Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:31 - ಕನ್ನಡ ಸಮಕಾಲಿಕ ಅನುವಾದ

31 “ನೀನು ನಮ್ಮನ್ನು ಹೊರಗೆ ಹಾಕುವುದಾದರೆ ಆ ಹಂದಿಗಳ ಹಿಂಡಿಗೆ ನಮ್ಮನ್ನು ಕಳುಹಿಸಿಕೊಡಿ,” ಎಂದು ದೆವ್ವಗಳು ಯೇಸುವನ್ನು ಬೇಡಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆ ದೆವ್ವಗಳು, “ನೀನು ನಮ್ಮನ್ನು ಇವರೊಳಗಿಂದ ಹೊರಡಿಸುವುದಾದರೆ ಆ ಹಂದಿಯ ಗುಂಪಿನೊಳಗೆ ನಮ್ಮನ್ನು ಕಳುಹಿಸಿಕೊಡು” ಎಂದು ಬೇಡಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 “ನೀವು ನಮ್ಮನ್ನು ಹೊರದೂಡಿದ್ದೇ ಆದರೆ ಆ ಹಂದಿಗಳ ಹಿಂಡಿಗೆ ನಮ್ಮನ್ನು ಕಳುಹಿಸಿಕೊಡಿ,” ಎಂದು ಆ ದೆವ್ವಗಳು ಯೇಸುವನ್ನು ಬೇಡಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆ ದೆವ್ವಗಳು - ನೀನು ನಮ್ಮನ್ನು ಇವರೊಳಗಿಂದ ಹೊರಡಿಸುವದಾದರೆ ಆ ಹಂದಿಯ ಗುಂಪಿನೊಳಗೆ ಕಳುಹಿಸಿಕೊಡು ಎಂದು ಬೇಡಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆ ದೆವ್ವಗಳು, “ನಾವು ಇವರಿಬ್ಬರನ್ನು ಬಿಟ್ಟುಹೋಗುವಂತೆ ನೀನು ಮಾಡಬೇಕೆಂದಿದ್ದರೆ, ದಯವಿಟ್ಟು ನಮ್ಮನ್ನು ಆ ಹಂದಿಗಳೊಳಗೆ ಕಳುಹಿಸು” ಎಂದು ಬೇಡಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತ್ಯಾ ಗಿರ್‍ಯಾನಿ ಜೆಜುಕ್, “ತಿಯಾ ಅಮ್ಕಾ ಭಾಯ್ರ್ ಕಾಡುಕ್ ಯೆಲೆ ಜಾಲ್ಯಾರ್, ತ್ಯಾ ಡುಕ್ರಾತ್ನಿ ಅಮ್ಕಾ ಧಾಡುನ್ ದಿ.” ಮನುನ್ ಮಾಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:31
9 ತಿಳಿವುಗಳ ಹೋಲಿಕೆ  

“ನಾವು ಆ ಹಂದಿಗಳ ಹಿಂಡಿನೊಳಗೆ ಸೇರಿಕೊಳ್ಳುವಂತೆ ನಮ್ಮನ್ನು ಅವುಗಳೊಳಗೆ ಕಳುಹಿಸಿಕೊಡಿ,” ಎಂದು ದೆವ್ವಗಳು ಯೇಸುವನ್ನು ಬೇಡಿಕೊಂಡವು.


ಆದ್ದರಿಂದ ಪರಲೋಕವೇ, ಅದರಲ್ಲಿ ವಾಸಮಾಡುವವರೇ ಹರ್ಷಗೊಳ್ಳಿರಿ. ಭೂಮಿಯೇ, ಸಮುದ್ರವೇ, ನಿಮಗೆ ದುರ್ಗತಿ! ಎನ್ನುತ್ತೇನೆ. ಏಕೆಂದರೆ, ಪಿಶಾಚನು ತನಗಿರುವ ಕಾಲವು ಕೊಂಚವೆಂದು ತಿಳಿದು, ಮಹಾ ರೋಷವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ,” ಎಂಬುದಾಗಿ ಹೇಳಿತು.


ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, ಮಹೋನ್ನತ ದೇವಪುತ್ರನೇ, ನನ್ನ ಗೊಡವೆ ನಿಮಗೆ ಏಕೆ? ದೇವರಾಣೆ, ನನ್ನನ್ನು ಪೀಡಿಸಬೇಡಿರಿ!” ಎಂದು ಅರಚಿದನು.


ಯೇಸುವಿನ ಸುದ್ದಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿದ್ದರಿಂದ, ಜನರು ವಿವಿಧ ವ್ಯಾಧಿಗಳಿಂದಲೂ ತೀವ್ರ ವೇದನೆಯಿಂದಲೂ ಅಸ್ವಸ್ಥರಾದವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ಅವರ ಬಳಿಗೆ ಕರೆದುಕೊಂಡು ಬಂದರು; ಯೇಸು ಅವರನ್ನೆಲ್ಲಾ ಗುಣಪಡಿಸಿದರು.


“ಪವಿತ್ರವಾದದ್ದನ್ನು ನಾಯಿಗಳಿಗೆ ಕೊಡಬೇಡಿರಿ. ಹಂದಿಗಳ ಮುಂದೆ ನಿಮ್ಮ ಮುತ್ತುಗಳನ್ನು ಚೆಲ್ಲಬೇಡಿರಿ. ಹಾಗೆ ಮಾಡಿದರೆ ಹಂದಿಗಳು ಮುತ್ತುಗಳನ್ನು ತಮ್ಮ ಕಾಲುಗಳಿಂದ ತುಳಿದು ಹಾಕಿಯಾವು. ನಾಯಿಗಳು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.


ಆಗ ಅವರಿಂದ ಸ್ವಲ್ಪ ದೂರದಲ್ಲಿ ಹಂದಿಗಳ ದೊಡ್ಡ ಹಿಂಡು ಮೇಯುತ್ತಿತ್ತು.


ಯೇಸು ಅವುಗಳಿಗೆ, “ಹೋಗಿರಿ,” ಎಂದರು. ಆಗ ಅವು ಹೊರಗೆ ಬಂದು ಹಂದಿಗಳ ಹಿಂಡನ್ನು ಹೊಕ್ಕವು. ಆಗ ಆ ಹಿಂಡೆಲ್ಲಾ ಕಡಿದಾದ ಬದಿಯಿಂದ ಓಡಿಹೋಗಿ ಸರೋವರದೊಳಗೆ ಬಿದ್ದು ಸತ್ತು ಹೋದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು