Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:2 - ಕನ್ನಡ ಸಮಕಾಲಿಕ ಅನುವಾದ

2 ಜನರು ಗುಂಪಾಗಿ ಕೂಡಿಬಂದದ್ದರಿಂದ ಮನೆಯೊಳಗಾಗಲಿ ಬಾಗಿಲ ಬಳಿಯಲ್ಲಾಗಲಿ ಸ್ಥಳವಿರಲಿಲ್ಲ. ಯೇಸು ಅವರಿಗೆ ದೇವರ ವಾಕ್ಯವನ್ನು ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಬಹು ಜನರು ಅಲ್ಲಿ ಕೂಡಿಬಂದಿದ್ದರಿಂದ ಬಾಗಿಲಿನ ಬಳಿಯಲ್ಲಿಯೂ ಕೂಡ ಸ್ಥಳವಿರಲಿಲ್ಲ. ಯೇಸು ಅವರಿಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಜನರು ಗುಂಪುಗುಂಪಾಗಿ ಅಲ್ಲಿಗೆ ಬಂದರು. ಇದರಿಂದಾಗಿ ಮನೆಯೊಳಗೆ ಮಾತ್ರವಲ್ಲ, ಹೊರಗಡೆಯೂ ಸ್ಥಳ ಸಾಲದೆ ಹೋಯಿತು. ಯೇಸು ಅಲ್ಲಿ ಸೇರಿದ್ದ ಜನಸ್ತೋಮಕ್ಕೆ ದೇವರ ವಾಕ್ಯವನ್ನು ಬೋಧಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆತನು ಅವರಿಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಜನರು ಗುಂಪುಗುಂಪಾಗಿ ಯೇಸುವಿನ ಉಪದೇಶವನ್ನು ಕೇಳಲು ಒಟ್ಟುಗೂಡಿದರು. ಮನೆಯು ತುಂಬಿಹೋಯಿತು. ಅಲ್ಲಿ ನಿಲ್ಲಲು ಹೊರಗಡೆಯಲ್ಲಿಯೂ ಸ್ಥಳವಿರಲಿಲ್ಲ. ಯೇಸು ಉಪದೇಶಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಥೈ ಎವ್ಡಿ ಲೊಕಾ ಗೊಳಾ ಹೊಲ್ಲಿಕಿ ಮಟ್ಲ್ಯಾರ್, ತ್ಯಾ ಘರಾಚ್ಯಾ ದಾರಾತ್ ಪಾಯ್ ಥವ್ಕ್ ಸೈತ್ ಜಾಗೊ ನತ್ತೊ. ಜೆಜು ಥೈ ಗೊಳಾಹೊಲ್ಲ್ಯಾ ಲೊಕಾಕ್ನಿ, ದೆವಾಚ್ಯಾ ಗೊಸ್ಟಿಯಾ ಸಾಂಗುಕ್ ಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:2
20 ತಿಳಿವುಗಳ ಹೋಲಿಕೆ  

ಯೇಸು ಪುನಃ ಸರೋವರದ ತೀರಕ್ಕೆ ಹೋದರು. ಜನರೆಲ್ಲರೂ ಯೇಸುವಿನ ಬಳಿಗೆ ಬಂದರು. ಯೇಸು ಅವರಿಗೆ ಉಪದೇಶಿಸಿದರು.


ಆದರೆ ಅವನು ಹೋಗಿ ಈ ವಿಷಯವನ್ನು ಎಲ್ಲಾ ಕಡೆಗಳಲ್ಲಿ ಹಬ್ಬಿಸಿದನು. ಇದರ ಪರಿಣಾಮವಾಗಿ ಯೇಸು ಯಾವ ಊರೊಳಗೂ ಬಹಿರಂಗವಾಗಿ ಪ್ರವೇಶಿಸಲಾಗದೆ, ನಿರ್ಜನ ಪ್ರದೇಶಗಳಲ್ಲಿರುತ್ತಿದ್ದರು. ಆದರೂ ಜನರು ಎಲ್ಲಾ ಕಡೆಗಳಿಂದ ಯೇಸುವಿನ ಬಳಿಗೆ ಬರುತ್ತಿದ್ದರು.


ವಾಕ್ಯವನ್ನು ಸಾರು; ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಸಿದ್ಧವಾಗಿರು. ಎಲ್ಲಾ ತಾಳ್ಮೆಯಿಂದ ಉಪದೇಶಿಸಿ ಖಂಡಿಸು, ಗದರಿಸು, ಪ್ರೋತ್ಸಾಹಿಸು.


ಆದರೆ ಇದು ಏನು ಹೇಳುತ್ತದೆ, “ತಕ್ಕ ವಾಕ್ಯವು ನಿನ್ನ ಬಳಿಯಲ್ಲಿ ಇದೆ, ಅದು ನಿನ್ನ ಬಾಯಿಯಲ್ಲಿಯೂ ಹೃದಯದಲ್ಲಿಯೂ ಇದೆ.” ಅದೇ ನಾವು ಸಾರುವ ವಿಶ್ವಾಸದ ವಾಕ್ಯ.


ಏಷ್ಯಾ ಪ್ರಾಂತದಲ್ಲಿ ಸುವಾರ್ತೆ ಸಾರಬಾರದೆಂದು ಪವಿತ್ರಾತ್ಮ ತಡೆದದ್ದರಿಂದ ಪೌಲ ಮತ್ತು ಅವನ ಜೊತೆಯವರು ಫ್ರುಗ್ಯ ಹಾಗೂ ಗಲಾತ್ಯ ಪ್ರದೇಶಗಳ ಮಾರ್ಗವಾಗಿ ಪ್ರಯಾಣಮಾಡಿದರು.


ಪೆರ್ಗೆಯಲ್ಲಿ ದೇವರ ವಾಕ್ಯವನ್ನು ಸಾರಿ, ಅಲ್ಲಿಂದ ಅತ್ತಾಲಿಯ ಎಂಬಲ್ಲಿಗೆ ಹೋದರು.


ಸ್ತೆಫನನ ಮರಣದ ನಂತರ ಸಂಭವಿಸಿದ ಹಿಂಸೆಯ ನಿಮಿತ್ತ ಚದರಿಹೋದವರು ಫೊಯಿನಿಕೆ, ಸೈಪ್ರಸ್ ಮತ್ತು ಅಂತಿಯೋಕ್ಯದವರೆಗೆ ಪ್ರಯಾಣಮಾಡಿದರು. ಹೀಗೆ ಅವರು ಯೆಹೂದ್ಯರಿಗೆ ಮಾತ್ರವೇ ವಾಕ್ಯವನ್ನು ಸಾರಿದರು.


ಪೇತ್ರ ಯೋಹಾನರು ಕರ್ತದೇವರ ವಾಕ್ಯದ ಸಾಕ್ಷಿ ಹೇಳಿ ಬೋಧನೆ ಮಾಡಿದ ತರುವಾಯ ಸಮಾರ್ಯದ ಅನೇಕ ಗ್ರಾಮಗಳಲ್ಲಿ ಸುವಾರ್ತೆ ಸಾರಿ, ಯೆರೂಸಲೇಮಿಗೆ ಹಿಂದಿರುಗಿದರು.


ಅಷ್ಟರಲ್ಲಿ, ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿದಾಡುವಷ್ಟು ಕಿಕ್ಕಿರಿದು ಬಂದಿರಲಾಗಿ, ಯೇಸು ಮೊದಲು ತಮ್ಮ ಶಿಷ್ಯರಿಗೆ ಹೀಗೆಂದು ಮಾತನಾಡಲಾರಂಭಿಸಿದರು, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ ಅಂದರೆ, ಕಪಟತನದ ಬಗ್ಗೆ ನೀವು ಎಚ್ಚರವಾಗಿರಿ.


“ಆ ಸಾಮ್ಯದ ಅರ್ಥ ಹೀಗಿದೆ: ಬೀಜ ಎಂದರೆ ದೇವರ ವಾಕ್ಯ.


ಇದಾದ ಮೇಲೆ, ಯೇಸು ಪ್ರತಿಯೊಂದು ಪಟ್ಟಣಕ್ಕೂ ಹಳ್ಳಿಗೂ ಹೋಗಿ, ದೇವರ ರಾಜ್ಯದ ವಿಷಯ ಪ್ರಚಾರ ಮಾಡುತ್ತಾ ಸುವಾರ್ತೆಯನ್ನು ಸಾರುತ್ತಾ ಇದ್ದರು. ಹನ್ನೆರಡು ಮಂದಿ ಶಿಷ್ಯರು ಅವರೊಂದಿಗೆ ಇದ್ದರು.


ಯೇಸುವನ್ನು ಕಂಡ ಮೇಲೆ, “ಎಲ್ಲರೂ ನಿಮ್ಮನ್ನು ಎದುರು ನೋಡುತ್ತಿದ್ದಾರೆ,” ಎಂದು ಹೇಳಿದರು.


ಇಡೀ ಊರಿನವರು ಕೂಡಿ ಆ ಮನೆಯ ಬಾಗಿಲಿನ ಬಳಿ ಬಂದರು.


ಯೋಹಾನನು ಬಂಧಿತನಾಗಿ ಸೆರೆಯಾದ ತರುವಾಯ, ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಸಾರಿದರು:


ಮತ್ತು ಯೇಸು ಅವರಿಗೆ ಉಪದೇಶಿಸಲು ಪ್ರಾರಂಭಿಸಿದರು. ಅವರು ಹೀಗೆ ಹೇಳಿದರು:


ನಾನು ನಿಮ್ಮ ನೀತಿಯನ್ನು ದೊಡ್ಡ ಸಭೆಯಲ್ಲಿ ಸಾರಿದೆನು; ಇಗೋ, ನಾನು ನನ್ನ ತುಟಿಗಳಿಂದ ಸಾರದೆ ಇರಲಿಲ್ಲವೆಂದು ನೀವೇ ತಿಳಿದಿದ್ದೀರಿ.


ಒಂದು ದಿನ ಯೇಸು ಬೋಧಿಸುತ್ತಿದ್ದಾಗ, ಗಲಿಲಾಯ ಯೂದಾಯ ಮತ್ತು ಯೆರೂಸಲೇಮಿನ ಪ್ರತಿಯೊಂದು ಊರಿನಿಂದ ಬಂದಿದ್ದ ಫರಿಸಾಯರೂ ನಿಯಮ ಬೋಧಕರೂ ಅಲ್ಲಿ ಕುಳಿತುಕೊಂಡಿದ್ದರು. ಯೇಸುವಿನಲ್ಲಿ ಸ್ವಸ್ಥಮಾಡುವುದಕ್ಕಾಗಿ ದೇವರ ಶಕ್ತಿಯು ಇತ್ತು.


ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ಕಂಡು ಅವರ ಮೇಲೆ ಕನಿಕರಪಟ್ಟರು. ಏಕೆಂದರೆ ಅವರು ಕುರುಬನಿಲ್ಲದ ಕುರಿಗಳಂತಿದ್ದರು. ಆಗ ಯೇಸು ಅವರಿಗೆ ಅನೇಕ ವಿಷಯಗಳನ್ನು ಕುರಿತು ಬೋಧಿಸಲಾರಂಭಿಸಿದರು.


ಕೆಲವು ದಿನಗಳಾದ ಮೇಲೆ ಯೇಸು ಕಪೆರ್ನೌಮಿಗೆ ಹಿಂದಿರುಗಿದಾಗ, ಅವರು ಮನೆಗೆ ಬಂದಿದ್ದಾರೆಂಬ ವಾರ್ತೆಯು ಜನರಲ್ಲಿ ಹಬ್ಬಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು