Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:8 - ಕನ್ನಡ ಸಮಕಾಲಿಕ ಅನುವಾದ

8 ಅವರು ಅವನನ್ನು ಹಿಡಿದು ಕೊಂದುಹಾಕಿ ದ್ರಾಕ್ಷಿತೋಟದ ಹೊರಗೆ ಬಿಸಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರು ಅವನನ್ನು ಹಿಡಿದು ಕೊಂದು ಹಾಕಿ ದ್ರಾಕ್ಷಿಯ ತೋಟದಿಂದ ಹೊರಗೆ ಬಿಸಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವನನ್ನು ಹಿಡಿದು, ಕೊಂದುಹಾಕಿ ತೋಟದ ಆಚೆಗೆ ಎಸೆದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನನ್ನು ಹಿಡಿದು ಕೊಂದುಹಾಕಿ ದ್ರಾಕ್ಷೆಯ ತೋಟದಿಂದ ಹೊರಕ್ಕೆ ಬಿಸಾಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಮಗನನ್ನು ಹಿಡಿದು ಕೊಂದುಹಾಕಿ, ದ್ರಾಕ್ಷಿತೋಟದ ಹೊರಗೆ ಎಸೆದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತ್ಯಾ ಸಾವ್ಕಾರಾಚ್ಯಾ ಲೆಕಾಕ್ ಧರುನ್ ಜಿವಾನಿ ಮಾರುನ್ ತೆಚೆ ಮಡೆ ಮಳ್ಯಾಚ್ಯಾ ಭಾಯ್ರ್ ಟಾಕ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:8
6 ತಿಳಿವುಗಳ ಹೋಲಿಕೆ  

ಹಾಗೆಯೇ, ಅವರು ಅವನನ್ನು ದ್ರಾಕ್ಷಿತೋಟದ ಹೊರಗೆ ಹಾಕಿ ಕೊಂದರು. “ಹೀಗಿರಲಾಗಿ ದ್ರಾಕ್ಷಿತೋಟದ ಯಜಮಾನನು ಅವರಿಗೆ ಏನು ಮಾಡುವನು?


ಅವನನ್ನು ಹಿಡಿದು ದ್ರಾಕ್ಷಿಯ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದುಹಾಕಿದರು.


“ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಯಜಮಾನನು ದ್ರಾಕ್ಷಿಯ ತೋಟವನ್ನು ಮಾಡಿ ಅದರ ಸುತ್ತಲೂ ಬೇಲಿ ಹಾಕಿದನು. ಅದರೊಳಗೆ ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಅಗೆದು ಕಾವಲುಗೋಪುರವನ್ನು ಕಟ್ಟಿ ರೈತರಿಗೆ ಗೇಣಿಗೆ ಕೊಟ್ಟು ದೂರದೇಶಕ್ಕೆ ಹೋದನು.


“ಆದರೆ ಆ ರೈತರು, ‘ಇವನೇ ಬಾಧ್ಯಸ್ಥನು, ಬನ್ನಿರಿ, ಇವನನ್ನು ನಾವು ಕೊಂದು ಹಾಕೋಣ. ಆಗ ಆಸ್ತಿ ನಮ್ಮದಾಗುವುದು,’ ಎಂದು ತಮ್ಮ ತಮ್ಮಲ್ಲಿ ಮಾತನಾಡಿಕೊಂಡರು.


“ಹಾಗಾದರೆ ದ್ರಾಕ್ಷಿತೋಟದ ಯಜಮಾನನು ಅವರಿಗೆ ಏನು ಮಾಡುವನು? ಅವನು ಬಂದು ಆ ರೈತರನ್ನು ಸಂಹರಿಸಿ ದ್ರಾಕ್ಷಿಯ ತೋಟವನ್ನು ಬೇರೆಯವರಿಗೆ ಕೊಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು