Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:29 - ಕನ್ನಡ ಸಮಕಾಲಿಕ ಅನುವಾದ

29 ಆದರೆ ಪವಿತ್ರಾತ್ಮರನ್ನು ದೂಷಿಸುವವನಿಗೆ ಎಂದಿಗೂ ಕ್ಷಮಾಪಣೆ ದೊರೆಯುವುದಿಲ್ಲ. ಅವನು ನಿತ್ಯ ಪಾಪದ ಅಪರಾಧಿಯಾಗಿದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆದರೆ ಪವಿತ್ರಾತ್ಮನನ್ನು ದೂಷಿಸಿದವನು ಎಂದಿಗೂ ಕ್ಷಮಾಪಣೆ ಹೊಂದಲಾರನು; ಅವನು ಶಾಶ್ವತವಾದ ಪಾಪದೊಳಗೆ ಸೇರಿದವನಾದನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಆದರೆ ಪವಿತ್ರಾತ್ಮ ಅವರನ್ನು ದೂಷಿಸುವವನಿಗೆ ಮಾತ್ರ ಕ್ಷಮೆ ದೊರಕದು. ಅಂಥವನ ಪಾಪ ಶಾಶ್ವತವಾದುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆದರೆ ಪವಿತ್ರಾತ್ಮನನ್ನು ದೂಷಿಸುವವನಿಗೆ ಕ್ಷಮೆ ಇಲ್ಲವೇ ಇಲ್ಲ. ಅವರ ಪಾಪ ಶಾಶ್ವತವಾದದ್ದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಖರೆ ದೆವಾಚ್ಯಾ ಆತ್ಮ್ಯಾಚ್ಯಾ ವಿರೊದ್ ನಿಂದ್ಯಾ ಬೊಲಲ್ಲ್ಯಾಕ್, ಕನ್ನಾಚ್ ಮಾಪಿ ಗಾವಿನಾ. ಕಶ್ಯಾಕ್ ಮಟ್ಲ್ಯಾರ್, ತೊ ಕನ್ನಾಬಿ ಮಾಪ್ ಕರಿನಸಲ್ಲ್ಯಾ ಪಾಪಾತ್ ಪಡ್ತಾ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:29
9 ತಿಳಿವುಗಳ ಹೋಲಿಕೆ  

ಮನುಷ್ಯಪುತ್ರನಾದ ನನಗೆ ವಿರೋಧವಾಗಿ ಮಾತನಾಡುವ ಪ್ರತಿಯೊಬ್ಬರಿಗೂ ಕ್ಷಮಾಪಣೆಯಾಗುವುದು, ಆದರೆ ಪವಿತ್ರಾತ್ಮರಿಗೆ ವಿರೋಧವಾಗಿ ದೂಷಣೆ ಮಾಡಿದರೆ ಅದಕ್ಕೆ ಕ್ಷಮಾಪಣೆಯಿಲ್ಲ.


ಅಂಥವರು ಕರ್ತ ಯೇಸುವಿನ ಸನ್ನಿಧಿಯಿಂದಲೂ ಅವರ ಮಹಿಮೆಯ ಬಲದಿಂದಲೂ ಬಹಿಷ್ಕೃತರಾಗಿ ನಿತ್ಯನಾಶದ ಶಿಕ್ಷೆಯನ್ನು ಅನುಭವಿಸುವರು.


ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲಕ್ಕೆ ಇಡಲಾಗಿದೆ.


ಇವರು ವಿಧವೆಯರ ಮನೆಗಳನ್ನು ದೋಚಿ ನಟನೆಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ, ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು,” ಎಂದರು.


“ಹೀಗೆ ಇವರು ನಿತ್ಯವಾದ ಶಿಕ್ಷೆಗೆ ಒಳಗಾಗುವರು. ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು,” ಎಂದು ಹೇಳುವೆನು.


ಸೊದೋಮ ಗೊಮೋರದವರೂ ಹಾಗೆಯೇ ಅವುಗಳ ಸುತ್ತಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಅನೈತಿಕತೆಗೆ ಒಪ್ಪಿಸಿಕೊಟ್ಟರು. ಅವರು ಸ್ವಭಾವಕ್ಕೆ ವಿರುದ್ಧ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲಾಗಿದ್ದಾರೆ.


ಆಗ ನಿಯಮ ಬೋಧಕರಲ್ಲಿ ಕೆಲವರು, “ಈತನು ದೇವದೂಷಣೆ ಮಾಡುತ್ತಿದ್ದಾನೆ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


“ಆತನಲ್ಲಿ ಅಶುದ್ಧಾತ್ಮವಿದೆ,” ಎಂದು ಅವರು ಹೇಳುತ್ತಿದ್ದುದರಿಂದ ಯೇಸು ಹೀಗೆ ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು