Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 3:14 - ಕನ್ನಡ ಸಮಕಾಲಿಕ ಅನುವಾದ

14 ಆದರೆ ಯೋಹಾನನು ಅದಕ್ಕೆ ಅಡ್ಡಿ ಮಾಡುತ್ತಾ, “ನಾನೇ ನಿಮ್ಮಿಂದ ದೀಕ್ಷಾಸ್ನಾನ ಪಡೆಯಬೇಕಾಗಿರುವಲ್ಲಿ, ನೀವು ನನ್ನ ಬಳಿಗೆ ಬರಬಹುದೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆತನಿಗೆ ಯೋಹಾನನು ತಡೆಯುತ್ತಾ, “ನಾನೇ ನಿನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕಾಗಿತ್ತು, ಆದರೆ ನೀನು ನನ್ನ ಬಳಿಗೆ ಬರುವುದೇಕೆ?” ಎಂದು ಹೇಳಿದಕ್ಕೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ನಾನೇ ನಿಮ್ಮಿಂದ ದೀಕ್ಷಾಸ್ನಾನ ಪಡೆಯಬೇಕಾಗಿರುವಲ್ಲಿ ನೀವು ನನ್ನ ಬಳಿಗೆ ಬರುವುದೇ?’ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಯೋಹಾನನು - ನಾನು ನಿನ್ನಿಂದ ಸ್ನಾನ ಮಾಡಿಸಿಕೊಳ್ಳತಕ್ಕವನಾಗಿರುವಲ್ಲಿ ನೀನು ನನ್ನ ಬಳಿಗೆ ಬರುವದೇನು ಎಂದು ಹೇಳಿ ಆತನನ್ನು ತಡೆಯುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ಯೋಹಾನನು, “ನಾನೇ ನಿನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕಾಗಿದೆ. ಹೀಗಿರಲು ನನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಲು ನೀನು ಬರುವುದೇಕೆ?” ಎಂದು ಹೇಳಿ ಆತನನ್ನು ತಡೆಯಲೆತ್ನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಖರೆ “ಮಿಯಾ ತುಜೆಕ್ನಾ ಬಾಲ್ತಿಮ್ ಘೆವ್ಕ್ ಪಾಜೆ, ಅನಿ ತಿಯಾ ಮಾಜ್ಯಾ ಹಾತಾನಿ ಬಾಲ್ತಿಮ್ ಘೆತಲೆ ಕಶೆ?” ಮನುನ್ ಜುವಾಂವ್ ಜೆಜುಕ್ ಅಡ್ವುಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 3:14
16 ತಿಳಿವುಗಳ ಹೋಲಿಕೆ  

ನೀವು ದೇವರ ಪುತ್ರರಾಗಿರುವುದರಿಂದ, ದೇವರು ತಮ್ಮ ಪುತ್ರ ಆಗಿರುವವರ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿ, “ಅಪ್ಪಾ ತಂದೆಯೇ!” ಎಂದು ಕರೆಯುವಂತೆ ಮಾಡಿದ್ದಾರೆ.


ಆದರೆ ಸಮಸ್ತವೂ ಪಾಪದ ಅಧೀನಕ್ಕೆ ಒಳಗಾಯಿತು ಎಂದು ಪವಿತ್ರ ವೇದ ಸ್ಪಷ್ಟೀಕರಿಸುತ್ತದೆ. ಇದು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬರಿಗೂ ಮಾಡಿದ ವಾಗ್ದಾನವು ಅವರ ನಂಬಿಕೆಯ ಆಧಾರವಾಗಿ ಕೊಡಲಾಗುತ್ತದೆ.


ಇದನ್ನು ನಂಬಿಕೆಯಿಂದ ಕ್ರಿಸ್ತ ಯೇಸುವಿನ ರಕ್ತದ ಮೂಲಕ ದೊರಕುವಂತೆ ದೇವರು ಕ್ರಿಸ್ತ ಯೇಸುವನ್ನು ನಮಗಾಗಿ ಪ್ರಾಯಶ್ಚಿತ್ತ ಬಲಿಯಾಗಿ ಒಪ್ಪಿಸಿದರು. ದೇವರು ಹಿಂದಿನ ಕಾಲದಲ್ಲಿ ಜನರು ಮಾಡಿರುವ ಪಾಪಗಳನ್ನು ದಂಡಿಸದೆ ತಮ್ಮ ನೀತಿಯನ್ನು ತೋರಿಸಿಕೊಡುವುದಕ್ಕಾಗಿಯೂ


ಏಕೆಂದರೆ ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಹೊಂದದೆ ಹೋಗಿದ್ದಾರೆ.


ಅವರ ಪರಿಪೂರ್ಣತೆಯಿಂದ ನಾವೆಲ್ಲರೂ ಕೃಪೆಯ ಮೇಲೆ ಕೃಪೆಯನ್ನು ಪಡೆದೆವು.


ನನ್ನ ಕರ್ತದೇವರ ತಾಯಿಯು, ನನ್ನ ಬಳಿಗೆ ಬರುವಷ್ಟು ನಾನು ದಯೆ ಹೊಂದಿದ್ದು ಏಕೆ?


ಆಮೇಲೆ ಯೇಸು ಯೋಹಾನನಿಂದ ದೀಕ್ಷಾಸ್ನಾನ ಪಡೆಯಲು ಗಲಿಲಾಯದಿಂದ ಯೊರ್ದನ್ ನದಿಗೆ ಬಂದರು.


ಯೇಸು ಉತ್ತರವಾಗಿ, “ಸದ್ಯಕ್ಕೆ ಒಪ್ಪಿಕೋ, ಹೀಗೆ ನಾವು ಸಕಲ ನೀತಿಯನ್ನೂ ನೆರವೇರಿಸಬೇಕಾಗಿದೆ,” ಎಂದು ಹೇಳಿದಾಗ, ಯೋಹಾನನು ಒಪ್ಪಿಕೊಂಡನು.


ಪ್ರಿಯರೇ, ನನ್ನ ಸೇವೆಯು ಯೆಹೂದ್ಯರಲ್ಲದವರಲ್ಲಿ ಫಲಉಂಟಾದಂತೆ ನಿಮ್ಮಲ್ಲಿಯೂ ಫಲಉಂಟಾಗಬೇಕೆಂದು ನಿಮ್ಮ ಬಳಿಗೆ ಬರುವುದಕ್ಕೆ ಅನೇಕಾವರ್ತಿ ಉದ್ದೇಶಿಸಿದೆನು. ಆದರೆ ಅದಕ್ಕೆ ಇಂದಿನವರೆಗೂ ಅಡ್ಡಿಯಾಯಿತೆಂದು ನಿಮಗೆ ತಿಳಿದಿರಬೇಕೆಂಬುದು ನನ್ನ ಅಪೇಕ್ಷೆ.


ಒಂದು ಕಡೆ ಆ ಯಾಜಕರು ಮುಂದುವರಿಯದಂತೆ ಮರಣವು ಅಡ್ಡಿಯಾದದ್ದರಿಂದ ಅನೇಕರು ಯಾಜಕರಾಗಬೇಕಾಗುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು