Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:5 - ಕನ್ನಡ ಸಮಕಾಲಿಕ ಅನುವಾದ

5 ಯೇಸು ಕಪೆರ್ನೌಮಿಗೆ ಪ್ರವೇಶಿಸಿದಾಗ, ಒಬ್ಬ ಶತಾಧಿಪತಿಯು ಅವರ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೇಸು ಕಪೆರ್ನೌಮಿಗೆ ಬಂದಾಗ ಒಬ್ಬ ದಂಡಿನ ಶತಾಧಿಪತಿಯು ಆತನ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಯೇಸುಸ್ವಾಮಿ ಕಫೆರ್ನವುಮ್ ಊರಿಗೆ ಬಂದಾಗ ಶತಾಧಿಪತಿಯೊಬ್ಬನು ಅವರನ್ನು ಎದುರುಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆತನು ಕಪೆರ್ನೌವಿುಗೆ ಬಂದಾಗ ದಂಡಿನ ಶತಾಧಿಪತಿಯು ಆತನ ಬಳಿಗೆ ಬಂದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೇಸು ಕಪೆರ್ನೌಮ್ ಪಟ್ಟಣಕ್ಕೆ ಹೊರಟುಹೋದನು. ಆತನು ಪಟ್ಟಣಕ್ಕೆ ಪ್ರವೇಶಿಸಿದಾಗ ಸೈನ್ಯದ ಅಧಿಕಾರಿಯೊಬ್ಬನು ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಜೆಜು ಕಪರ್‍ನವ್ ಮನ್ತಲ್ಲ್ಯಾ ಗಾಂವಾತ್ ಗುಸಲ್ಲ್ಯಾ ತನ್ನಾಚ್ ರೊಮಾಚ್ಯಾ ಸೆಂಬರ್ ಸೈನಿಕಾಂಚೊ ಎಕ್ ಅದಿಕಾರಿ ಜೆಜುಕ್ ಭೆಟ್ಲೊ, ಅನಿ ಮಜತ್ ಮಾಗುನ್ಗೆತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:5
15 ತಿಳಿವುಗಳ ಹೋಲಿಕೆ  

ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಸಂಭವಿಸಿದ್ದೆಲ್ಲವನ್ನೂ ಕಂಡು ಬಹಳವಾಗಿ ಭಯಪಟ್ಟು, “ನಿಜವಾಗಿಯೂ ಈತನು ದೇವಪುತ್ರನಾಗಿದ್ದನು,” ಎಂದರು.


ಆದರೆ ಶತಾಧಿಪತಿಯು ಪೌಲನನ್ನು ಉಳಿಸಬೇಕೆಂದು ಬಯಸಿ, ಸೈನಿಕರು ಹಾಗೆ ಮಾಡದಂತೆ ನೋಡಿಕೊಂಡು, ಈಜಲು ಬಲ್ಲವರು ಮೊದಲು ಸಮುದ್ರದಲ್ಲಿ ಜಿಗಿದು ಭೂಮಿಯನ್ನು ತಲುಪಬೇಕೆಂದು ಆಜ್ಞಾಪಿಸಿದನು.


ಆಗ ಪೌಲನು ಶತಾಧಿಪತಿಗೂ ಸೈನಿಕರಿಗೂ, “ಈ ಜನರು ನೌಕೆಯಲ್ಲಿ ಉಳಿದುಕೊಳ್ಳದಿದ್ದರೆ ನೀವು ತಪ್ಪಿಸಿಕೊಳ್ಳುವುದಕ್ಕಾಗುವುದಿಲ್ಲ,” ಎಂದನು.


ಆಗ ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು, “ಈ ಯುವಕನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿರಿ. ಏಕೆಂದರೆ ಇವನಿಗೆ ತಿಳಿಸಲು ಏನೋ ವಿಷಯವಿದೆಯಂತೆ,” ಎಂದನು.


ಬಳಿಕ ನಜರೇತನ್ನು ಬಿಟ್ಟು, ಜೆಬುಲೂನ್ ಮತ್ತು ನೆಫ್ತಲೀಮ್ ಪ್ರಾಂತಗಳಿಗೆ ಬಂದು ಸರೋವರದ ಬಳಿಯಲ್ಲಿದ್ದ ಕಪೆರ್ನೌಮ್ ಎಂಬ ಊರಿನಲ್ಲಿ ವಾಸಮಾಡಿದರು.


ದಕ್ಷಿಣ ಸುಳಿಗಾಳಿ ಬೀಸಲು ಪ್ರಾರಂಭಿಸಿದಾಗ, ಅವರು ತಾವು ಬಯಸಿದ್ದು ದೊರೆಯಿತೆಂದು ಭಾವಿಸಿದರು; ಆದ್ದರಿಂದ ಅವರು ಲಂಗರು ಎತ್ತಿಕಟ್ಟಿ ಕ್ರೇತದ್ವೀಪದ ತೀರದ ಸಮೀಪವಾಗಿಯೇ ಸಮುದ್ರ ಪ್ರಯಾಣ ಬೆಳೆಸಿದರು.


ಆಮೇಲೆ ಸಹಸ್ರಾಧಿಪತಿಯು ತನ್ನ ಇಬ್ಬರು ಶತಾಧಿಪತಿಗಳನ್ನು ಕರೆದು, “ಈ ರಾತ್ರಿ ಒಂಬತ್ತು ಗಂಟೆಗೆ ಕೈಸರೈಯಕ್ಕೆ ಹೋಗಲು ಇನ್ನೂರು ಜನ ಸೈನಿಕರನ್ನೂ ಎಪ್ಪತ್ತು ಕುದುರೆ ಸವಾರರನ್ನೂ ಇನ್ನೂರು ಜನ ಭರ್ಜಿಧರಿಸಿದವರನ್ನೂ ಸಿದ್ಧಗೊಳಿಸಿರಿ.


ಆದರೆ ಅವರು ಅವನನ್ನು ಹೊಡೆಯುವುದಕ್ಕೆ ಬಾರುಕೋಲನ್ನು ಚಾಚಿದಾಗ ಪೌಲನು ಅಲ್ಲಿ ನಿಂತಿದ್ದ ಶತಾಧಿಪತಿಗೆ, “ಅಪರಾಧಿಯೆಂದು ಸಿದ್ಧವಾಗುವ ಮೊದಲೇ ರೋಮ್ ಪೌರನನ್ನು ಕೊರಡೆಗಳಿಂದ ಹೊಡೆಯುವುದು ನ್ಯಾಯವಾದದ್ದೋ?” ಎಂದು ಕೇಳಿದನು.


ಯೇಸು ಹೀಗೆ ಕೂಗಿ ಪ್ರಾಣಬಿಟ್ಟಿದ್ದನ್ನು ಅವರ ಎದುರಿಗೆ ನಿಂತಿದ್ದ ಶತಾಧಿಪತಿಯು ಕಂಡು, “ನಿಜವಾಗಿಯೂ ಈ ಮನುಷ್ಯನು ದೇವಪುತ್ರ,” ಎಂದನು.


ಕೆಲವು ದಿನಗಳಾದ ಮೇಲೆ ಯೇಸು ಕಪೆರ್ನೌಮಿಗೆ ಹಿಂದಿರುಗಿದಾಗ, ಅವರು ಮನೆಗೆ ಬಂದಿದ್ದಾರೆಂಬ ವಾರ್ತೆಯು ಜನರಲ್ಲಿ ಹಬ್ಬಿತು.


ಯೇಸು ದೋಣಿ ಹತ್ತಿ, ಸರೋವರವನ್ನು ದಾಟಿ ತಮ್ಮ ಸ್ವಂತ ಪಟ್ಟಣಕ್ಕೆ ಬಂದರು.


ಕಪೆರ್ನೌಮೇ, ನೀನು ಪರಲೋಕಕ್ಕೆ ಹೋಗುವೆ ಎಂದು ನೆನೆಸುತ್ತೀಯೋ? ಇಲ್ಲ, ನೀನು ಪಾತಾಳಕ್ಕೆ ಇಳಿಯುವೆ. ಏಕೆಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ, ಅದು ಇಂದಿನವರೆಗೂ ಉಳಿಯುತ್ತಿತ್ತು.


ಲುದ್ದ ಊರು ಯೊಪ್ಪ ಊರಿಗೆ ಸಮೀಪದಲ್ಲಿತ್ತು. ಪೇತ್ರನು ಲುದ್ದದಲ್ಲಿರುವುದು ದೇವ ಭಕ್ತರಿಗೆ ತಿಳಿಯಲು ಅವರು, “ಕೂಡಲೇ ಬರಬೇಕು,” ಎಂದು ಹೇಳಿ ಅವನನ್ನು ಕರೆದುಕೊಂಡು ಬರಲು ಇಬ್ಬರನ್ನು ಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು