Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:14 - ಕನ್ನಡ ಸಮಕಾಲಿಕ ಅನುವಾದ

14 ಯೋಹಾನನು ಬಂಧಿತನಾಗಿ ಸೆರೆಯಾದ ತರುವಾಯ, ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಸಾರಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೋಹಾನನು ಬಂಧಿತನಾದ ತರುವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಹೀಗೆ ಸಾರಿ ಹೇಳಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಯೊವಾನ್ನನು ಬಂಧಿತನಾದ ಬಳಿಕ ಯೇಸುಸ್ವಾಮಿ ಗಲಿಲೇಯಕ್ಕೆ ಹೋಗಿ ದೇವರ ಶುಭಸಂದೇಶವನ್ನು ಸಾರಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೋಹಾನನು ಸೆರೆಗೆ ಬಿದ್ದ ಮೇಲೆ ಯೇಸು ಗಲಿಲಾಯ ಸೀಮೆಗೆ ಬಂದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೋಹಾನನನ್ನು ಸೆರೆಮನೆಗೆ ಹಾಕಿದ ಮೇಲೆ, ಯೇಸು ಗಲಿಲಾಯಕ್ಕೆ ಹೋಗಿ ಜನರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಜುವಾಂವಾಕ್‍ ಬಂಧಿಖಾನ್ಯಾತ್ ಘಾಟಲ್ಲ್ಯಾನಿ, ತನ್ನಾ ಜೆಜು ಗಾಲಿಲಿಯಾಕ್ ಬರಿ ಖಬರ್ ಪರ್‍ಚಾರ್ ಕರುಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:14
16 ತಿಳಿವುಗಳ ಹೋಲಿಕೆ  

ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ, ಯೆಹೂದ್ಯರ ಸಭಾಮಂದಿರಗಳಲ್ಲಿ ಬೋಧಿಸುತ್ತಾ, ರಾಜ್ಯದ ಸುವಾರ್ತೆಯನ್ನು ಸಾರುತ್ತಾ, ಜನರಲ್ಲಿದ್ದ ಸಕಲ ವಿಧವಾದ ವ್ಯಾಧಿಗಳನ್ನೂ ಸಕಲ ವಿಧವಾದ ಬೇನೆಗಳನ್ನೂ ಗುಣಪಡಿಸುತ್ತಾ ಬಂದರು.


ಯೋಹಾನನು ಬಂಧಿತನಾದನೆಂದು ಕೇಳಿ, ಯೇಸು ಗಲಿಲಾಯಕ್ಕೆ ಹಿಂದಿರುಗಿದರು.


ಇದಲ್ಲದೆ ಕ್ರಿಸ್ತ ಯೇಸುವು ಬಂದು ದೂರವಾಗಿದ್ದ ನಿಮಗೂ ಸಮೀಪವಾಗಿದ್ದ ನಮಗೂ ಸಮಾಧಾನವನ್ನು ಸಾರಿದರು.


ಇದಾದ ಮೇಲೆ, ಯೇಸು ಪ್ರತಿಯೊಂದು ಪಟ್ಟಣಕ್ಕೂ ಹಳ್ಳಿಗೂ ಹೋಗಿ, ದೇವರ ರಾಜ್ಯದ ವಿಷಯ ಪ್ರಚಾರ ಮಾಡುತ್ತಾ ಸುವಾರ್ತೆಯನ್ನು ಸಾರುತ್ತಾ ಇದ್ದರು. ಹನ್ನೆರಡು ಮಂದಿ ಶಿಷ್ಯರು ಅವರೊಂದಿಗೆ ಇದ್ದರು.


ಅವರು ಒಂದು ದಿನ ಪೌಲನೊಂದಿಗಿರಲು ಏರ್ಪಡಿಸಿ, ಅವನಿದ್ದ ಸ್ಥಳಕ್ಕೆ ಬಹುಮಂದಿ ಕೂಡಿಬಂದರು. ಬೆಳಿಗ್ಗೆಯಿಂದ ಸಂಜೆಯವರೆಗೆ ಅವನು ದೇವರ ರಾಜ್ಯದ ಬಗ್ಗೆ ಖಚಿತವಾಗಿ ಸಾಕ್ಷಿ ಕೊಡುತ್ತಾ, ಮೋಶೆಯ ನಿಯಮ ಮತ್ತು ಪ್ರವಾದಿಗಳ ಗ್ರಂಥಗಳಿಂದ ಯೇಸುವಿನ ಬಗ್ಗೆ ವಿವರಿಸಿ ಅವರ ಮನವೊಲಿಸಲು ಪ್ರಯತ್ನಿಸಿದನು.


ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಇದ್ದ ಸಭಾಮಂದಿರಗಳಲ್ಲಿ ಬೋಧಿಸುತ್ತಾ, ರಾಜ್ಯದ ಸುವಾರ್ತೆಯನ್ನು ಸಾರುತ್ತಾ, ಜನರ ಪ್ರತಿಯೊಂದು ವ್ಯಾಧಿಯನ್ನೂ ರೋಗವನ್ನೂ ಗುಣಪಡಿಸುತ್ತಾ ಸಂಚರಿಸಿದರು.


“ನಿಮ್ಮ ಮಧ್ಯದಲ್ಲಿ ನಾನು ದೇವರ ರಾಜ್ಯದ ಬಗ್ಗೆ ಬೋಧಿಸುತ್ತಾ ಇದ್ದೆನು. ನಿಮ್ಮಲ್ಲಿ ಯಾರೂ ನನ್ನ ಮುಖವನ್ನು ಇನ್ನೊಮ್ಮೆ ಕಾಣಲಾರಿರಿ ಎಂದು ನಾನು ಬಲ್ಲೆನು.


ತನ್ನ ಸೇವಕರಿಗೆ, “ಈತನು ಸ್ನಾನಿಕನಾದ ಯೋಹಾನನೇ. ಈಗ ಇವನು ಸತ್ತವರೊಳಗಿಂದ ಎದ್ದಿದ್ದಾನೆ! ಆದ್ದರಿಂದಲೇ ಈತನಲ್ಲಿ ಅದ್ಭುತಕಾರ್ಯಗಳನ್ನು ನಡೆಸುವ ಶಕ್ತಿಗಳಿವೆ,” ಎಂದು ಹೇಳಿದನು.


ಹೆರೋದನು ಯೋಹಾನನನ್ನು ಸೆರೆಯಲ್ಲಿ ಬಂಧಿಸಿ, ತನ್ನ ಎಲ್ಲಾ ದುಷ್ಕೃತ್ಯಗಳೊಂದಿಗೆ ಮತ್ತೊಂದನ್ನು ಕೂಡಿಸಿದ್ದನು.


ಆಗ ಸೆರೆಮನೆಯಲ್ಲಿ ಯೋಹಾನನು ಕ್ರಿಸ್ತನ ಕಾರ್ಯಗಳನ್ನು ಕೇಳಿ, ತನ್ನ ಶಿಷ್ಯರನ್ನು ಕಳುಹಿಸಿ ಯೇಸುವಿಗೆ,


ಅಂದಿನಿಂದ ಯೇಸು, “ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ,” ಎಂದು ಬೋಧಿಸತೊಡಗಿದರು.


ಕ್ರಿಸ್ತ ಯೇಸುವಿನ ದಾಸನೂ ಅಪೊಸ್ತಲನಾಗುವುದಕ್ಕೆ ಕರೆಹೊಂದಿದವನೂ ದೇವರ ಸುವಾರ್ತೆಯನ್ನು ಸಾರುವುದಕ್ಕೆ ಪ್ರತ್ಯೇಕಗೊಂಡವನೂ ಆಗಿರುವ ಪೌಲನು ಬರೆಯುವ ಪತ್ರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು