Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 15:26 - ಕನ್ನಡ ಸಮಕಾಲಿಕ ಅನುವಾದ

26 ಯೇಸುವಿನ ಮೇಲೆ ಹೊರಿಸಿದ ದೋಷಾರೋಪಣೆ ಹೀಗೆ ಬರೆದಿತ್ತು: ಈತನು ಯೆಹೂದ್ಯರ ಅರಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 “ಈತನು ಯೆಹೂದ್ಯರ ಅರಸನು” ಎಂದು ಆತನ ಮೇಲೆ ಹೊರಿಸಿದ್ದ ದೋಷಾರೋಪಣೆಯನ್ನು, ಶಿಲುಬೆಯ ಮೇಲೆ ಬರೆಯಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅವರ ಮೇಲೆ ಹೊರಿಸಿದ್ದ ದೋಷಾರೋಪಣೆಯನ್ನು, ‘ಈತ ಯೆಹೂದ್ಯರ ಅರಸ’ ಎಂದು ಬರೆಯಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಇದಲ್ಲದೆ ಅವರು ಹೊರಿಸಿದ ಅಪರಾಧವನ್ನು ಸೂಚಿಸುವ ಒಂದು ವಿಳಾಸವು ಶಿಲುಬೆಯ ಮೇಲೆ ಬರೆದಿತ್ತು; ಅದೇನಂದರೆ - ಯೆಹೂದ್ಯರ ಅರಸನು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಯೇಸುವಿನ ವಿರುದ್ಧ ಮಾಡಲಾದ ಆಪಾದನೆಯನ್ನು ಅಂದರೆ “ಯೆಹೂದ್ಯರ ರಾಜ” ಎಂದು ಶಿಲುಬೆಯ ಮೇಲೆ ಬರೆಯಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಜೆಜುಚ್ಯಾ ವರ್‍ತಿ ಘಾಟಲ್ಲೊ ಅಪ್ವಾದ್ “ಜುದೆವಾಂಚೊ ರಾಜಾ” ಮನುನ್ ಲಿವಲ್ಲೆ ಥೈ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 15:26
14 ತಿಳಿವುಗಳ ಹೋಲಿಕೆ  

ಯೇಸುವಿನ ತಲೆಯ ಮೇಲ್ಭಾಗದಲ್ಲಿ ಅವರ ವಿರುದ್ಧ ದೋಷಾರೋಪಣೆಯನ್ನು ಬರೆದಿಟ್ಟರು. ಅದೇನೆಂದರೆ: ಈತನು ಯೆಹೂದ್ಯರ ಅರಸನಾದ ಯೇಸು.


“ಯೆಹೂದ್ಯರ ಅರಸರಾಗಿ ಹುಟ್ಟಿದವರು ಎಲ್ಲಿ? ನಾವು ಅವರನ್ನು ಸೂಚಿಸುವ ನಕ್ಷತ್ರವನ್ನು ಪೂರ್ವದೇಶದಲ್ಲಿ ಕಂಡು ಅವರನ್ನು ಆರಾಧಿಸಲು ಬಂದಿದ್ದೇವೆ,” ಎಂದರು.


ಚೀಯೋನ್ ಪುತ್ರಿಯೇ, ಮಹಾ ಉಲ್ಲಾಸಪಡು. ಯೆರೂಸಲೇಮಿನ ಪುತ್ರಿಯೇ ಆರ್ಭಟಿಸು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ. ಆತನು ನೀತಿವಂತನಾಗಿಯೂ ಜಯಹೊಂದಿದವನಾಗಿಯೂ, ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾನೆ.


ಆಗ ಪಿಲಾತನು ಯೇಸುವಿಗೆ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಲು, “ನೀನೇ ಅದನ್ನು ಹೇಳಿದ್ದೀ” ಎಂದು ಯೇಸು ಉತ್ತರಿಸಿದರು.


ಅದರ ಅಭಿಪ್ರಾಯವೋ ಹಾಗಲ್ಲ. ಅದರ ಹೃದಯವು ಈ ಪ್ರಕಾರ ಆಲೋಚಿಸುವುದಿಲ್ಲ. ಜನಾಂಗಗಳನ್ನು ಕಡಿದುಬಿಡುವುದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವುದು ಅದರ ಹೃದಯದ ಉದ್ದೇಶವು.


ಅರಸನ ಹೃದಯವು ಯೆಹೋವ ದೇವರ ಕೈಯಲ್ಲಿ ನೀರಿನ ಕಾಲುವೆಗಳಂತೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.


“ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.”


ಆರಂಭದಲ್ಲಿಯೇ ಅಂತ್ಯವನ್ನೂ, ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ. ನನ್ನ ಆಲೋಚನೆಯು ನಿಲ್ಲುವುದೆಂದೂ, ನನಗೆ ಮೆಚ್ಚಿದ್ದನ್ನು ಮಾಡುವೆನೆಂದೂ ಅರುಹಿದ್ದೇನೆ.


ಆದರೂ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸಲಿಲ್ಲ. ನಿಮ್ಮ ದೇವರಾದ ಯೆಹೋವ ದೇವರು ಅವನಿಂದ ಶಾಪವನ್ನು ನುಡಿಸದೆ, ಆಶೀರ್ವಾದವನ್ನೇ ಹೇಳಿಸಿದರು.


ಮನುಷ್ಯರ ವಿರುದ್ಧ ನಿಮ್ಮ ಕೋಪವು ನಿಮಗೆ ಘನವನ್ನು ತರುವುದು. ಉಳಿದಿರುವವರು ಕೋಪಕ್ಕೆ ತುತ್ತಾಗುವುದಿಲ್ಲ.


ಯೇಸುವಿನೊಂದಿಗೆ ಇಬ್ಬರು ಕಳ್ಳರನ್ನು ತಂದು, ಒಬ್ಬನನ್ನು ಬಲಗಡೆಯಲ್ಲಿ ಇನ್ನೊಬ್ಬನನ್ನು ಎಡಗಡೆಯಲ್ಲಿ ಶಿಲುಬೆಗೆ ಹಾಕಿದರು.


ಇಸ್ರಾಯೇಲರ ಅರಸನಾದ ಈ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಆಗ ನಾವು ಕಂಡು ನಂಬುತ್ತೇವೆ,” ಎಂದು ತಮ್ಮಲ್ಲಿ ಪರಸ್ಪರ ಮಾತನಾಡಿಕೊಂಡರು. ಯೇಸುವಿನೊಂದಿಗೆ ಶಿಲುಬೆಗೆ ಹಾಕಲಾಗಿದ್ದವರೂ ಅವರನ್ನು ನಿಂದಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು