Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:3 - ಕನ್ನಡ ಸಮಕಾಲಿಕ ಅನುವಾದ

3 ಯೇಸು ಕೈಬತ್ತಿದವನಿಗೆ, “ಎದ್ದು ಮುಂದೆ ಬಾ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನು ಕೈಬತ್ತಿದ್ದವನಿಗೆ, “ಎದ್ದು ನಡುವೆ ನಿಂತುಕೋ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಯೇಸು ಬತ್ತಿದ ಕೈಯುಳ್ಳವನಿಗೆ, “ಎದ್ದು ಮುಂದಕ್ಕೆ ಬಾ,” ಎಂದರು. ಬಳಿಕ ಅಲ್ಲಿದ್ದವರನ್ನು ಉದ್ದೇಶಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆತನು ಕೈಬತ್ತಿದ್ದವನಿಗೆ - ಎದ್ದು ನಡುವೆ ಬಾ ಎಂದು ಹೇಳಿ ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೇಸು ಕೈಬತ್ತಿದ್ದ ಆ ಮನುಷ್ಯನಿಗೆ, “ಎದ್ದುನಿಲ್ಲು, ಜನರೆಲ್ಲರೂ ನಿನ್ನನ್ನು ನೋಡಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಜೆಜುನ್ ತ್ಯಾ ಅಕಡಲ್ಲ್ಯಾ ಹಾತಾಚ್ಯಾಕ್ “ಉಟುನ್ ಫಿಡೆ ಯೆ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:3
12 ತಿಳಿವುಗಳ ಹೋಲಿಕೆ  

ಆದ್ದರಿಂದ ಕ್ರಿಸ್ತ ಯೇಸುವು ನಮಗೋಸ್ಕರ ತಮ್ಮ ಮಾಂಸದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಅವರಿಗಿದ್ದ ಮನೋಭಾವವನ್ನು ಧರಿಸಿಕೊಳ್ಳಿರಿ. ಏಕೆಂದರೆ ಮಾಂಸದಲ್ಲಿ ಬಾಧೆಪಟ್ಟವರು ಪಾಪಮಾಡುವುದನ್ನು ನಿಲ್ಲಿಸಿಬಿಡುವರು.


ನಾನು ಸೆರೆಯಲ್ಲಿರುವುದರಿಂದಲೇ ಕರ್ತ ದೇವರಲ್ಲಿರುವ ಅನೇಕ ಸಹೋದರರು ಭಯವಿಲ್ಲದೆಯೂ ಭರವಸೆಯಿಂದಲೂ ಸುವಾರ್ತೆಯ ವಾಕ್ಯವನ್ನು ಮಾತನಾಡುವುದಕ್ಕೆ ಪ್ರೋತ್ಸಾಹ ಹೊಂದಿದ್ದಾರೆ.


ಒಳ್ಳೆಯದನ್ನು ಮಾಡುವುದರಲ್ಲಿ ಎದೆಗುಂದದಿರೋಣ. ಏಕೆಂದರೆ ನಾವು ಬೇಸರಗೊಳ್ಳದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.


ಆದ್ದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರವಾಗಿ ನಿಲ್ಲಿರಿ. ಯಾವುದೂ ನಿಮ್ಮನ್ನು ಕದಲಿಸದಿರಲಿ. ಕರ್ತನಲ್ಲಿ ನಿಮ್ಮ ಪ್ರಯಾಸವು ನಿಷ್ಫಲವಾಗುವುದಿಲ್ಲವೆಂದು ತಿಳಿದು, ಕರ್ತನ ಕೆಲಸಕ್ಕೆ ಯಾವಾಗಲೂ ನಿಮ್ಮನ್ನು ಸಂಪೂರ್ಣವಾಗಿ ಒಪ್ಪಿಸಿಕೊಡಿರಿ.


ನನ್ನನ್ನು ಕಳುಹಿಸಿದ ತಂದೆಯ ಕೆಲಸಗಳನ್ನು ಹಗಲಿರುವಾಗಲೇ ನಾವು ಮಾಡಬೇಕು. ರಾತ್ರಿ ಬಂದಾಗ ಯಾರಿಗೂ ಕೆಲಸ ಮಾಡಲಾಗದು.


ಆದರೆ ಯೇಸು ಅವರ ಆಲೋಚನೆಗಳನ್ನು ತಿಳಿದುಕೊಂಡು ಕೈಬತ್ತಿದವನಿಗೆ, “ನೀನು ಎದ್ದು ಬಂದು ನಡುವೆ ನಿಂತುಕೋ,” ಎಂದಾಗ ಅವನು ಎದ್ದು ನಿಂತುಕೊಂಡನು.


ಶಾಸನಕ್ಕೆ ರುಜು ಹಾಕಿದ್ದಾಯಿತೆಂದು ದಾನಿಯೇಲನಿಗೆ ತಿಳಿದಾಗ, ಅವನು ತನ್ನ ಮನೆಗೆ ಹೋದನು. ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆದಿರಲು, ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ, ಸ್ತೋತ್ರವನ್ನೂ ಸಲ್ಲಿಸಿದನು.


ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಈತನು ಬಿಟ್ಟುಕೊಡುವುದಿಲ್ಲ, ಮನಗುಂದುವುದಿಲ್ಲ, ದ್ವೀಪಗಳು ಈತನ ಬೋಧನೆಗೆ ಎದುರುನೋಡುವುವು.”


ಅಲ್ಲಿ ಕೈ ಬತ್ತಿದ ಒಬ್ಬ ಮನುಷ್ಯನಿದ್ದನು. ಆಗ ಫರಿಸಾಯರು ಯೇಸುವಿನ ಮೇಲೆ ತಪ್ಪು ಹೊರಿಸಬೇಕೆಂದು ಆತನಿಗೆ, “ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ನ್ಯಾಯಸಮ್ಮತವೋ?” ಎಂದು ಕೇಳಿದರು.


ಕೆಲವರು ಯೇಸುವಿನ ಮೇಲೆ ತಪ್ಪು ಹೊರಿಸಬೇಕೆಂದು, ಸಬ್ಬತ್ ದಿನದಲ್ಲಿ ಅವನನ್ನು ಯೇಸು ಗುಣಪಡಿಸುವರೋ ಏನೋ ಎಂದು ಲಕ್ಷವಿಟ್ಟು ನೋಡುತ್ತಿದ್ದರು.


ಆಗ ಯೇಸು ಅವರನ್ನು, “ಸಬ್ಬತ್ ದಿನದಲ್ಲಿ ಒಳ್ಳೆಯದನ್ನು ಮಾಡುವುದು ನಿಯಮಕ್ಕೆ ಸಮ್ಮತವೋ ಅಥವಾ ಕೆಟ್ಟದ್ದನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ ಅಥವಾ ತೆಗೆಯುವುದೋ?” ಎಂದು ಕೇಳಿದರು. ಅದಕ್ಕೆ ಅವರು ಸುಮ್ಮನಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು