Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:3 - ಕನ್ನಡ ಸಮಕಾಲಿಕ ಅನುವಾದ

3 ಆಗ ನಿಯಮ ಬೋಧಕರಲ್ಲಿ ಕೆಲವರು, “ಈತನು ದೇವದೂಷಣೆ ಮಾಡುತ್ತಿದ್ದಾನೆ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅಲ್ಲಿದ್ದ ಶಾಸ್ತ್ರಿಗಳಲ್ಲಿ ಕೆಲವರು, “ಇವನು ದೇವದೂಷಣೆ ಮಾಡುತ್ತಾನೆಂದು” ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಅಲ್ಲಿದ್ದ ಧರ್ಮಶಾಸ್ತ್ರಿಗಳಲ್ಲಿ ಕೆಲವರು, “ಇವನು ದೇವದೂಷಣೆ ಮಾಡುತ್ತಿದ್ದಾನೆ,” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅಲ್ಲಿದ್ದ ಶಾಸ್ತ್ರಿಗಳಲ್ಲಿ ಕೆಲವರು - ಇವನು ದೇವದೂಷಣೆ ಮಾಡುತ್ತಾನೆಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅಲ್ಲಿದ್ದ ಧರ್ಮೋಪದೇಶಕರು ಇದನ್ನು ಕೇಳಿ, “ಇದು ದೇವದೂಷಣೆ” ಎಂದು ತಮ್ಮೊಳಗೆ ಅಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಉಲ್ಲೆ ಮೊಯ್ಜೆಚಿ ಶಾಸ್ತರಾ ಶಿಕ್ವುತಲೆ ಥೈ ಹೊತ್ತೆ. ತೆನಿ “ಹ್ಯೊ ಮಾನುಸ್ ದೆವಾಚಿ ನಿಂದ್ಯಾ ಕರುಕ್ ಲಾಗ್ಲಾ”. ಮನುನ್ ಅಪ್ನಾಚ್ಯಾ ಮದ್ದಿ ಬೊಲುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:3
13 ತಿಳಿವುಗಳ ಹೋಲಿಕೆ  

ಆಗ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಈತನು ದೇವದೂಷಣೆ ಮಾಡಿದ್ದಾನೆ. ನಮಗೆ ಇನ್ನು ಹೆಚ್ಚಿನ ಸಾಕ್ಷಿಗಳು ಏತಕ್ಕೆ? ನೋಡಿ, ಈಗ ಈತನ ದೇವದೂಷಣೆಯನ್ನು ನೀವೇ ಕೇಳಿದ್ದೀರಲ್ಲಾ


ಆಗ ಫರಿಸಾಯರೂ ನಿಯಮ ಬೋಧಕರೂ, “ದೇವದೂಷಣೆಯನ್ನು ಮಾಡುವುದಕ್ಕೆ ಈತನು ಯಾರು? ದೇವರೊಬ್ಬನೇ ಹೊರತು ಪಾಪಗಳನ್ನು ಕ್ಷಮಿಸುವವರು ಯಾರು?” ಎಂದು ತಮ್ಮಲ್ಲಿ ಮಾತನಾಡಲಾರಂಭಿಸಿದರು.


ಯೆಹೋವ ದೇವರ ನಾಮವನ್ನು ದೂಷಣೆ ಮಾಡುವವನಿಗೆ ನಿಶ್ಚಯವಾಗಿ ಮರಣವನ್ನು ವಿಧಿಸಬೇಕು. ಸಭೆಯವರೆಲ್ಲರೂ ನಿಶ್ಚಯವಾಗಿ ಅವನಿಗೆ ಕಲ್ಲೆಸೆಯಬೇಕು. ಇದಲ್ಲದೆ ಸ್ವದೇಶೀಯನಾಗಿರಲಿ, ಪರಕೀಯನಾಗಿರಲಿ ಯೆಹೋವ ದೇವರ ಹೆಸರನ್ನು ದೂಷಣೆ ಮಾಡಿದಾಗ, ಅವನನ್ನು ಮರಣ ಶಿಕ್ಷೆಗೆ ಒಳಪಡಿಸಬೇಕು.


ನೀವು ದೇವದೂಷಣೆಯನ್ನು ಕೇಳಿದ್ದೀರಲ್ಲಾ ನಿಮಗೆ ಹೇಗೆ ತೋರುತ್ತದೆ?” ಎಂದು ಕೇಳಲು ಅವರೆಲ್ಲರೂ, “ಈತನಿಗೆ ಮರಣದಂಡನೆ ಆಗಬೇಕು,” ಎಂದು ತೀರ್ಪುಕೊಟ್ಟರು.


ಮನುಷ್ಯನ ಹೃದಯದೊಳಗಿಂದ ಜಾರತ್ವ, ಕಳ್ಳತನ, ಕೊಲೆ,


ಏಕೆಂದರೆ, ಯೇಸು ಅವರ ನಿಯಮ ಬೋಧಕರಂತೆ ಬೋಧಿಸದೆ, ಅಧಿಕಾರವಿದ್ದವರಂತೆ ಬೋಧಿಸುತ್ತಿದ್ದರು.


“ ‘ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ, ಪರಕೀಯನಾಗಲಿ ಬೇಕೆಂದು ಪಾಪಮಾಡಿದರೆ, ಅವನು ಯೆಹೋವ ದೇವರನ್ನು ನಿಂದಿಸಿದ್ದಾನೆ. ಆ ಮನುಷ್ಯನನ್ನು ಸ್ವಜನರಿಂದ ತೆಗೆದುಹಾಕಬೇಕು.


ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ, ಮನುಷ್ಯರು ಮಾಡುವ ಎಲ್ಲಾ ಪಾಪಗಳಿಗೆ ಮತ್ತು ದೂಷಣೆಗಳಿಗೆ ಕ್ಷಮಾಪಣೆ ದೊರೆಯುವುದು.


ಆದರೆ ಪವಿತ್ರಾತ್ಮರನ್ನು ದೂಷಿಸುವವನಿಗೆ ಎಂದಿಗೂ ಕ್ಷಮಾಪಣೆ ದೊರೆಯುವುದಿಲ್ಲ. ಅವನು ನಿತ್ಯ ಪಾಪದ ಅಪರಾಧಿಯಾಗಿದ್ದಾನೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು