Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:45 - ಕನ್ನಡ ಸಮಕಾಲಿಕ ಅನುವಾದ

45 “ಆಗ ನಾನು ಅವರಿಗೆ ಉತ್ತರವಾಗಿ, ‘ನಾನು ನಿಮಗೆ ಸತ್ಯವಾಗಿ ಹೇಳುವುದೇನೆಂದರೆ, ನೀವು ಇವರಲ್ಲಿ ಅತ್ಯಲ್ಪನಾದ ಒಬ್ಬನಿಗೆ ಏನೇನು ಮಾಡಲಿಲ್ಲವೋ ಅದನ್ನು ನನಗೂ ಮಾಡಲಿಲ್ಲ,’ ಎಂದು ಹೇಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಆಗ ಆತನು ಉತ್ತರವಾಗಿ ಅವರಿಗೆ, ‘ನೀವು ಈ ಕೇವಲ ಅಲ್ಪರಾದವರಲ್ಲಿ ಒಬ್ಬನಿಗೆ ಏನನ್ನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಅದಕ್ಕೆ ಪ್ರತ್ಯುತ್ತರವಾಗಿ ಅರಸನು, ‘ಇವರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಠನಾಗಿರಲಿ, ನೀವು ಹಾಗೆ ಮಾಡದೆಹೋದಾಗ ಅದನ್ನು ನನಗೇ ಮಾಡಲಿಲ್ಲ,’ ಎನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಆಗ ಆತನು - ನೀವು ಈ ಕೇವಲ ಅಲ್ಪವಾದವರಲ್ಲಿ ಒಬ್ಬನಿಗೆ ಏನೇನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 “ಆಗ ರಾಜನು, ‘ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಇಲ್ಲಿ ನನ್ನ ಜನರಿಗೆ ಏನೇನು ಮಾಡಲಿಲ್ಲವೋ ಅದನ್ನು ನನಗೂ ಮಾಡದಂತಾಯಿತು’ ಎಂದು ಉತ್ತರಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ತನ್ನಾ ರಾಜಾ, ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ಕನ್ನಾ ತುಮಿ ಮಾಜ್ಯಾ ಹ್ಯಾ ಭಾವಾನಿತ್ಲ್ಯಾ ಎಕ್ ಬಾರಿಕ್ಲ್ಯಾ ಭಾವಾಕ್ ಮಜತ್ ಕರಿನಸ್ತಾನಾ ರ್‍ಹಾಲ್ಯಾಶಿ, ತನ್ನಾ ಮಾಕಾಚ್ ಮಜತ್ ಕರಿನಸ್ತಾನಾ ರ್‍ಹಾಲ್ಯಾಶಿ. ಮನುನ್ ಮನ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:45
16 ತಿಳಿವುಗಳ ಹೋಲಿಕೆ  

ಬಡವರ ಕೂಗಿಗೆ ತನ್ನ ಕಿವಿಗಳನ್ನು ಮುಚ್ಚಿಕೊಳ್ಳುವವನು ತಾನೇ ಕೂಗಿದಾಗ ಯಾರೂ ಅವನಿಗೆ ಉತ್ತರ ಕೊಡುವುದಿಲ್ಲ.


ಬಡವರನ್ನು ಹಾಸ್ಯಮಾಡುವವನು, ತನ್ನನ್ನು ಸೃಷ್ಟಿಸಿದ ಯೆಹೋವ ದೇವರನ್ನು ನಿಂದಿಸುತ್ತಾನೆ; ಬೇರೆಯವರ ವಿಪತ್ತುಗಳಿಗೆ ಸಂತೋಷಿಸುವವನು ಶಿಕ್ಷೆಯನ್ನು ಹೊಂದುವನು.


“ಸ್ವಾಮಿ, ತಾವು ಯಾರು?” ಎಂದು ಸೌಲನು ಪ್ರಶ್ನಿಸಲು, “ನೀನು ಹಿಂಸೆಪಡಿಸುತ್ತಿರುವ ಯೇಸುವೇ ನಾನು.


“ಅದಕ್ಕೆ ನಾನು ಉತ್ತರವಾಗಿ ಅವರಿಗೆ, ‘ನಾನು ನಿಮಗೆ ನಿಜವಾಗಿ ಹೇಳುತ್ತೇನೆ: ನೀವು ಈ ನನ್ನ ಸಹೋದರರಲ್ಲಿ ಅತ್ಯಲ್ಪನಾದವನೊಬ್ಬನಿಗೆ, ಮಾಡಿದ್ದು ನನಗೇ ಮಾಡಿದಂತಾಯಿತು,’ ಎನ್ನುವೆನು.


ಬಡವರನ್ನು ಹಿಂಸಿಸುವವನು, ತನ್ನ ಸೃಷ್ಟಿಕರ್ತನನ್ನು ಹೀನೈಸುವನು, ಆದರೆ ಬಡವರನ್ನು ಕನಿಕರಿಸುವವನು ದೇವರನ್ನು ಸನ್ಮಾನಿಸುವನು.


“ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ, ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ.”


ಏಕೆಂದರೆ ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, “ನಿಮ್ಮನ್ನು ಸುಲಿದುಕೊಂಡ ಜನಾಂಗಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ. ಏಕೆಂದರೆ ನಿಮ್ಮನ್ನು ಮುಟ್ಟುವವನು ಯೆಹೋವ ದೇವರ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.


ಅವರು ಸಿಂಹದ ಹಾಗೆಯೂ, ಸಿಂಹಣಿ ಹಾಗೆಯೂ ಬಾಗಿ ಮಲಗುತ್ತಾನೆ. ಅವನನ್ನು ಎಬ್ಬಿಸುವವನು ಯಾರು? “ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದ ಉಂಟಾಗಲಿ. ಶಪಿಸುವವನಿಗೆ ಶಾಪ ಉಂಟಾಗಲಿ.”


ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು. ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು.”


ಪ್ರವಾದಿಯೆಂದು ಪ್ರವಾದಿಯನ್ನು ಸ್ವಾಗತಿಸುವವರು ಪ್ರವಾದಿಯ ಪ್ರತಿಫಲವನ್ನು ಪಡೆಯುವರು; ನೀತಿವಂತನೆಂದು ನೀತಿವಂತನನ್ನು ಸ್ವಾಗತಿಸುವವರು ನೀತಿವಂತನ ಪ್ರತಿಫಲವನ್ನು ಪಡೆಯುವರು.


“ಆಗ ಅವರು ಸಹ ಉತ್ತರವಾಗಿ ನನಗೆ, ‘ಕರ್ತನೇ, ನೀನು ಹಸಿದಿದ್ದನ್ನೂ ಬಾಯಾರಿದ್ದನ್ನೂ ಪರದೇಶಿಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ಯಾವಾಗ ನೋಡಿ ನಿನಗೆ ಉಪಚಾರಮಾಡಲಿಲ್ಲ?’ ಎಂದು ಕೇಳುವರು.


“ಹೀಗೆ ಇವರು ನಿತ್ಯವಾದ ಶಿಕ್ಷೆಗೆ ಒಳಗಾಗುವರು. ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು,” ಎಂದು ಹೇಳುವೆನು.


ಹೀಗೆ ನಿನ್ನ ಸಹೋದರರ ವಿರುದ್ಧ ಪಾಪಮಾಡಿ, ಬಲಹೀನವಾದ ಅವರ ಮನಸ್ಸನ್ನು ನೋಯಿಸಿ, ಕ್ರಿಸ್ತ ಯೇಸುವಿಗೆ ವಿರುದ್ಧವಾಗಿ ಪಾಪಮಾಡುವವನಾಗಿರುತ್ತಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು