Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:27 - ಕನ್ನಡ ಸಮಕಾಲಿಕ ಅನುವಾದ

27 ಆಗ ಯೇಸು, “ನೀವೆಲ್ಲರೂ ಓಡಿಹೋಗುವಿರಿ. ಏಕೆಂದರೆ ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ ‘ನಾನು ಕುರುಬನನ್ನು ಹೊಡೆಯುವೆನು, ಕುರಿಗಳು ಚದರಿಹೋಗುವುವು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆಗ ಯೇಸು ಅವರಿಗೆ, “ನೀವೆಲ್ಲರೂ ನನ್ನನ್ನು ಬಿಟ್ಟು ಓಡಿಹೋಗುವಿರಿ. ಏಕೆಂದರೆ; “‘ನಾನು ಕುರುಬನನ್ನು ಹೊಡೆಯುವೆನು; ಕುರಿಗಳು ಚದರಿ ಹೋಗುವವು’ ಎಂದು ಬರೆದಿದೆಯಲ್ಲಾ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅನಂತರ ಯೇಸುಸ್ವಾಮಿ ಶಿಷ್ಯರಿಗೆ, “ ‘ಕುರುಬನನ್ನು ಕೊಲ್ಲುವೆನು ಕುರಿಗಳು ಚದರಿಹೋಗುವುವು’ ಎಂದು ಪವಿತ್ರಗ್ರಂಥದಲ್ಲಿ ಬರೆದಿರುವಂತೆ ನೀವು ಎಲ್ಲರೂ ನನ್ನಲ್ಲಿ ವಿಶ್ವಾಸ ಕಳೆದುಕೊಂಡು ಹಿಮ್ಮೆಟ್ಟುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆಗ ಯೇಸು ಅವರಿಗೆ - ನೀವೆಲ್ಲರೂ ದಿಗಿಲು ಪಟ್ಟು ಹಿಂಜರಿಯುವಿರಿ. ಕುರುಬನನ್ನು ಹೊಡೆಯುವೆನು, ಕುರಿಗಳು ಚದರಿಹೋಗುವವು ಎಂದು ಬರೆದದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನಂತರ ಯೇಸು ಶಿಷ್ಯರಿಗೆ, “ನೀವೆಲ್ಲರೂ ಭಯಗೊಂಡು ಹಿಂಜರಿಯುವಿರಿ. ‘ನಾನು ಕುರುಬನನ್ನು ಹೊಡೆಯುವೆನು; ಆಗ ಕುರಿಗಳು ಚದರಿಹೋಗುತ್ತವೆ’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಮಾನಾ ಜೆಜುನ್ ತೆಂಕಾ “ತುಮಿ ಮಾಕಾ ಸೊಡುನ್ ಪಳುನ್ ಜಾತ್ಯಾಶಿ” ಕಶ್ಯಾಕ್ ಮಟ್ಲ್ಯಾರ್ “ದೆವ್ ಕುರ್‍ಬುರಾಕ್ ಜಿವಾನಿ ಮಾರ್‍ತಾ, ತನ್ನಾ ಸಗ್ಳಿ ಬಕ್ರಿ ಮಾಳ್ಬರ್ ಹೊತ್ಯಾತ್” ಮನುನ್ ಪವಿತ್ರ್ ಪುಸ್ತಕಾತ್ ಲಿವಲ್ಲೆ ಹಾಯ್ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:27
7 ತಿಳಿವುಗಳ ಹೋಲಿಕೆ  

“ಖಡ್ಗವೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ ಎಚ್ಚರವಾಗು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಕುರುಬನನ್ನು ಹೊಡೆ, ಆಗ ಕುರಿಗಳು ಚದರಿಹೋಗುವುವು. ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.


ಇಗೋ, ನಿಮ್ಮಲ್ಲಿ ಪ್ರತಿಯೊಬ್ಬನು ನಿಮ್ಮ ನಿಮ್ಮ ಮನೆಗೆ ಚದುರಿಹೋಗಿ ನನ್ನನ್ನು ಒಬ್ಬಂಟಿಗನನ್ನಾಗಿ ಬಿಡುವ ಗಳಿಗೆ ಬರುತ್ತದೆ. ಹೌದು, ಈಗಲೇ ಬಂದಿದೆ. ಆದರೂ ನಾನು ಒಬ್ಬಂಟಿಗನಲ್ಲ. ಏಕೆಂದರೆ ತಂದೆ ನನ್ನ ಸಂಗಡ ಇದ್ದಾರೆ.


ಆಗ ಯೇಸು ಅವರಿಗೆ, “ನೀವೆಲ್ಲರೂ ಈ ರಾತ್ರಿ ನನ್ನನ್ನು ಬಿಟ್ಟು ಓಡಿಹೋಗುವಿರಿ. ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ ‘ಏಕೆಂದರೆ ನಾನು ಕುರುಬನನ್ನು ಹೊಡೆಯುವೆನು, ಮಂದೆಯ ಕುರಿಗಳು ಚದರಿಹೋಗುವುವು,’


“ನೀವು ನಂಬಿಕೆಯಲ್ಲಿ ಎಡವಿಬಿದ್ದು ಹೋಗಬಾರದೆಂದು ನಾನು ಇವುಗಳನ್ನು ಹೇಳಿದ್ದೇನೆ.


ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರ ಲೆಕ್ಕಕ್ಕೆ ಸೇರಿಸಲಾಗದೆ ಇರಲಿ.


ನನ್ನ ವಿಷಯದಲ್ಲಿ ವಿಶ್ವಾಸ ಕಳೆದುಕೊಳ್ಳದವನೇ ಧನ್ಯನು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು