Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:51 - ಕನ್ನಡ ಸಮಕಾಲಿಕ ಅನುವಾದ

51 ಅವನನ್ನು ಕ್ರೂರವಾಗಿ ಹಿಂಸಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು. ಅಲ್ಲಿ ಗೋಳಾಟವೂ ಹಲ್ಲು ಕಡಿಯುವಿಕೆಯೂ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಕಪಟಿಗಳಿಗೆ ಆಗತಕ್ಕ ಗತಿಯನ್ನು ಅವನಿಗೂ ಮಾಡುವನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ಅವನನ್ನು ಚಿತ್ರಹಿಂಸೆಗೂ ಕಪಟಿಗಳ ದುರ್ಗತಿಗೂ ಗುರಿಮಾಡುವನು. ಅಲ್ಲಿರುವವರೊಡನೆ ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಕಪಟಿಗಳಿಗೆ ಆಗತಕ್ಕ ಗತಿಯನ್ನು ಅವನಿಗೆ ನೇವಿುಸುವನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ಅವನನ್ನು ಶಿಕ್ಷಿಸಿ ಕಪಟಿಗಳಿರುವ ಸ್ಥಳಕ್ಕೆ ನೂಕಿಸುವನು. ಆ ಸ್ಥಳದಲ್ಲಿ ಜನರು ಬಾಧೆಯಿಂದ ಗೋಳಾಡುತ್ತಾ ತಮ್ಮ ಹಲ್ಲುಗಳನ್ನು ಕಡಿಯುತ್ತಾ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

51 ಮಾಲಿಕ್ ತ್ಯಾ ವಿಶ್ವಾಸಾನ್ ನಸಲ್ಲ್ಯಾ ಆಳಾಕ್ ಮಾರುನ್ ಭಾಯ್ರ್ ಘಾಲ್ತಾ ಅನಿ ಕುಸ್ಡ್ಯಾಕ್ನಿ ಮನುನ್ ಹೊತ್ತ್ಯಾ ಜಾಗ್ಯಾರ್ ತೆಕಾ ಢಕ್ಲುನ್ ಘಾಲ್ತಾ. ಥೈ ಹೊತಾ ಕನ್ನಾಬಿ ರಡ್ನೆ ಅನಿ ತರಾಸಾನಿ ದಾತಾ ಚಾವ್ತಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:51
9 ತಿಳಿವುಗಳ ಹೋಲಿಕೆ  

ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಗೆ ದಬ್ಬಲಾಗುವರು, ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು ಎಂದು ನಿಮಗೆ ಹೇಳುತ್ತೇನೆ,” ಎಂದರು.


ಆ ಸೇವಕನು ನಿರೀಕ್ಷಿಸದ ದಿನದಲ್ಲಿಯೂ ತಿಳಿಯದ ಸಮಯದಲ್ಲಿಯೂ ಅವನ ಯಜಮಾನನು ಬಂದು, ಅವನನ್ನು ಕಠಿಣವಾಗಿ ಹೊಡಿಸಿ ಅವಿಶ್ವಾಸಿಗಳಿಗೆ ಆಗ ಸಿಕ್ಕುವ ಪಾಲನ್ನು ಅವನಿಗೆ ನೇಮಿಸುವನು.


“ಆಗ ಅರಸನು ಸೇವಕರಿಗೆ, ‘ಅವನ ಕೈಕಾಲುಗಳನ್ನು ಕಟ್ಟಿ ತೆಗೆದುಕೊಂಡು ಹೊರಗೆ ಕತ್ತಲೆಯಲ್ಲಿ ಹಾಕಿರಿ. ಅಲ್ಲಿ ಹಲ್ಲು ಕಡಿಯುತ್ತಾ ಗೋಳಾಡುತ್ತಿರಲಿ,’ ಎಂದು ಹೇಳಿದನು.


ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯದಿಂದ ಕಪಟಿಗಳು ಆಶ್ಚರ್ಯಕ್ಕೊಳಗಾಗಿ ಹೀಗೆ ಎಂದುಕೊಳ್ಳುವರು, “ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ವಾಸಿಸಬಲ್ಲರು?”


“ಅಬ್ರಹಾಮ, ಇಸಾಕ, ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿ ಇರುವುದನ್ನೂ ನಿಮ್ಮನ್ನು ಮಾತ್ರ ಹೊರಗೆ ಹಾಕಿರುವುದನ್ನೂ ಕಾಣುವಾಗ, ಅಲ್ಲಿ ನಿಮಗೆ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.


ನಿಷ್ಪ್ರಯೋಜಕನಾದ ಆ ಸೇವಕನನ್ನು ನೀವು ಹೊರಗೆ ಕತ್ತಲೆಯಲ್ಲಿ ಹಾಕಿರಿ. ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು,’ ಎಂದನು.


ದುಷ್ಟನಿಗೆ ದೇವರಿಂದ ಬರುವ ಪಾಲೂ, ಅವನಿಗೆ ನೇಮವಾಗಿರುವ ಬಾಧ್ಯತೆಯೂ ಇವೇ.”


ಇದೇ ನಿನ್ನ ಭಾಗವು, ನನ್ನಿಂದ ನಿನಗೆ ಅಳತೆ ಮಾಡಿದ ಪಾಲು,” ಎಂದು ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ನನ್ನನ್ನು ಮರೆತುಬಿಟ್ಟು, ಸುಳ್ಳು ದೇವರುಗಳಲ್ಲಿ ಭರವಸೆಯಿಟ್ಟಿದ್ದೀಯೇ.


ಆ ಸೇವಕನು ನಿರೀಕ್ಷಿಸದ ದಿನದಲ್ಲಿಯೂ ತಿಳಿಯದ ಸಮಯದಲ್ಲಿಯೂ ಅವನ ಯಜಮಾನನು ಬಂದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು