Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 7:6 - ಕನ್ನಡ ಸಮಕಾಲಿಕ ಅನುವಾದ

6 “ಪವಿತ್ರವಾದದ್ದನ್ನು ನಾಯಿಗಳಿಗೆ ಕೊಡಬೇಡಿರಿ. ಹಂದಿಗಳ ಮುಂದೆ ನಿಮ್ಮ ಮುತ್ತುಗಳನ್ನು ಚೆಲ್ಲಬೇಡಿರಿ. ಹಾಗೆ ಮಾಡಿದರೆ ಹಂದಿಗಳು ಮುತ್ತುಗಳನ್ನು ತಮ್ಮ ಕಾಲುಗಳಿಂದ ತುಳಿದು ಹಾಕಿಯಾವು. ನಾಯಿಗಳು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ಪವಿತ್ರವಾದುದನ್ನು ನಾಯಿಗಳಿಗೆ ನೀಡಬೇಡಿರಿ; ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿರಿ. ಬಹುಶಃ ಅವು ತಮ್ಮ ಕಾಲಿನಿಂದ ಅವುಗಳನ್ನು ತುಳಿದು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 “ಪವಿತ್ರವಾದುದನ್ನು ನಾಯಿಗಳಿಗೆ ಹಾಕಬೇಡಿ - ಅವು ನಿಮ್ಮ ಮೇಲೆ ತಿರುಗಿಬಿದ್ದು ನಿಮ್ಮನ್ನು ಸೀಳಿಬಿಟ್ಟಾವು; ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿ - ಅವು ಆ ಮುತ್ತುಗಳನ್ನು ಕಾಲಿನಿಂದ ತುಳಿದು ಹಾಕಿಯಾವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ದೇವರ ವಸ್ತುವನ್ನು ನಾಯಿಗಳಿಗೆ ಹಾಕಬೇಡಿರಿ; ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿರಿ. ಚೆಲ್ಲಿದರೆ ತಮ್ಮ ಕಾಲಿನಿಂದ ಅವುಗಳನ್ನು ತುಳಿದು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಪರಿಶುದ್ಧವಾದ ವಸ್ತುಗಳನ್ನು ನಾಯಿಗಳಿಗೆ ಹಾಕಬೇಡಿ. ಅವು ಹಿಂದಕ್ಕೆ ತಿರುಗಿ ನಿಮ್ಮನ್ನು ಕಚ್ಚುತ್ತವೆ. ಹಂದಿಗಳ ಮುಂದೆ ನಿಮ್ಮ ಮುತ್ತುಗಳನ್ನು ಎಸೆಯಬೇಡಿ. ಅವು ಮುತ್ತುಗಳನ್ನು ತುಳಿದುಹಾಕುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಜೆ ಕಾಯ್ ಪವಿತ್ರ್ ಹಾಯ್, ತೆ ಕುತ್ತ್ಯಾಂಚ್ಯಾ ಫಿಡ್ಯಾತ್ ದಿವ್‍ನಕಾಶಿ, ತಿ ಪರ್ತುನ್ ತುಮ್ಕಾ ಚಾವುಕ್ ಫಾಟ್ ಲಾಗ್ತ್ಯಾತ್, ತುಮ್ಚಿ ಮೊತಿಯಾ ಡುಕ್ರಾಂಚ್ಯಾ ಫಿಡ್ಯಾತ್ ಟಾಕುನಕಾಶಿ. ತಿ ತೆಂಕಾ ಪಾಯಾತ್ನಿ ಘಾಲುನ್ ತುಡ್ವುತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 7:6
18 ತಿಳಿವುಗಳ ಹೋಲಿಕೆ  

ಬುದ್ಧಿಹೀನರ ಸಂಗಡ ಮಾತಾಡಬೇಡ; ಏಕೆಂದರೆ ನಿನ್ನ ಜ್ಞಾನದ ಮಾತುಗಳನ್ನು ಅವರು ತಿರಸ್ಕರಿಸುವನು.


ತಾನು ಕಕ್ಕಿದ್ದಕ್ಕೆ ನಾಯಿಯು ತಿರುಗುವಂತೆ ಮೂಢನು ತನ್ನ ಮೂಢತನಕ್ಕೆ ಹಿಂದಿರುಗುತ್ತಾನೆ.


ನಾಯಿಗಳಂತೆ ವರ್ತಿಸುವವರಿಗೆ ಎಚ್ಚರಿಕೆ. ದುಷ್ಟಕಾರ್ಯಮಾಡುವವರಿಗೆ ಎಚ್ಚರಿಕೆ, ಸುಳ್ಳು ಸುನ್ನತಿಗಾಗಿ ವಾಗ್ವಾದಿಸುವವರಿಗೆ ಎಚ್ಚರಿಕೆ.


ಆಗ ಯೇಸು, “ಮಕ್ಕಳು ತಿನ್ನುವ ರೊಟ್ಟಿಯನ್ನು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ,” ಎಂದು ಹೇಳಿದರು.


ಯಾವನು ದೇವಪುತ್ರರನ್ನೇ ತುಳಿದು ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಪವಿತ್ರಾತ್ಮ ದೇವರನ್ನು ತಿರಸ್ಕಾರ ಮಾಡಿದ್ದಾನೋ, ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗುವನೆಂಬುದನ್ನು ಯೋಚಿಸಿರಿ.


“ನಾಯಿ ತಾನು ಕಕ್ಕಿದ್ದನ್ನು ನೆಕ್ಕಲು ತಿರುಗಿಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡಲು ತಿರುಗಿಕೊಂಡಿತು!” ಎಂಬ ನಿಜವಾದ ಗಾದೆ ಅವರಿಗೆ ಸರಿಯಾಗಿ ಅನ್ವಯಿಸುತ್ತದೆ.


ಆಗ ಅನೇಕರು ವಿಶ್ವಾಸದಿಂದ ಬಿದ್ದವರಾಗಿ ಒಬ್ಬರಿಗೊಬ್ಬರು ದ್ರೋಹ ಬಗೆಯುವರು ಮತ್ತು ಒಬ್ಬರನ್ನೊಬ್ಬರು ದ್ವೇಷಿಸುವರು.


ಹಂದಿಯ ಮೂಗಿಗೆ ಬಂಗಾರದ ಮೂಗುತಿಯು ಹೇಗೋ, ಹಾಗೆಯೇ ವಿವೇಕವಿಲ್ಲದ ಸ್ತ್ರೀಗೆ ಸೌಂದರ್ಯವು.


ಬಿದ್ದುಹೋದರೆ, ಅವರನ್ನು ತಿರುಗಿ ಪಶ್ಚಾತ್ತಾಪಕ್ಕೆ ನಡೆಸುವುದು ಅಸಾಧ್ಯ. ಏಕೆಂದರೆ ಅವರು ತಾವಾಗಿಯೇ ದೇವರ ಪುತ್ರ ಆಗಿರುವವರನ್ನು ಪುನಃ ಶಿಲುಬೆಗೆ ಹಾಕುವವರೂ ಅವರನ್ನು ಬಹಿರಂಗವಾಗಿ ಅವಮಾನ ಪಡಿಸುವವರೂ ಆಗಿರುತ್ತಾರೆ.


ಊರಿಂದೂರಿಗೆ ಪ್ರಯಾಣ ಮಾಡುತ್ತಲೇ ಇದ್ದೆನು, ನದಿಗಳಿಂದ ಅಪಾಯ, ದಾರಿಗಳ್ಳರಿಂದ ಅಪಾಯ, ನನ್ನ ಸ್ವಂತ ಜನರಿಂದ ಅಪಾಯ, ಯೆಹೂದ್ಯರಲ್ಲದವರಿಂದ ಅಪಾಯ, ಪಟ್ಟಣಗಳಲ್ಲಿ ಅಪಾಯ, ಹೊರ ಪ್ರದೇಶಗಳಲ್ಲಿ ಅಪಾಯ, ಸಮುದ್ರದಲ್ಲಿ ಅಪಾಯ ಮತ್ತು ಸುಳ್ಳು ಸಹೋದರರಿಂದ ಅಪಾಯಗಳನ್ನೆಲ್ಲಾ ನಾನು ಎದುರಿಸಿದೆನು.


ಮೂಢನ ಮೂರ್ಖತನಕ್ಕೆ ತಕ್ಕಂತೆ ಉತ್ತರಿಸಬೇಡ; ಇಲ್ಲವಾದರೆ ನೀನೂ ಅವನಿಗೆ ಸಮಾನನಾದೀಯೆ.


ಕಪಟಿಯೇ, ಮೊದಲು ನಿನ್ನ ಸ್ವಂತ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ತೆಗೆದುಹಾಕು. ಆಮೇಲೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಮರದ ಚೂರನ್ನು ತೆಗೆಯಲು, ನಿನ್ನ ಕಣ್ಣು ಸ್ಪಷ್ಟವಾಗಿ ಕಾಣುವುದು.


ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳನ್ನು ಪ್ರೀತಿಸಿ ಅನುಸರಿಸುವರೆಲ್ಲರೂ ಹೊರಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು