Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 4:15 - ಕನ್ನಡ ಸಮಕಾಲಿಕ ಅನುವಾದ

15 “ಜೆಬುಲೂನ್ ನಾಡು ಮತ್ತು ನೆಫ್ತಲೀಮ್ ನಾಡು, ಯೊರ್ದನ್ ನದಿಯ ಆಚೆ ಸರೋವರದ ಕಡೆ, ಯೆಹೂದ್ಯರಲ್ಲದವರಿರುವ ಗಲಿಲಾಯ ನಾಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ಜೆಬುಲೋನ್ ಸೀಮೆ ಮತ್ತು ನಫ್ತಾಲಿ ಸೀಮೆ, ಯೊರ್ದನಿನ ಆಚೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಹೀಗೆ: “ಜೆಬುಲೋನ್ ನಾಡೇ, ನೆಫ್ತಲೀಮ್ ನಾಡೇ, ಸರೋವರದ ಹತ್ತಿರವಿರುವ ಹಾದಿಬೀದಿಯೇ, ಜೋರ್ಡನಿನ ಹೊರವಲಯವೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಜೆಬುಲೋನ್ ಸೀಮೆ ಮತ್ತು ನೆಫ್ತಲೀಮ್ ಸೀಮೆ, ಯೊರ್ದನಿನ ಆಚೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಜೆಬುಲೋನ್ ಸೀಮೆಯ, ನಫ್ತಾಲಿ ಸೀಮೆಯ, ಜೋರ್ಡನ್ನಿನ ಆಚೆ ಸೀಮೆಯ, ಸಮುದ್ರದ ಕಡೆಗಿರುವ ಸೀಮೆಯ, ಯೆಹೂದ್ಯರಲ್ಲದ ಗಲಿಲಾಯ ಸೀಮೆಯ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 “ಸಮುಂದರಾಚ್ಯಾ ರಸ್ತ್ಯಾ ವರ್‍ತಿ ಜೊರ್ದಾನ್ ನ್ಹಯ್ಚ್ಯಾ ತಿಕುಲ್ಯಾ ಬಾಜುಕ್ ಹೊತ್ತ್ಯಾ ಜಬುಲುನ್ ಅನಿ ನಫ್ತಾಲಿಚ್ಯಾ ಪ್ರಾಂತ್ಯಾ, ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಗಾಲಿಲಿಯಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 4:15
9 ತಿಳಿವುಗಳ ಹೋಲಿಕೆ  

ಆದರೂ ಸಂಕಟಪಟ್ಟ ದೇಶಕ್ಕೆ ಅಂಧಕಾರವಿನ್ನಿಲ್ಲ. ಹಿಂದಿನ ಕಾಲದಲ್ಲಿ ಜೆಬುಲೂನ್ ನಾಡು ಮತ್ತು ನಫ್ತಾಲಿ ನಾಡುಗಳನ್ನು ಅವರು ಅವಮಾನಕ್ಕೆ ಗುರಿಮಾಡಿ, ಅನಂತರ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಇತರ ಜನರಿರುವ ಗಲಿಲಾಯ ನಾಡು, ಈ ಪ್ರಾಂತವನ್ನೆಲ್ಲಾ ಘನಪಡಿಸಿದ್ದಾರೆ.


ನಫ್ತಾಲಿಯ ಗೋತ್ರದಲ್ಲಿ ಅಕಸ್ಮಾತ್ತಾಗಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಗಲಿಲಾಯದಲ್ಲಿರುವ ಕೆದೆಷನ್ನೂ ಹಮ್ಮೋತ್ ದೋರನ್ನೂ ಕರ್ತಾನನ್ನೂ ಹೀಗೆ ಮೂರು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.


ಇಸ್ರಾಯೇಲಿನ ಅರಸನಾದ ಪೆಕಹನ ಕಾಲದಲ್ಲಿ ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸೆರನು ಬಂದು, ಇಯ್ಯೋನ್, ಆಬೇಲ್ ಬೇತ್ ಮಾಕಾ, ಯಾನೋಹ, ಕೆದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಎಲ್ಲಾ ಭೂಮಿಯನ್ನು ವಶಮಾಡಿಕೊಂಡು, ಜನರನ್ನು ಸೆರೆಯಾಗಿ ಅಸ್ಸೀರಿಯಾ ದೇಶಕ್ಕೆ ಒಯ್ದನು.


ಸೊಲೊಮೋನನ ಇಷ್ಟದ ಪ್ರಕಾರ ಟೈರಿನ ಅರಸನಾದ ಹೀರಾಮನು ದೇವದಾರು ಮರಗಳನ್ನೂ, ತುರಾಯಿ ಮರಗಳನ್ನೂ, ಚಿನ್ನವನ್ನೂ ಕೊಟ್ಟಿದ್ದರಿಂದ ಸೊಲೊಮೋನನು ಟೈರಿನ ಅರಸನಾದ ಹೀರಾಮನಿಗೆ ಗಲಿಲಾಯ ದೇಶದಲ್ಲಿನ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು.


ಅದರಂತೆ ನಫ್ತಾಲಿಯ ಬೆಟ್ಟದ ಗಲಿಲಾಯದಲ್ಲಿ ಇರುವ ಕೆದೆಷನ್ನೂ, ಎಫ್ರಾಯೀಮನ ಬೆಟ್ಟಗಳಲ್ಲಿರುವ ಶೆಕೆಮನ್ನೂ, ಯೆಹೂದದ ಬೆಟ್ಟಗಳಲ್ಲಿರುವ ಹೆಬ್ರೋನ್ ಎಂಬ ಕಿರ್ಯತ್ ಅರ್ಬವನ್ನೂ ನೇಮಿಸಿದರು.


ಬಳಿಕ ನಜರೇತನ್ನು ಬಿಟ್ಟು, ಜೆಬುಲೂನ್ ಮತ್ತು ನೆಫ್ತಲೀಮ್ ಪ್ರಾಂತಗಳಿಗೆ ಬಂದು ಸರೋವರದ ಬಳಿಯಲ್ಲಿದ್ದ ಕಪೆರ್ನೌಮ್ ಎಂಬ ಊರಿನಲ್ಲಿ ವಾಸಮಾಡಿದರು.


ಹೀಗೆ ಪ್ರವಾದಿ ಯೆಶಾಯನ ಮುಖಾಂತರ ಹೇಳಿಸಿರುವ ಈ ಮಾತು ನೆರವೇರಿತು. ಅದೇನೆಂದರೆ:


ಗಲಿಲಾಯ, ದೆಕಪೊಲಿ, ಯೆರೂಸಲೇಮ್, ಯೂದಾಯ ಹಾಗೂ ಯೊರ್ದನ್ ನದಿಯ ಆಚೆಕಡೆಯಿಂದಲೂ ಜನರು ದೊಡ್ಡ ಗುಂಪಾಗಿ ಯೇಸುವನ್ನು ಹಿಂಬಾಲಿಸಿದರು.


ಮೋಶೆಯ ಮತ್ತು ಎಲ್ಲಾ ಪ್ರವಾದಿಗಳಿಂದ ಆರಂಭಿಸಿ, ಪವಿತ್ರ ವೇದಗಳಲ್ಲಿ ತನ್ನ ವಿಷಯವಾಗಿ ಬರೆದವುಗಳನ್ನು ಯೇಸು ಅವರಿಗೆ ವಿವರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು