Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:60 - ಕನ್ನಡ ಸಮಕಾಲಿಕ ಅನುವಾದ

60 ಬಂಡೆಯಲ್ಲಿ ತಾನು ಕೊರೆದಿದ್ದ ತನ್ನ ಹೊಸ ಸಮಾಧಿಯಲ್ಲಿ ಅದನ್ನು ಇಟ್ಟು, ಆ ಸಮಾಧಿಯ ಬಾಗಿಲಿಗೆ ದೊಡ್ಡ ಬಂಡೆಯನ್ನು ಉರುಳಿಸಿ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

60 ಬಂಡೆಯಲ್ಲಿ ತೋಡಿದ್ದ ಹೊಸ ಸಮಾಧಿಯಲ್ಲಿ ಇಟ್ಟು ಸಮಾಧಿಯ ಬಾಗಿಲಿಗೆ ದೊಡ್ಡ ಕಲ್ಲನ್ನು ಉರುಳಿಸಿ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

60 ತನಗೆಂದು ಬಂಡೆಯಲ್ಲಿ ಕೊರೆಯಲಾಗಿದ್ದ ಹೊಸ ಸಮಾಧಿಯಲ್ಲಿ ಅದನ್ನು ಇರಿಸಿದನು. ಆ ಸಮಾಧಿಯ ದ್ವಾರಕ್ಕೆ ಒಂದು ದೊಡ್ಡ ಕಲ್ಲನ್ನು ಉರುಳಿಸಿ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

60 ಬಂಡೆಯಲ್ಲಿ ತೋಡಿದ್ದ ತನ್ನ ಹೊಸ ಸಮಾಧಿಯಲ್ಲಿ ಇಟ್ಟು ಸಮಾಧಿಯ ಬಾಗಿಲಿಗೆ ದೊಡ್ಡ ಕಲ್ಲನ್ನು ಉರುಳಿಸಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

60 ಬಂಡೆಯಲ್ಲಿ ತಾನು ತೋಡಿಸಿದ್ದ ಹೊಸ ಸಮಾಧಿಯಲ್ಲಿ ಇಟ್ಟನು. ಸಮಾಧಿಯ ಬಾಗಿಲಿಗೆ ಒಂದು ದೊಡ್ಡ ಬಂಡೆಯನ್ನು ಉರುಳಿಸಿ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

60 ಅನಿ ತನ್ನಾಚ್ ಎಕ್ ಗುಂಡ್ಯಾತ್ ಪೊಕರಲ್ಲ್ಯಾ ಅಪ್ನಾಚ್ಯಾ ಸ್ವತಾಚ್ಯಾ ನ್ಹವ್ಯಾ ಸಮಾದಿತ್ ನ್ಹೆವ್ನ್ ತೆ ಥವ್ಲ್ಯಾನ್. ಮಾನಾ ತೆನಿ ತ್ಯಾ ಸಮಾದಿಚ್ಯಾ ದಾರಾರ್ ಎಕ್ ಮೊಟೊ ಗುಂಡೊ ಲೊಟುನ್ ಧಾಪುನ್ ಅನಿ ತೊ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:60
12 ತಿಳಿವುಗಳ ಹೋಲಿಕೆ  

ಅವನು ಯಾವ ಅನ್ಯಾಯವನ್ನು ಮಾಡದಿದ್ದರೂ, ಅವನ ಬಾಯಲ್ಲಿ ಯಾವ ವಂಚನೆಯು ಇಲ್ಲದಿದ್ದರೂ, ಅವನು ಸತ್ತಾಗ ದುಷ್ಟರ ಮಧ್ಯೆ ಪುಷ್ಟರ ನಡುವೆ ಅವನನ್ನು ಹೂಣಿಟ್ಟರು.


ಆಗ ಮಹಾ ಭೂಕಂಪವಾಯಿತು. ಕರ್ತನ ದೂತನು ಪರಲೋಕದಿಂದ ಇಳಿದುಬಂದು, ಬಾಗಿಲಿನಿಂದ ಬಂಡೆಯನ್ನು ಉರುಳಿಸಿ ಅದರ ಮೇಲೆ ಕುಳಿತುಕೊಂಡನು.


ಅವರು ಹೋಗಿ ಸಮಾಧಿಯನ್ನು ಭದ್ರಪಡಿಸಿ ಕಲ್ಲಿಗೆ ಮುದ್ರೆಹಾಕಿ, ಕಾವಲನ್ನು ಇಟ್ಟರು.


ವಾರದ ಮೊದಲನೆಯ ದಿನದಲ್ಲಿ ಮುಂಜಾನೆ ಇನ್ನೂ ಕತ್ತಲಿರುವಾಗಲೇ ಮಗ್ದಲದ ಮರಿಯಳು ಸಮಾಧಿಯ ಬಳಿಗೆ ಬಂದು ಸಮಾಧಿಯಿಂದ ಬಂಡೆ ತೆಗೆದು ಹಾಕಿರುವುದನ್ನು ಕಂಡಳು.


ಆಗ ಸಮಾಧಿಯಿಂದ ಬಂಡೆ ಉರುಳಿಸಲಾಗಿದ್ದನ್ನು ಅವರು ಕಂಡರು,


‘ನನಗೆ ನನ್ನ ತಂದೆ, “ನಾನು ಸಾಯುತ್ತೇನೆ, ನಾನು ಕಾನಾನ್ ದೇಶದಲ್ಲಿ ನನಗೋಸ್ಕರ ಅಗೆದ ನನ್ನ ಸಮಾಧಿಯಲ್ಲಿಯೇ ನನ್ನನ್ನು ಸಮಾಧಿಮಾಡಬೇಕು,” ಎಂದು ನನ್ನಿಂದ ಪ್ರಮಾಣ ಮಾಡಿಸಿದ್ದಾನೆ.’ ಹೀಗಿರುವುದರಿಂದ ನಾನು ಹೋಗಿ ನನ್ನ ತಂದೆಯನ್ನು ಹೂಳಿ, ತಿರುಗಿ ಬರುವ ಹಾಗೆ ಅಪ್ಪಣೆಯಾಗಬೇಕು,” ಎಂದನು.


ನಿನಗೆ ಇಲ್ಲಿ ಏನು ಕೆಲಸ? ಇಲ್ಲಿ ನಿನಗೆ ಯಾರಿದ್ದಾರೆ? ನೀನು ಉನ್ನತದಲ್ಲಿ ನಿನಗೆ ಸಮಾಧಿಯನ್ನು ತೋಡಿಸಿದೆ, ಬಂಡೆಯಲ್ಲಿ ನಿನಗೆ ನಿವಾಸವನ್ನು ಕೆತ್ತಿಸುವವನ ಹಾಗೆ, ನಿನಗೆ ಇಲ್ಲಿ ಸಮಾಧಿಯನ್ನು ತೋಡಿಸಿದಿ ಅಲ್ಲವೇ?


ಯೋಸೇಫನು ಆ ದೇಹವನ್ನು ತೆಗೆದುಕೊಂಡ ಮೇಲೆ, ಅದನ್ನು ಶುದ್ಧವಾದ ನಾರುಮಡಿ ಬಟ್ಟೆಯಲ್ಲಿ ಸುತ್ತಿ,


ಯೇಸು ತಿರುಗಿ ತಮ್ಮಲ್ಲಿ ನೊಂದುಕೊಳ್ಳುತ್ತಾ ಸಮಾಧಿಗೆ ಬಂದರು. ಅದು ಗವಿಯಾಗಿತ್ತು; ಒಂದು ಕಲ್ಲು ಅದರ ಬಾಗಿಲಿಗೆ ಮುಚ್ಚಲಾಗಿತ್ತು.


ಆಗ ಕೆಲವರು ಕಲ್ಲನ್ನು ತೆಗೆದುಹಾಕಿದರು. ಯೇಸು ಕಣ್ಣೆತ್ತಿ ಮೇಲೆ ನೋಡಿ, “ತಂದೆಯೇ, ನೀವು ನನಗೆ ಕಿವಿಗೊಟ್ಟಿದ್ದಕ್ಕಾಗಿ ನಿಮಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ಯೇಸು ಶಿಲುಬೆಗೇರಿಸಿದ ಸ್ಥಳದಲ್ಲಿ ಒಂದು ತೋಟವಿತ್ತು. ಆ ತೋಟದಲ್ಲಿ ಯಾರನ್ನೂ ಇಡದೆ ಇದ್ದ ಒಂದು ಹೊಸ ಸಮಾಧಿಯಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು