Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:3 - ಕನ್ನಡ ಸಮಕಾಲಿಕ ಅನುವಾದ

3 ಆಗ ಮುಖ್ಯಯಾಜಕರೂ ಜನರ ಹಿರಿಯರೂ ಒಟ್ಟಾಗಿ ಸೇರಿ, ಕಾಯಫನೆಂಬ ಮಹಾಯಾಜಕನ ಅರಮನೆಗೆ ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆ ಕಾಲದಲ್ಲಿ ಮುಖ್ಯಯಾಜಕರೂ, ಜನರ ಹಿರಿಯರೂ ಕಾಯಫನೆಂಬ ಮಹಾಯಾಜಕನ ಭವನದಲ್ಲಿ ಕೂಡಿಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇತ್ತ ಮುಖ್ಯಯಾಜಕರು ಮತ್ತು ಪ್ರಜಾಪ್ರಮುಖರು ‘ಕಾಯಫ’ ಎಂಬ ಪ್ರಧಾನ ಯಾಜಕನ ಭವನದಲ್ಲಿ ಒಟ್ಟುಗೂಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆ ಕಾಲದಲ್ಲಿ ಮಹಾಯಾಜಕರೂ ಪ್ರಜೆಯ ಹಿರಿಯರೂ ಕಾಯಫನೆಂಬ ಮಹಾಯಾಜಕನ ಮಠಕ್ಕೆ ಕೂಡಿಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇತ್ತ ಮಹಾಯಾಜಕರು ಮತ್ತು ಹಿರಿಯ ಯೆಹೂದ್ಯ ನಾಯಕರು, ಪ್ರಧಾನಯಾಜಕನ ಭವನದಲ್ಲಿ ಸಭೆ ಸೇರಿದರು. ಪ್ರಧಾನಯಾಜಕನ ಹೆಸರು ಕಾಯಫ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತನ್ನಾ ಮುಖ್ಯ ಯಾಜಕಾ ಅನಿ ಜಾನ್ತಿ ಲೊಕಾ ಕಾಯಿಫಾಸ್ ಮನ್ತಲ್ಯಾ ಮಹಾಯಾಜಕಾಚ್ಯಾ ಘರಾಕ್ಡೆ ಜಮ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:3
23 ತಿಳಿವುಗಳ ಹೋಲಿಕೆ  

ಆಗ ಅನ್ನನು ಯೇಸುವನ್ನು ಕಟ್ಟಿಸಿ ಮಹಾಯಾಜಕನಾದ ಕಾಯಫನ ಬಳಿಗೆ ಕಳುಹಿಸಿದನು.


ಪೇತ್ರನು ಮಹಾಯಾಜಕನ ಅಂಗಳದವರೆಗೂ ದೂರದಿಂದಲೇ ಯೇಸುವನ್ನು ಹಿಂಬಾಲಿಸಿ ಆಳುಗಳ ಸಂಗಡ ಕೂತುಕೊಂಡು ಬೆಂಕಿಯ ಹತ್ತಿರ ಚಳಿ ಕಾಯಿಸಿಕೊಳ್ಳುತ್ತಿದ್ದನು.


ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ರೋಮನ್ ರಾಜ್ಯಪಾಲನ ನಿವಾಸಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಅಶುದ್ಧವಾಗದಂತೆ ಪಸ್ಕದ ಊಟಮಾಡುವುದಕ್ಕೆ ಅಡ್ಡಿಯಾದೀತೆಂದು ಅವರು ರಾಜ್ಯಪಾಲನ ನಿವಾಸದ ಒಳಗೆ ಹೋಗಲಿಲ್ಲ.


ಆಗ ಮುಖ್ಯಯಾಜಕರೂ ಫರಿಸಾಯರೂ ಯೇಸುವನ್ನು ಬಂಧಿಸುವಂತೆ ಆತನ ಸುಳಿವು ಯಾರಿಗಾದರೂ ತಿಳಿದಿದ್ದರೆ ಅವರು ತಮಗೆ ತಿಳಿಸಬೇಕೆಂದು ಅಪ್ಪಣೆ ಕೊಟ್ಟಿದ್ದರು.


ಆದರೆ ನೀವು ಸಬ್ಬತ್ ದಿನವನ್ನು ಪರಿಶುದ್ಧಮಾಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತುಕೊಂಡು, ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಿದರೆ ಯೆರೂಸಲೇಮಿನ ದ್ವಾರಗಳಲ್ಲಿ ಬೆಂಕಿಯನ್ನು ಹಚ್ಚುವೆನು. ಅದು ಆರಿಹೋಗದೆ, ಯೆರೂಸಲೇಮಿನ ಕೋಟೆಗಳನ್ನು ದಹಿಸಿಬಿಡುವುದು.’ ”


ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಯಂತೆ ಇದ್ದೆ. ಆದರೆ ನನ್ನ ವಿರುದ್ಧ ಸಂಚು ಹೂಡುತ್ತಿದ್ದಾರೆಂದು ನನಗೆ ತಿಳಿದಿರಲಿಲ್ಲ. “ಮರವನ್ನು ಫಲ ಸಹಿತ ನಾಶ ಪಡಿಸೋಣ, ಜೀವ ಲೋಕದಿಂದ ಇವನನ್ನು ನಿರ್ಮೂಲ ಮಾಡೋಣ, ಅವನ ಹೆಸರೇ ಇಲ್ಲದಂತಾಗಲಿ.”


ಅವರು ಕೂಡಿಕೊಂಡು ಹೊಂಚುಹಾಕುತ್ತಾರೆ. ನನ್ನ ಪ್ರಾಣ ತೆಗೆಯಲು ಕುತೂಹಲದಿಂದ ನನ್ನ ಹೆಜ್ಜೆಗಳನ್ನು ಗುರುತಿಸುತ್ತಾರೆ.


ಅನ್ನನು ಮತ್ತು ಕಾಯಫನು ಮಹಾಯಾಜಕರು ಆಗಿದ್ದ ಸಮಯದಲ್ಲಿ, ಅರಣ್ಯದಲ್ಲಿದ್ದ ಜಕರೀಯನ ಮಗ ಯೋಹಾನನಿಗೆ ದೇವರ ವಾಕ್ಯವುಂಟಾಯಿತು.


ಆಗ ಪೇತ್ರನು ಹೊರಾಂಗಣದಲ್ಲಿ ಕುಳಿತಿರಲು, ಒಬ್ಬ ದಾಸಿಯು ಅವನ ಬಳಿಗೆ ಬಂದು, “ನೀನೂ ಗಲಿಲಾಯದ ಯೇಸುವಿನೊಂದಿಗೆ ಇದ್ದವನು,” ಎಂದಳು.


ತರುವಾಯ ರಾಜ್ಯಪಾಲನ ಸೈನಿಕರು ಯೇಸುವನ್ನು ರಾಜಭವನದೊಳಕ್ಕೆ ತೆಗೆದುಕೊಂಡುಹೋಗಿ ಸೈನ್ಯದ ಪೂರ್ಣತಂಡವನ್ನು ಯೇಸುವಿನ ಸುತ್ತಲೂ ಕೂಡಿಸಿದರು.


ಪೇತ್ರನು ಅಂಗಳದ ಕೆಳಭಾಗದಲ್ಲಿದ್ದಾಗ ಮಹಾಯಾಜಕನ ದಾಸಿಯರಲ್ಲಿ ಒಬ್ಬಳು ಅಲ್ಲಿಗೆ ಬಂದಳು.


ಸೈನಿಕರು ಯೇಸುವನ್ನು ರಾಜಭವನದ ಅಂಗಳದೊಳಕ್ಕೆ ತೆಗೆದುಕೊಂಡು ಬಂದು ತಮ್ಮ ದಳದವರನ್ನೆಲ್ಲಾ ಒಟ್ಟಾಗಿ ಕರೆದರು.


ಅವರು ಭವನದ ಹೊರಾಂಗಣದ ನಡುವೆ ಬೆಂಕಿಮಾಡಿ, ಅದರ ಸುತ್ತಲೂ ಒಟ್ಟಾಗಿ ಕುಳಿತುಕೊಂಡಾಗ ಪೇತ್ರನೂ ಅವರ ಸಂಗಡ ಸೇರಿ ಕುಳಿತುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು