Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:41 - ಕನ್ನಡ ಸಮಕಾಲಿಕ ಅನುವಾದ

41 ಅದೇ ಮೇರೆಗೆ ಮುಖ್ಯಯಾಜಕರೂ ನಿಯಮ ಬೋಧಕರೂ ಹಿರಿಯರೂ ಯೇಸುವನ್ನು ಹಾಸ್ಯಮಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಅದೇ ರೀತಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಹಿರಿಯರೂ, “ಅವನು ಮತ್ತೊಬ್ಬರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಅಂತೆಯೇ ಮುಖ್ಯಯಾಜಕರು, ಧರ್ಮಶಾಸ್ತ್ರಿಗಳು ಮತ್ತು ಪ್ರಮುಖರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಅದೇ ಮೇರೆಗೆ ಮಹಾಯಾಜಕರೂ ಶಾಸ್ತ್ರಿಗಳೂ ಹಿರಿಯರೂ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಮಹಾಯಾಜಕರೂ ಧರ್ಮೋಪದೇಶಕರೂ ಮತ್ತು ಹಿರಿಯ ಯೆಹೂದ್ಯ ನಾಯಕರೂ ಅಲ್ಲಿದ್ದರು. ಇವರು ಸಹ ಇತರ ಜನರಂತೆ ಯೇಸುವನ್ನು ಗೇಲಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಮುಖ್ಯ ಯಾಜಕಾನಿ, ಶಾಸ್ತರಾ ಶಿಕ್ವುತಲ್ಯಾನಿ ಅನಿ ಜಾನ್ತ್ಯಾ ಲೊಕಾನಿಬಿ ಅಸೆಚ್ ಜೆಜುಕ್ ಎಡ್ಸಡ್ಲ್ಯಾನಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:41
12 ತಿಳಿವುಗಳ ಹೋಲಿಕೆ  

ನನ್ನ ಕೇಡಿನಲ್ಲಿ ಸಂತೋಷಪಡುವವರು ನಾಚಿಕೊಂಡು ಒಟ್ಟಿಗೆ ಕಳವಳಗೊಳ್ಳಲಿ; ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿಕೊಳ್ಳುವವರು ನಾಚಿಕೆಯನ್ನೂ ಅವಮಾನವನ್ನೂ ಹೊಂದಲಿ.


ಜನರು ನೋಡುತ್ತಾ ನಿಂತುಕೊಂಡಿದ್ದರು. ಅವರೊಂದಿಗೆ ಅಧಿಕಾರಿಗಳು ಸಹ ಯೇಸುವನ್ನು ಅಪಹಾಸ್ಯಮಾಡಿ, “ಬೇರೆಯವರನ್ನು ರಕ್ಷಿಸಿದ ಈತನು ದೇವರು ಆರಿಸಿಕೊಂಡ ಕ್ರಿಸ್ತನಾಗಿದ್ದರೆ, ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ,” ಎಂದರು.


ಆಗ ಯೇಸು ತಮ್ಮ ಬಳಿಗೆ ಬಂದಿದ್ದ ಮುಖ್ಯಯಾಜಕರಿಗೂ ದೇವಾಲಯದ ಕಾವಲಾಧಿಕಾರಿಗಳಿಗೂ ಹಿರಿಯರಿಗೂ, “ದಂಗೆಗಾರನನ್ನು ಹಿಡಿಯುವುದಕ್ಕಾಗಿ ಬಂದ ಹಾಗೆ ಖಡ್ಗಗಳಿಂದಲೂ ದೊಣ್ಣೆಗಳಿಂದಲೂ ನೀವು ಹೊರಟು ಬಂದಿರುವಿರೋ?


ನಾನು ಯೆಹೂದ್ಯರಲ್ಲದವರ ಕೈಗೆ ಸೆರೆಯಾಗುವೆನು. ಅವರು ನನ್ನನ್ನು ಹಾಸ್ಯಮಾಡಿ, ನನಗೆ ಅವಮಾನ ಮಾಡಿ, ನನ್ನ ಮೇಲೆ ಉಗುಳುವರು.


ಇದಲ್ಲದೆ, ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು. ಮಂದೆಯು ನನ್ನನ್ನು ಅಸಹ್ಯಪಡಿಸಿತು, ಮತ್ತು ಅವುಗಳಿಂದ ನನಗೆ ಬೇಸರವಾಯಿತು.


ಮನಃಪೂರ್ವಕವಾಗಿ ತಿರಸ್ಕೃತನಾದವನೂ ಜನಾಂಗಕ್ಕೆ ಅಸಹ್ಯನೂ, ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೋವ ದೇವರ ನಂಬಿಗಸ್ತಿಕೆಯನ್ನೂ, ನೀನು ಆಯ್ದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ಕಂಡು ಅರಸರು ಎದ್ದು ನಿಲ್ಲುತ್ತಾರೆ, ಅಧಿಪತಿಗಳು ಸಹ ಆರಾಧಿಸುವರು.”


ಹೀಗಿರುವುದರಿಂದ ನಿಮ್ಮ ಬಂಧನಗಳು ಬಿಗಿಯಾಗದಂತೆ ಹಾಸ್ಯಗಾರರಾಗಬೇಡಿರಿ. ಸರ್ವಶಕ್ತ ಆಗಿರುವ ಕರ್ತ ಯೆಹೋವ ದೇವರ ಕಡೆಯಿಂದ ಭೂಮಂಡಲದಲ್ಲೆಲ್ಲಾ ಸಂಹಾರ ತರಲು ನಿರ್ಣಯಿಸಿದೆ, ಎಂಬ ತೀರ್ಪನ್ನು ನಾನು ಕೇಳಿದ್ದೇನೆ.


ದೇವರು ನಿಮ್ಮನ್ನು ಶೋಧಿಸಿದರೆ, ಅದು ನಿಮಗೆ ಒಳ್ಳೇದೋ? ಒಬ್ಬ ಮನುಷ್ಯನು ಇನ್ನೊಬ್ಬನನ್ನು ವಂಚಿಸುವ ಪ್ರಕಾರ, ನೀವೂ ದೇವರನ್ನು ವಂಚಿಸುವಿರೋ?


“ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ, ನೀನು ದೇವಪುತ್ರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ,” ಎಂದರು.


“ಈತನು ಬೇರೆಯವರನ್ನು ರಕ್ಷಿಸಿದನು; ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು! ಈತನು ಇಸ್ರಾಯೇಲಿನ ಅರಸನಾಗಿದ್ದರೆ ಈಗಲೇ ಶಿಲುಬೆಯಿಂದ ಕೆಳಗೆ ಇಳಿದು ಬರಲಿ. ಆಗ ನಾವು ಈತನನ್ನು ನಂಬುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು