Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 3:1 - ಕನ್ನಡ ಸಮಕಾಲಿಕ ಅನುವಾದ

1 ಆ ದಿನಗಳಲ್ಲಿ ಸ್ನಾನಿಕನಾದ ಯೋಹಾನನು ಯೂದಾಯ ಪ್ರಾಂತದ ಅರಣ್ಯಕ್ಕೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆ ದಿನಗಳಲ್ಲಿ ಸ್ನಾನಿಕನಾದ ಯೋಹಾನನೆಂಬುವವನು ಯೂದಾಯದ ಅಡವಿಯಲ್ಲಿ ಬೋಧನೆ ಮಾಡುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆ ಕಾಲದಲ್ಲಿ ಸ್ನಾನಿಕ ಯೊವಾನ್ನನು ಜುದೇಯ ಪ್ರಾಂತ್ಯದ ಬೆಂಗಾಡಿಗೆ ಹೋಗಿ ಬೋಧನೆಮಾಡಲು ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆ ದಿನಗಳಲ್ಲಿ ಸ್ನಾನಿಕನಾದ ಯೋಹಾನನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆ ಕಾಲದಲ್ಲಿ ಸ್ನಾನಿಕ ಯೋಹಾನನು ಜುದೇಯದ ಅಡವಿಯಲ್ಲಿ ಬೋಧಿಸುವುದಕ್ಕೆ ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತ್ಯಾ ಎಳಾರ್ ಜುದೆಯಾ ಮನ್ತಲ್ಯಾ ಪ್ರಾಂತ್ಯಾತ್ ಜುವಾಂವ್ ಬಾವ್ತಿಸ್ ಹೊತ್ತೊ, ತೊ ಡಂಗ್ಳಿತ್ ಶಿಕ್ವುಲಾಲೊ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 3:1
27 ತಿಳಿವುಗಳ ಹೋಲಿಕೆ  

“ನನ್ನ ಮಗುವೇ, ನೀನಾದರೋ ಮಹೋನ್ನತರ ಪ್ರವಾದಿ ಎಂದು ಎನಿಸಿಕೊಳ್ಳುವೆ. ಯಾಕೆಂದರೆ, ನೀನು ಕರ್ತದೇವರ ಮಾರ್ಗಗಳನ್ನು ಸಿದ್ಧಮಾಡುವುದಕ್ಕೆ, ಅವರ ಮುಂದೆ ಹೋಗುವೆ.


ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಸ್ತ್ರೀಯರಲ್ಲಿ ಹುಟ್ಟಿದವರಲ್ಲಿ ಸ್ನಾನಿಕ ಯೋಹಾನನಿಗಿಂತ ದೊಡ್ಡವನು ಹುಟ್ಟಲಿಲ್ಲ; ಆದರೂ ಪರಲೋಕ ರಾಜ್ಯದಲ್ಲಿರುವ ಅತ್ಯಂತ ಚಿಕ್ಕವನು ಅವನಿಗಿಂತಲೂ ದೊಡ್ಡವನಾಗಿದ್ದಾನೆ.


“ಕಾಲವು ಪರಿಪೂರ್ಣವಾಗಿದೆ, ದೇವರ ರಾಜ್ಯವು ಸಮೀಪಿಸಿದೆ, ಪಶ್ಚಾತ್ತಾಪಪಟ್ಟು ಸುವಾರ್ತೆಯನ್ನು ನಂಬಿರಿ,” ಎಂದು ಹೇಳಿದರು.


ಅದಕ್ಕೆ ಅವರು, “ಕೆಲವರು ಸ್ನಾನಿಕನಾದ ಯೋಹಾನನು ಎಂದು ಹೇಳುತ್ತಾರೆ, ಇನ್ನು ಕೆಲವರು ಎಲೀಯನು ಎನ್ನುತ್ತಾರೆ, ಬೇರೆಯವರು ಯೆರೆಮೀಯನು, ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು ಎಂದು ಹೇಳುತ್ತಾರೆ” ಎಂದರು.


ಅಂದರೆ, ಯೋಹಾನನಿಂದ ದೀಕ್ಷಾಸ್ನಾನ ಪಡೆದ ದಿನದಿಂದ, ಯೇಸು ಸ್ವರ್ಗಕ್ಕೆ ಏರಿಹೋದ ಕಾಲದವರೆಗೆ ನಮ್ಮ ಸಂಗಡ ಇದ್ದವನಾಗಿರಬೇಕು.” ಅವನು ಯೇಸುವಿನ ಪುನರುತ್ಥಾನಕ್ಕೆ ನಮ್ಮೊಂದಿಗೆ ಸಾಕ್ಷಿಯಾಗಿರಬೇಕು.


ಯೋಹಾನನ ಶಿಷ್ಯರು ಹೊರಟುಹೋದ ಮೇಲೆ, ಯೇಸು ಯೋಹಾನನ ವಿಷಯವಾಗಿ ಮಾತನಾಡಲಾರಂಭಿಸಿ ಜನರಿಗೆ, “ನೀವು ಯಾವುದನ್ನು ಕಾಣುವುದಕ್ಕಾಗಿ ಅರಣ್ಯಕ್ಕೆ ಹೋದಿರಿ? ಗಾಳಿಗೆ ಓಲಾಡುವ ದಂಟನ್ನೋ?


ಅವರು ಹೊರಟು ಹೋಗುತ್ತಿದ್ದಾಗ, ಯೇಸು ಯೋಹಾನನ ಕುರಿತಾಗಿ ಜನಸಮೂಹಕ್ಕೆ, “ನೀವು ಯಾವುದನ್ನು ಕಾಣುವುದಕ್ಕಾಗಿ ಅರಣ್ಯಕ್ಕೆ ಹೋದಿರಿ? ಗಾಳಿಗೆ ಓಲಾಡುವ ದಂಟನ್ನೋ?


ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿಕೊಂಡದ್ದಕ್ಕೆ ತಕ್ಕ ಫಲಗಳನ್ನು ತೋರಿಸಿರಿ.


ಏಕೆಂದರೆ ಯೋಹಾನನು ನೀತಿ ಮಾರ್ಗದೊಡನೆ ನಿಮ್ಮ ಬಳಿಗೆ ಬಂದನು. ನೀವು ಅವನನ್ನು ನಂಬಲಿಲ್ಲ. ಆದರೆ ಸುಂಕದವರೂ ವೇಶ್ಯೆಯರೂ ಅವನನ್ನು ನಂಬಿದರು. ನೀವು ಇದನ್ನು ಕಂಡ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.”


ಮೋಶೆಯ ಮಾವನಾದ ಕೇನ್ಯನ ಮಕ್ಕಳು ಖರ್ಜೂರ ಗಿಡಗಳ ಪಟ್ಟಣದಿಂದ ಹೊರಟು, ಯೆಹೂದ ಗೋತ್ರದವರ ಸಂಗಡ ಅರಾದಿಗೆ ದಕ್ಷಿಣಕ್ಕಿರುವ ಯೆಹೂದದ ಗೋತ್ರದವರ ಮರುಭೂಮಿಗೆ ಬಂದು, ಅಲ್ಲಿನ ಜನರ ಸಂಗಡ ವಾಸವಾಗಿದ್ದರು.


“ಈಗ ಯೆಹೋವ ದೇವರು ಮೋಶೆಗೆ ಈ ವಾಕ್ಯವನ್ನು ಹೇಳಿದಂದಿನಿಂದ ಇಸ್ರಾಯೇಲರು ಮರುಭೂಮಿಯಲ್ಲಿ ಸಂಚರಿಸಿದ ನಾಲ್ವತ್ತೈದು ವರ್ಷ ಯೆಹೋವ ದೇವರು ಹೇಳಿದ ಹಾಗೆಯೇ ನನ್ನನ್ನು ಜೀವದಿಂದ ಇಟ್ಟಿದ್ದಾರೆ. ಈಗ ನಾನು ಇಂದು ಎಂಬತ್ತೈದು ವರ್ಷ ಪ್ರಾಯದವನಾಗಿದ್ದೇನೆ.


ಹಾಗೆಯೇ ಯೆಹೋಯಾದಾವನ ಮಗ ಬೆನಾಯನು ಹೋಗಿ ಯೋವಾಬನನ್ನು ಕೊಂದುಹಾಕಿದನು. ಅವನ ಶವಕ್ಕೆ ಮರುಭೂಮಿಯಲ್ಲಿದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಯಾಯಿತು.


ಪ್ರವಾದಿ ಯೆಶಾಯನ ಗ್ರಂಥದಲ್ಲಿ: “ಇಗೋ, ನಿನ್ನ ಮುಂದೆ ನಾನು ನನ್ನ ದೂತನನ್ನು ಕಳುಹಿಸುತ್ತೇನೆ, ಅವನು ನಿನ್ನ ದಾರಿಯನ್ನು ಸಿದ್ಧಮಾಡುವನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು