Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:25 - ಕನ್ನಡ ಸಮಕಾಲಿಕ ಅನುವಾದ

25 ಯೇಸು ಅವರಿಗೆ, “ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗಲೂ ಅವಶ್ಯಕತೆಯಲ್ಲಿದ್ದಾಗಲೂ ಅವನು ಏನು ಮಾಡಿದನೆಂದು ನೀವು ಓದಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಗ ಯೇಸು ಅವರಿಗೆ, “ದಾವೀದನು ತಾನೂ ತನ್ನ ಸಂಗಡ ಇದ್ದವರೂ ಆಹಾರವಿಲ್ಲದೆ ಹಸಿದಾಗ ಏನು ಮಾಡಿದನೆಂಬುದನ್ನು ನೀವು ಎಂದಾದರೂ ಓದಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅದಕ್ಕೆ ಯೇಸು, “ಹಿಂದೆ, ಅರಸ ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದು, ಉಣ್ಣಲು ಏನೂ ಇಲ್ಲದಿದ್ದಾಗ ಏನು ಮಾಡಿದರೆಂಬುದನ್ನು ನೀವು ಓದಿರಬೇಕಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆತನು ಅವರಿಗೆ - ದಾವೀದನು ತಾನೂ ತನ್ನ ಸಂಗಡ ಇದ್ದವರೂ ಕೊರತೆಯುಳ್ಳವರಾಗಿ ಹಸಿದಾಗ ಏನು ಮಾಡಿದನೆಂಬದನ್ನು ನೀವು ಎಂದಾದರೂ ಓದಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯೇಸು ಅವರಿಗೆ, “ದಾವೀದನು ಮತ್ತು ಅವನ ಜನರು ಹಸಿದು ಆಹಾರವನ್ನು ಬಯಸಿದಾಗ ಅವನೇನು ಮಾಡಿದನೆಂಬುದನ್ನು ನೀವು ಓದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತನ್ನಾ ಜೆಜುನ್ “ದಾವಿದಾಕ್ ಅನಿ ತೆಚ್ಯಾ ವಾಂಗ್ಡಿಯಾಕ್ನಿ ಭುಕ್‍ಲಾಗಲ್ಲಿ, ತನ್ನಾ ತೆಂಕಾ ಖಾವ್ಕ್ ಕಾಯ್ಬಿ ನಸಲ್ಲೆ, ತನ್ನಾ ದಾವಿದಾನ್ ಕಾಯ್ ಕರ್‍ಲ್ಯಾನ್ ಮನುನ್ ಪವಿತ್ರ್ ಪುಸ್ತಕಾತ್ ವಾಚುಕ್ನ್ಯಾಸಿ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:25
11 ತಿಳಿವುಗಳ ಹೋಲಿಕೆ  

ಯೇಸು ಅವನಿಗೆ, “ಮೋಶೆಯ ನಿಯಮದಲ್ಲಿ ಏನು ಬರೆದಿದೆ? ನೀನು ಅದನ್ನು ಹೇಗೆ ಓದುತ್ತೀ?” ಎಂದು ಕೇಳಿದರು.


ಸತ್ತವರು ಎದ್ದು ಬರುವುದರ ವಿಷಯವಾಗಿ, ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ’ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಹೇಗೆ ಮಾತನಾಡಿದರೆಂದು ಮೋಶೆಯ ಗ್ರಂಥದಲ್ಲಿ ನೀವು ಓದಲಿಲ್ಲವೋ?


ಏಳುಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆಯಾಗಿ ಸಂತಾನವಿಲ್ಲದೆ ಮೃತಪಟ್ಟನು.


ಆದರೆ ಸತ್ತವರ ಪುನರುತ್ಥಾನದ ವಿಷಯವಾಗಿ,


ಯೇಸು ಅವರಿಗೆ, “ ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಇದು ಕರ್ತನಿಂದಲೇ ಆಯಿತು. ಇದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾಗಿ ತೋರುತ್ತದೆ,’ ಎಂಬುದನ್ನು ನೀವು ಪವಿತ್ರ ವೇದದಲ್ಲಿ ಎಂದೂ ಓದಲಿಲ್ಲವೇ?


“ಮಕ್ಕಳು ಹೇಳುವುದೇನೆಂದು ನಿನಗೆ ಕೇಳಿಸುತ್ತಿದೆಯೋ?” ಎಂದು ಯೇಸುವನ್ನು ಕೇಳಿದರು. ಯೇಸು, “ಹೌದು,” ಎಂದು ಉತ್ತರಿಸಿ ಅವರಿಗೆ, “ ‘ಸಣ್ಣ ಮಕ್ಕಳ ಮತ್ತು ಹಾಲುಣ್ಣುವ ಕೂಸುಗಳ ಬಾಯಿಂದ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿದ್ದೀ,’ ಎಂಬುದನ್ನು ಓದಲಿಲ್ಲವೋ?” ಎಂದರು.


ಯೇಸು ಉತ್ತರವಾಗಿ ಅವರಿಗೆ, “ಆದಿಯಿಂದಲೇ ಸೃಷ್ಟಿಕರ್ತ, ‘ಅವರನ್ನು ಗಂಡು ಹೆಣ್ಣಾಗಿ ಮಾಡಿದರು.


ನಲವತ್ತು ದಿನ ಹಗಲೂ ರಾತ್ರಿ ಉಪವಾಸವಿದ್ದ ಮೇಲೆ ಯೇಸುವಿಗೆ ಹಸಿವಾಯಿತು.


ಆಗ ಫರಿಸಾಯರು ಯೇಸುವಿಗೆ, “ಇಲ್ಲಿ ನೋಡು, ನಿನ್ನ ಶಿಷ್ಯರು ಸಬ್ಬತ್ ದಿನದಲ್ಲಿ ನಿಯಮಕ್ಕೆ ವಿರುದ್ಧವಾಗಿರುವದನ್ನು ಏಕೆ ಮಾಡುತ್ತಾರೆ?” ಎಂದು ಹೇಳಿದರು.


ಅವನು ಮಹಾಯಾಜಕನಾದ ಅಬಿಯಾತರನ ಕಾಲದಲ್ಲಿ, ದೇವರ ಆಲಯದೊಳಗೆ ಹೋಗಿ ಯಾಜಕರ ಹೊರತು ಬೇರೆಯವರು ತಿನ್ನುವುದಕ್ಕೆ ನಿಯಮ ಸಮ್ಮತವಲ್ಲದ ನೈವೇದ್ಯದ ರೊಟ್ಟಿಯನ್ನು ತೆಗೆದುಕೊಂಡು ತಿಂದು, ತನ್ನ ಸಂಗಡಿಗರಿಗೂ ಕೊಟ್ಟನು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು