Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:42 - ಕನ್ನಡ ಸಮಕಾಲಿಕ ಅನುವಾದ

42 “ಈತನು ಬೇರೆಯವರನ್ನು ರಕ್ಷಿಸಿದನು; ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು! ಈತನು ಇಸ್ರಾಯೇಲಿನ ಅರಸನಾಗಿದ್ದರೆ ಈಗಲೇ ಶಿಲುಬೆಯಿಂದ ಕೆಳಗೆ ಇಳಿದು ಬರಲಿ. ಆಗ ನಾವು ಈತನನ್ನು ನಂಬುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಅವನು ಇಸ್ರಾಯೇಲಿನ ಅರಸನಲ್ಲವೇ. ಈಗ ಶಿಲುಬೆಯಿಂದ ಇಳಿದು ಬರಲಿ, ಇಳಿದು ಬಂದರೆ ಅವನಲ್ಲಿ ನಂಬಿಕೆಯಿಡುತ್ತೇವೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 “ಇವನು ಇತರರನ್ನು ರಕ್ಷಿಸಿದ; ಆದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲು ಇವನಿಂದಾಗದು; ಇಸ್ರಯೇಲಿನ ಅರಸನಂತೆ! ಈಗ ಶಿಲುಬೆಯಿಂದ ಇಳಿದು ಬರಲಿ; ಆಗ ಇವನನ್ನು ನಂಬುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಅವನು ಮತ್ತೊಬ್ಬರನ್ನು ರಕ್ಷಿಸಿದನು, ತನ್ನನ್ನು ರಕ್ಷಿಸಿಕೊಳ್ಳಲಾರನು. ಅವನು ಇಸ್ರಾಯೇಲಿನ ಅರಸನಲ್ಲವೇ. ಈಗ ಶಿಲುಬೆಯಿಂದ ಇಳಿದು ಬರಲಿ, ಇಳಿದು ಬಂದರೆ ಅವನಲ್ಲಿ ನಂಬಿಕೆಯಿಟ್ಟೇವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 “ಇವನು ಬೇರೆಯವರನ್ನು ರಕ್ಷಿಸಿದನು. ಆದರೆ ತನ್ನನ್ನು ರಕ್ಷಿಸಿಕೊಳ್ಳಲಾರ! ಇಸ್ರೇಲರ ರಾಜ ಎಂದು ಜನ ಹೇಳುತ್ತಾರೆ. ಇವನು ರಾಜನಾಗಿದ್ದರೆ ಶಿಲುಬೆಯಿಂದ ಕೆಳಗಿಳಿದು ಬರಲಿ. ಆಗ ನಾವು ಇವನನ್ನು ನಂಬುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 “ತೆನಿ ದುಸ್ರ್ಯಾಕ್ನಿ ಹುರ್‍ವುನ್ ಘೆಟ್ಲ್ಯಾನ್, ಖರೆ ಅತ್ತಾ ಅಪ್ನಾಕುಚ್ ಹುರ್‍ವುನ್ ಘೆವ್ಕ್ ತೆಕಾ ಹೊಯ್ನಾ ಹೊಲಾ! ಇಸ್ರಾಯೆಲಾಚೊ ರಾಜಾ ನ್ಹಯ್ ಹ್ಯೊ? ತೊ ಕುರ್ಸಾ ವೈನಾ ಉತ್ರುನ್ ಯೆಲ್ಯಾರ್, ಅಮಿ ತೆಚ್ಯಾ ವರ್‍ತಿ ವಿಶ್ವಾಸ್ ಕರ್‍ತಾವ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:42
14 ತಿಳಿವುಗಳ ಹೋಲಿಕೆ  

ಅದಕ್ಕೆ ನತಾನಯೇಲನು, “ಗುರುವೇ, ನೀವು ದೇವಪುತ್ರ; ಇಸ್ರಾಯೇಲಿನ ಅರಸ ನೀವೇ,” ಎಂದನು.


ಯೇಸುವಿನ ತಲೆಯ ಮೇಲ್ಭಾಗದಲ್ಲಿ ಅವರ ವಿರುದ್ಧ ದೋಷಾರೋಪಣೆಯನ್ನು ಬರೆದಿಟ್ಟರು. ಅದೇನೆಂದರೆ: ಈತನು ಯೆಹೂದ್ಯರ ಅರಸನಾದ ಯೇಸು.


ಆದರೆ ಗುಣಹೊಂದಿದ ಮನುಷ್ಯನು ಅವರೊಂದಿಗೆ ನಿಂತುಕೊಂಡಿದ್ದನ್ನು ಅವರು ಕಂಡಾಗ ಇವರಿಗೆ ವಿರೋಧವಾಗಿ, ಏನನ್ನೂ ಹೇಳಲು ಸಾಧ್ಯವಾಗಲಿಲ್ಲ.


“ಯಾರು ನನ್ನ ಮಾತುಗಳನ್ನು ಕೇಳಿಯೂ ಅವುಗಳನ್ನು ಕೈಕೊಂಡು ನಡೆಯದೆ ಹೋದರೆ ನಾನು ಅವರಿಗೆ ಈಗ ತೀರ್ಪು ಮಾಡುವುದಿಲ್ಲ. ಏಕೆಂದರೆ ಲೋಕಕ್ಕೆ ತೀರ್ಪು ಮಾಡುವುದಕ್ಕಾಗಿ ಅಲ್ಲ, ಲೋಕವನ್ನು ರಕ್ಷಿಸುವುದಕ್ಕಾಗಿಯೇ ನಾನು ಬಂದಿದ್ದೇನೆ.


ಖರ್ಜೂರದ ಗರಿಗಳನ್ನು ತೆಗೆದುಕೊಂಡು ಅವರನ್ನು ಎದುರುಗೊಳ್ಳಲು ಹೊರಗೆ ಬಂದು, “ಹೊಸನ್ನ!” “ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ!” “ಇಸ್ರಾಯೇಲಿನ ಅರಸನಿಗೆ ಶುಭವಾಗಲಿ!” ಎಂದು ಕೂಗಿದರು.


ಅವರು ಕುರುಡನಾಗಿದ್ದವನನ್ನು ಮತ್ತೊಮ್ಮೆ ಕರೆದು ಅವನಿಗೆ, “ದೇವರಿಗೆ ಮಹಿಮೆಯನ್ನು ಸಲ್ಲಿಸು, ಆ ಮನುಷ್ಯ ಪಾಪಿ ಎಂದು ನಾವು ಬಲ್ಲೆವು,” ಎಂದರು.


“ಕರ್ತದೇವರ ಹೆಸರಿನಲ್ಲಿ ಬರುವ ಅರಸನು ಆಶೀರ್ವಾದ ಹೊಂದಲಿ!” “ಪರಲೋಕದಲ್ಲಿ ಸಮಾಧಾನ, ಅತ್ಯುನ್ನತದಲ್ಲಿ ಮಹಿಮೆ!”


“ಯೆಹೂದ್ಯರ ಅರಸರಾಗಿ ಹುಟ್ಟಿದವರು ಎಲ್ಲಿ? ನಾವು ಅವರನ್ನು ಸೂಚಿಸುವ ನಕ್ಷತ್ರವನ್ನು ಪೂರ್ವದೇಶದಲ್ಲಿ ಕಂಡು ಅವರನ್ನು ಆರಾಧಿಸಲು ಬಂದಿದ್ದೇವೆ,” ಎಂದರು.


“ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ, ನೀನು ದೇವಪುತ್ರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ,” ಎಂದರು.


ಅದೇ ಮೇರೆಗೆ ಮುಖ್ಯಯಾಜಕರೂ ನಿಯಮ ಬೋಧಕರೂ ಹಿರಿಯರೂ ಯೇಸುವನ್ನು ಹಾಸ್ಯಮಾಡಿ,


ಅದೇ ಪ್ರಕಾರ ಮುಖ್ಯಯಾಜಕರು ನಿಯಮ ಬೋಧಕರೂ ಯೇಸುವನ್ನು ಅಪಹಾಸ್ಯಮಾಡಿ, “ಈತನು ಇತರರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು!


ಇಸ್ರಾಯೇಲರ ಅರಸನಾದ ಈ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಆಗ ನಾವು ಕಂಡು ನಂಬುತ್ತೇವೆ,” ಎಂದು ತಮ್ಮಲ್ಲಿ ಪರಸ್ಪರ ಮಾತನಾಡಿಕೊಂಡರು. ಯೇಸುವಿನೊಂದಿಗೆ ಶಿಲುಬೆಗೆ ಹಾಕಲಾಗಿದ್ದವರೂ ಅವರನ್ನು ನಿಂದಿಸಿದರು.


ಜನರು ನೋಡುತ್ತಾ ನಿಂತುಕೊಂಡಿದ್ದರು. ಅವರೊಂದಿಗೆ ಅಧಿಕಾರಿಗಳು ಸಹ ಯೇಸುವನ್ನು ಅಪಹಾಸ್ಯಮಾಡಿ, “ಬೇರೆಯವರನ್ನು ರಕ್ಷಿಸಿದ ಈತನು ದೇವರು ಆರಿಸಿಕೊಂಡ ಕ್ರಿಸ್ತನಾಗಿದ್ದರೆ, ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ,” ಎಂದರು.


“ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ನೀನೇ ರಕ್ಷಿಸಿಕೋ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು