Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:16 - ಕನ್ನಡ ಸಮಕಾಲಿಕ ಅನುವಾದ

16 “ಯಾರೂ ಹಳೆಯ ವಸ್ತ್ರಕ್ಕೆ ಹೊಸ ಬಟ್ಟೆಯ ತೇಪೆಯನ್ನು ಹಾಕುವುದಿಲ್ಲ. ಏಕೆಂದರೆ ಅದು ಆ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆ ತ್ಯಾಪೆಯು ಹಳೇ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಹಳೆಯ ಅಂಗಿಗೆ ಹೊಸ ಬಟ್ಟೆಯ ತೇಪೆಯನ್ನು ಯಾರೂ ಹಾಕುವುದಿಲ್ಲ. ಏಕೆಂದರೆ ಹೊಸ ತೇಪೆಯು ಹಳೆಯ ಅಂಗಿಯನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 [ಹಚ್ಚಿದರೆ] ಆ ತ್ಯಾಪೆಯು ವಸ್ತ್ರವನ್ನು ಹಿಂಜುವದರಿಂದ ಹರಕು ಹೆಚ್ಚಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಒಬ್ಬನು ಹರಿದುಹೋದ ಹಳೆ ಮೇಲಂಗಿಗೆ ಹೊಸ ಬಟ್ಟೆಯ ತುಂಡನ್ನು ತೇಪೆಹಾಕಿ ಹೊಲಿಯುವುದಿಲ್ಲ. ಒಂದುವೇಳೆ ಹೊಲಿದರೆ, ಆ ತೇಪೆಯು ಹಿಂಜಿಕೊಂಡು ಮೇಲಂಗಿಯಿಂದ ಕಿತ್ತುಬರುವುದು. ಆಗ ಆ ಮೇಲಂಗಿಯು ಮತ್ತಷ್ಟು ಹರಿದುಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಕೊನ್‍ಬಿ ಪಿಂಜಲ್ಲ್ಯಾ ಜುನ್ನ್ಯಾ ಅಂಗಿಕ್ ನ್ಹವ್ಯಾ ಫಾಳಿಚೊ ತುಕ್ಡೊ ಲಾವುನ್ ಶಿವಿನಾ, ತೊ ನ್ಹವೊ ಫಾಳಿಚೊ ತುಕ್ಡೊ ಮುದ್ದೊ ಹೊತಾ, ಅನಿ ತಿ, ಪಿಂಜಲ್ಲಿ ಅಂಗಿ ಅನಿ ಉಲ್ಲಿ ಜಾಸ್ತಿಚಿ ಪಿಂಜ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:16
11 ತಿಳಿವುಗಳ ಹೋಲಿಕೆ  

“ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಇವೆ. ಆದರೆ ನೀವು ಈಗ ಅವುಗಳನ್ನು ತಾಳಿಕೊಳ್ಳಲಾರಿರಿ.


ಆದರೆ ಈಗ ನಂಬಿಕೆ, ನಿರೀಕ್ಷೆ, ಪ್ರೀತಿ, ಈ ಮೂರೇ ಉಳಿದಿರುತ್ತವೆ. ಇವುಗಳಲ್ಲಿ ಮಹತ್ತಾದದ್ದು ಪ್ರೀತಿಯೇ.


ನೀತಿವಂತರು ತಮ್ಮ ಕೈಗಳನ್ನು ಅನ್ಯಾಯಕ್ಕೆ ಚಾಚದ ಹಾಗೆ, ದುಷ್ಟನ ಕೋಲು ನೀತಿವಂತರ ಸ್ವಾಸ್ತ್ಯದ ಮೇಲೆ ನೆಲೆಯಾಗಿರುವುದಿಲ್ಲ.


ಅವರು ತಮ್ಮ ಮಂದೆಯನ್ನು ಕುರುಬನಂತೆ ಮೇಯಿಸುವರು. ಕುರಿಮರಿಗಳನ್ನು ಕೂಡಿಸಿ, ಅವುಗಳನ್ನು ತಮ್ಮ ಎದೆಗಪ್ಪಿಕೊಳ್ಳುವರು, ಎಳೆಯ ಮರಿಗಳನ್ನು ಮೆಲ್ಲಗೆ ನಡಿಸುವರು.


ಆದ್ದರಿಂದ ನನ್ನ ಒಡೆಯನೇ, ನೀನು ನಿನ್ನ ಸೇವಕನಿಗಿಂತಲೂ ಮುಂಚೆ ಹೋಗಬಹುದು. ನಾನು ನನ್ನ ಒಡೆಯನ ಬಳಿಗೆ ಸೇಯೀರಿಗೆ ಬರುವವರೆಗೆ, ನನ್ನ ಮುಂದಿರುವ ಮಂದೆಗಳ ನಡಿಗೆಗೂ, ಮಕ್ಕಳ ನಡಿಗೆಗೂ ತಕ್ಕ ಹಾಗೆ ಮೆಲ್ಲಗೆ ನಡೆದು ಬರುವೆನು,” ಎಂದನು.


ಅದಕ್ಕೆ ಯೇಸು ಅವರಿಗೆ, “ಮದುಮಗನು ತಮ್ಮ ಜೊತೆಯಲ್ಲಿ ಇರುವ ತನಕ ಮದುಮಗನ ಆಪ್ತರು ದುಃಖಪಡುವುದುಂಟೇ? ಆದರೆ ಮದುಮಗನು ಅಗಲಬೇಕಾಗುವ ದಿವಸಗಳು ಬರುತ್ತವೆ; ಆಗ ಅವರು ಉಪವಾಸ ಮಾಡುವರು.


ಅಂತೆಯೇ ಜನರು ಹೊಸ ದ್ರಾಕ್ಷಾರಸವನ್ನು ಹಳೆಯ ಚರ್ಮದ ಚೀಲಗಳಲ್ಲಿ ತುಂಬಿಡುವುದಿಲ್ಲ. ಅವರು ಹಾಗೇನಾದರೂ ಮಾಡಿದರೆ ಚರ್ಮದ ಚೀಲಗಳು ಹರಿದು, ದ್ರಾಕ್ಷಾರಸವು ಚೆಲ್ಲಿಹೋಗಿ ಚರ್ಮದ ಚೀಲಗಳು ಹಾಳಾಗುತ್ತವೆ. ಹೊಸ ದ್ರಾಕ್ಷಾರಸವನ್ನು ಹೊಸ ಚರ್ಮದ ಚೀಲಗಳಲ್ಲಿ ತುಂಬಿಡುತ್ತಾರೆ. ಆಗ ಅವೆರಡೂ ಉಳಿಯುತ್ತವೆ,” ಎಂದರು.


“ಯಾರೂ ಹಳೆಯ ವಸ್ತ್ರಕ್ಕೆ ಹೊಸ ಬಟ್ಟೆಯ ತೇಪೆಯನ್ನು ಹಾಕುವುದಿಲ್ಲ. ಹಚ್ಚಿದರೆ, ಆ ತೇಪೆಯು ಬಟ್ಟೆಯನ್ನು ಹಿಂಜಿ ಹರಕನ್ನು ಇನ್ನೂ ದೊಡ್ಡದು ಮಾಡುತ್ತದೆ.


ಈ ನಿಮ್ಮ ಸೇವೆಯು ಬರೀ ದೇವಜನರ ಕೊರತೆಯನ್ನು ನೀಗಿಸುವುದು ಮಾತ್ರವಲ್ಲ, ಅನೇಕರು ದೇವರಿಗೆ ತುಂಬಿ ಹರಿಯುವಷ್ಟು ಕೃತಜ್ಞತಾಸ್ತುತಿ ಸಲ್ಲಿಸುವಂತೆ ಮಾಡುವುದು.


ಯೇಸು ಅವರಿಗೆ ಒಂದು ಸಾಮ್ಯವನ್ನು ಹೇಳಿದರು: “ಹಳೆಯ ವಸ್ತ್ರಕ್ಕೆ ಹೊಸ ಬಟ್ಟೆಯ ತುಂಡನ್ನು ಹರಿದು ತೇಪೆ ಹಚ್ಚುವುದಿಲ್ಲ. ಹಚ್ಚಿದರೆ ಆ ಹೊಸದು ಹರಿದು ಹೋಗುವುದು. ಹೊಸದರಿಂದ ಕತ್ತರಿಸಿದ ತುಂಡು ಹಳೆಯದರೊಂದಿಗೆ ಹೊಂದಿಕೆಯಾಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು