ಮತ್ತಾಯ 8:26 - ಕನ್ನಡ ಸಮಕಾಲಿಕ ಅನುವಾದ26 ಆಗ ಯೇಸು ಅವರಿಗೆ, “ಅಲ್ಪವಿಶ್ವಾಸವುಳ್ಳವರೇ, ನೀವು ಏಕೆ ಭಯಪಡುತ್ತೀರಿ?” ಎಂದು ಹೇಳಿ, ಎದ್ದು ಬಿರುಗಾಳಿಯನ್ನೂ ಸರೋವರವನ್ನೂ ಗದರಿಸಿದರು. ಆಗ ಎಲ್ಲವೂ ಪ್ರಶಾಂತವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆತನು ಅವರಿಗೆ, “ಅಲ್ಪ ವಿಶ್ವಾಸಿಗಳೇ, ಏಕೆ ಹೆದರುತ್ತೀರಿ?” ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಅಲ್ಲಿ ಸಂಪೂರ್ಣವಾಗಿ ಶಾಂತವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅದಕ್ಕೆ ಯೇಸು, “ಅಲ್ಪವಿಶ್ವಾಸಿಗಳೇ, ನಿಮಗೇಕೆ ಇಷ್ಟು ಭಯ?” ಎಂದರು. ಅನಂತರ ಎದ್ದು ನಿಂತು ಸುಂಟರಗಾಳಿಯನ್ನೂ ಸರೋವರವನ್ನೂ ಗದರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆತನು ಅವರಿಗೆ - ಅಲ್ಪವಿಶ್ವಾಸಿಗಳೇ, ಯಾಕೆ ಧೈರ್ಯಗೆಡುತ್ತೀರಿ ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಎಲ್ಲಾ ಶಾಂತವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಯೇಸು, “ನೀವು ಭಯಪಡುವುದೇಕೆ? ನಿಮ್ಮಲ್ಲಿ ಸಾಕಷ್ಟು ನಂಬಿಕೆಯಿಲ್ಲ” ಎಂದು ಉತ್ತರಿಸಿ ಎದ್ದುನಿಂತುಕೊಂಡು ಆ ದೊಡ್ಡ ಬಿರುಗಾಳಿಗೂ ಅಲೆಗಳಿಗೂ ಆಜ್ಞಾಪಿಸಿದನು. ಆ ಕೂಡಲೇ ಬಿರುಗಾಳಿ ನಿಂತುಹೋಯಿತು. ಸರೋವರ ಪ್ರಶಾಂತವಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ತನ್ನಾ ಜೆಜುನ್ ತೆಂಕಾ, “ತುಮಿ ಎವ್ಡೆ ಲೈ ಕಶ್ಯಾಕ್ ಭಿಂವ್ಲ್ಯಾಶಿ? ಕವ್ಡೊ ಕಮಿ ವಿಶ್ವಾಸ್ ತುಮ್ಚೊ!” ಮಟ್ಲ್ಯಾನ್. ತನ್ನಾ ತೊ ಉಟುನ್ ಇಬೆ ರ್ಹಾಲೊ ಅನಿ ವಾರ್ಯಾಕ್ ಅನಿ ಲ್ಹಾಟಾಕ್ನಿ ಗಪ್ ರ್ಹಾವಾ ಮನುನ್ ಸಾಂಗ್ಲ್ಯಾನ್, ತನ್ನಾ ಸಗ್ಳೆ ಎಗ್ದಮ್ ಶಾಂತ್ ಹೊಲೆ. ಅಧ್ಯಾಯವನ್ನು ನೋಡಿ |