Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:33 - ಕನ್ನಡ ಸಮಕಾಲಿಕ ಅನುವಾದ

33 ಯೇಸು ಪೇತ್ರ, ಯಾಕೋಬ, ಯೋಹಾನರನ್ನು ತಮ್ಮೊಂದಿಗೆ ಕರೆದುಕೊಂಡು ಹೋಗಿ, ಬಹು ಬೆರಗಾಗಿ ವ್ಯಥೆಗೊಳ್ಳಲಾರಂಭಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಪೇತ್ರ, ಯಾಕೋಬ, ಯೋಹಾನರನ್ನು ತನ್ನ ಜೊತೆಯಲ್ಲಿ ಕರೆದುಕೊಂಡು ಹೋಗಿ ಬಹು ಬೆಚ್ಚಿಬೆರಗಾಗಿ ಮನಗುಂದಿದವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ನಾನು ಪ್ರಾರ್ಥನೆಮಾಡಿ ಬರುವವರೆಗೂ ನೀವು ಇಲ್ಲೇ ಕುಳಿತಿರಿ,” ಎಂದು ಹೇಳಿ ಪೇತ್ರ ಯಕೋಬ ಮತ್ತು ಯೊವಾನ್ನರನ್ನು ಮಾತ್ರ ತಮ್ಮ ಜೊತೆಯಲ್ಲಿ ಕರೆದುಕೊಂಡು ಮುಂದಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಬೆಚ್ಚಿಬೆರಗಾಗಿ ಮನಗುಂದಿದವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಪೇತ್ರನನ್ನು, ಯಾಕೋಬನನ್ನು ಮತ್ತು ಯೋಹಾನನನ್ನು ತನ್ನ ಜೊತೆ ಕರೆದುಕೊಂಡು ಹೋದನು. ನಂತರ ಯೇಸು ಬಹಳ ಗಲಿಬಿಲಿಗೊಂಡು, ದುಃಖದಿಂದ ತುಂಬಿದವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಜೆಜುನ್ ಪೆದ್ರುಕ್ ಜಾಕೊಬಾಕ್ ಅನಿ ಜುವಾಂವಾಕ್ ವಾಂಗ್ಡಾ ಘೆವ್ನ್ ಗೆಲ್ಯಾನ್, ತರಾಸ್ ಅನಿ ದುಕ್ ತೆಚೆ ವರ್‍ತಿ ಯೆಲ್ಲೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:33
13 ತಿಳಿವುಗಳ ಹೋಲಿಕೆ  

ಯೇಸು ವೇದನೆಯಲ್ಲಿದ್ದು ಬಹಳ ಆಸಕ್ತಿಯಿಂದ ಪ್ರಾರ್ಥಿಸಿದರು. ಯೇಸುವಿನ ಬೆವರು ನೆಲಕ್ಕೆ ಬೀಳುತ್ತಿರುವ ರಕ್ತದ ದೊಡ್ಡ ಹನಿಗಳಂತಿದ್ದವು.


ಕ್ರಿಸ್ತ ಯೇಸುವು ಭೂಲೋಕದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತರಾಗಿರುವ ದೇವರಿಗೆ ಬಲವಾಗಿ ಕೂಗುತ್ತಾ ಕಣ್ಣೀರಿಟ್ಟರು. ಯೇಸುವಿನ ಭಯಭಕ್ತಿಯ ನಿಮಿತ್ತ ಅವರ ಪ್ರಾರ್ಥನೆ, ವಿಜ್ಞಾಪನೆಗಳಿಗೆ ಉತ್ತರ ಸಿಕ್ಕಿತ್ತು.


ಯೇಸು ತಮ್ಮ ಸಂಗಡ ಪೇತ್ರ, ಯಾಕೋಬ ಮತ್ತು ಅವನ ತಮ್ಮ ಯೋಹಾನನನ್ನು ಹೊರತು ಬೇರೆ ಯಾರನ್ನೂ ಬರುವುದಕ್ಕೆ ಅನುಮತಿಸಲಿಲ್ಲ.


ನನ್ನ ಪ್ರಿಯರೂ, ನನ್ನ ಸ್ನೇಹಿತರೂ ನನ್ನ ಬಾಧೆಗೆ ಓರೆಯಾಗಿ ನಿಲ್ಲುತ್ತಾರೆ; ನನ್ನ ನೆರೆಯವರು ದೂರದಲ್ಲಿ ನಿಂತಿದ್ದಾರೆ.


ಯೇಸು ಆರು ದಿನಗಳಾದ ಮೇಲೆ ಪೇತ್ರ, ಯಾಕೋಬ, ಯೋಹಾನನನ್ನೂ ತಮ್ಮೊಂದಿಗೆ ಕರೆದುಕೊಂಡು ಏಕಾಂತವಾಗಿ ಒಂದು ಎತ್ತರವಾದ ಬೆಟ್ಟಕ್ಕೆ ಹೋದರು. ಅಲ್ಲಿ ಯೇಸು ಅವರ ಮುಂದೆ ರೂಪಾಂತರಗೊಂಡರು.


ಆದರೂ ಆತನನ್ನು ಜಜ್ಜುವುದು ಯೆಹೋವ ದೇವರ ಚಿತ್ತವಾಗಿತ್ತು. ಯೆಹೋವ ದೇವರು ಆತನನ್ನು ಸಂಕಟಕ್ಕೆ ಒಳಪಡಿಸಿದನು. ಯೆಹೋವ ದೇವರು ಆತನ ಪ್ರಾಣವನ್ನು ದೋಷಪರಿಹಾರದ ಬಲಿಯನ್ನಾಗಿ ಮಾಡುವಾಗ, ಆತನು ತನ್ನ ಸಂತಾನವನ್ನು ಕಾಣುವನು. ಆತನು ತನ್ನ ದಿವಸಗಳನ್ನು ಉದ್ದ ಮಾಡಿದ ಮೇಲೆ ಮತ್ತು ಯೆಹೋವ ದೇವರ ಚಿತ್ತವು ಆತನ ಕೈಯಲ್ಲಿ ಸಫಲವಾಗುವುದು.


ಜನರೆಲ್ಲರೂ ಯೇಸುವನ್ನು ಕಂಡಕೂಡಲೇ, ಬಹು ಆಶ್ಚರ್ಯಪಟ್ಟು ಓಡುತ್ತಾ ಬಂದು ಯೇಸುವನ್ನು ವಂದಿಸಿದರು.


ಅವರು ಸಮಾಧಿಯೊಳಕ್ಕೆ ಪ್ರವೇಶಿಸಿದಾಗ, ಬಿಳಿ ಉಡುಪನ್ನು ತೊಟ್ಟುಕೊಂಡಿದ್ದ ಒಬ್ಬ ಯುವಕನು ಬಲಗಡೆಯಲ್ಲಿ ಕುಳಿತಿರುವುದನ್ನು ಕಂಡು ಭಯಭ್ರಾಂತರಾದರು.


ಅವನು ಅವರಿಗೆ, “ಭಯಪಡಬೇಡಿರಿ, ಶಿಲುಬೆಗೆ ಹಾಕಲಾದ ನಜರೇತಿನ ಯೇಸುವನ್ನು ಹುಡುಕುತ್ತಿದ್ದೀರೊ? ಅವರು ಜೀವಿತರಾಗಿ ಎದ್ದಿದ್ದಾರೆ! ಇಲ್ಲಿ ಇಲ್ಲ; ಅವರನ್ನು ಇಟ್ಟಿದ್ದ ಸ್ಥಳವನ್ನು ನೋಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು