ಮತ್ತಾಯ 9:4 - ಕನ್ನಡ ಸಮಕಾಲಿಕ ಅನುವಾದ4 ಯೇಸು ಅವರ ಆಲೋಚನೆಗಳನ್ನು ತಿಳಿದುಕೊಂಡು, “ನೀವು ನಿಮ್ಮ ಮನಸ್ಸಿನಲ್ಲಿ ಕೆಟ್ಟದ್ದನ್ನು ಯೋಚಿಸುವುದೇಕೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೇಸು ಅವರ ಆಲೋಚನೆಗಳನ್ನು ತಿಳಿದು, “ನೀವು ಏಕೆ ನಿಮ್ಮ ಮನಸ್ಸಿನಲ್ಲಿ ದುರಾಲೋಚನೆಯನ್ನು ಮಾಡುತ್ತಿದ್ದೀರಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಯೇಸು ಅವರ ಆಲೋಚನೆಗಳನ್ನು ಅರಿತುಕೊಂಡು, “ನೀವು ಮನಸ್ಸಿನಲ್ಲೇಕೆ ದುರಾಲೋಚನೆ ಮಾಡುತ್ತಿದ್ದೀರಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯೇಸು ಅವರ ಆಲೋಚನೆಯನ್ನು ತಿಳಿದು - ನೀವು ಯಾಕೆ ನಿಮ್ಮ ಮನಸ್ಸಿನಲ್ಲಿ ಕೆಟ್ಟ ಆಲೋಚನೆಯನ್ನು ಮಾಡುತ್ತೀರಿ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅವರು ಹೀಗೆ ಆಲೋಚಿಸುತ್ತಿರುವುದು ಯೇಸುವಿಗೆ ತಿಳಿದಿತ್ತು. ಆತನು ಅವರಿಗೆ, “ನೀವು ಏಕೆ ದುರಾಲೋಚನೆ ಮಾಡುತ್ತಿದ್ದೀರಿ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಜೆಜುನ್ ತೆನಿ ಕಾಯ್ ಯವ್ಜುಕ್ ಲಾಗ್ಲ್ಯಾತ್ ಮನುನ್ ಕಳ್ವುನ್ ಘೆಟ್ಲ್ಯಾನ್, ಅನಿ ತೆನಿ ತೆಂಕಾ, “ತುಮಿ ತುಮ್ಚ್ಯಾ ಮನಾತ್ನಿ ಅಶೆ ಚುಕ್ ಕಶ್ಯಾಕ್ ಯೌಜುಲ್ಯಾಸಿ?” ಅಧ್ಯಾಯವನ್ನು ನೋಡಿ |
ಯೇಸು ಮೂರನೆಯ ಸಾರಿ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ಕೇಳಿದರು. ಯೇಸು ಮೂರನೆಯ ಸಾರಿ, “ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿಮಗೆ ಎಲ್ಲವೂ ತಿಳಿದಿದೆ. ನಾನು ನಿಮ್ಮ ಮೇಲೆ ಎಷ್ಟು ಮಮತೆ ಇಟ್ಟಿದ್ದೇನೆಂದು ನಿಮಗೆ ತಿಳಿದಿದೆ,” ಎಂದನು. ಆಗ ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು,” ಎಂದರು.