಿ ದುಸ್ಮನ್ಕಿನ್ ರ್‍ಹಾತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:10
17 ತಿಳಿವುಗಳ ಹೋಲಿಕೆ  

ತಂದೆತಾಯಿಗಳೂ ಸಹೋದರರೂ ಬಂಧುಗಳೂ ಸ್ನೇಹಿತರೂ ನಿಮ್ಮನ್ನು ಹಿಡಿದುಕೊಡುವರು ಮತ್ತು ನಿಮ್ಮಲ್ಲಿ ಕೆಲವರನ್ನು ಕೊಲ್ಲಿಸುವರು.


“ಸಹೋದರನು ತನ್ನ ಸಹೋದರನನ್ನೂ, ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು. ಮಕ್ಕಳು ತಮ್ಮ ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.


ನನ್ನ ವಿಷಯದಲ್ಲಿ ವಿಶ್ವಾಸ ಕಳೆದುಕೊಳ್ಳದವನೇ ಧನ್ಯನು,” ಎಂದರು.


ಆದರೆ ಅವರಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇದ್ದು, ವಾಕ್ಯದ ನಿಮಿತ್ತವಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ, ಅವರು ಬೇಗನೆ ಬಿದ್ದು ಹೋಗುತ್ತಾರೆ.


ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರ ಲೆಕ್ಕಕ್ಕೆ ಸೇರಿಸಲಾಗದೆ ಇರಲಿ.


ಆದರೆ ಅವರಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇದ್ದು, ವಾಕ್ಯದ ನಿಮಿತ್ತವಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ, ಅವರು ಬೇಗನೆ ಬಿದ್ದು ಹೋಗುತ್ತಾರೆ.


“ಸಹೋದರನು ತನ್ನ ಸಹೋದರನನ್ನೂ, ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು. ಮಕ್ಕಳು ತಮ್ಮ ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.


ಏಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ, ತೀತನು ದಲ್ಮಾತ್ಯಕ್ಕೂ ಹೋದನು.


ಏಷ್ಯ ಸೀಮೆಯಲ್ಲಿ ಫುಗೇಲನೂ ಹರ್ಮೊಗೇನನೂ ಒಳಗೊಂಡು ಎಲ್ಲರೂ ನನ್ನನ್ನು ಬಿಟ್ಟು ಹೋದರೆಂಬುದನ್ನು ನೀನು ಬಲ್ಲೆ.


ಅವರು ಯೇಸುವನ್ನು ತಾತ್ಸಾರ ಮಾಡಿದರು. ಆದರೆ ಯೇಸು ಅವರಿಗೆ, “ಪ್ರವಾದಿಗೆ ತನ್ನ ಸ್ವಂತ ಊರಿನಲ್ಲಿ ಹಾಗೂ ತನ್ನ ಸ್ವಂತ ಮನೆಯಲ್ಲಿ ಮಾತ್ರ ಮರ್ಯಾದೆ ಇರುವುದಿಲ್ಲ,” ಎಂದರು.


ಬಹುಮಂದಿ ಸುಳ್ಳು ಪ್ರವಾದಿಗಳು ಎದ್ದು ಅನೇಕರನ್ನು ಮೋಸಗೊಳಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು