Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:14 - ಕನ್ನಡ ಸಮಕಾಲಿಕ ಅನುವಾದ

14 ರೈತನು ‘ವಾಕ್ಯ’ ಎಂಬ ಬೀಜ ಬಿತ್ತುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆ ಬಿತ್ತುವವನು ವಾಕ್ಯವೆಂಬ ಬೀಜವನ್ನು ಬಿತ್ತುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಈ ಸಾಮತಿಯಲ್ಲಿ, ಬಿತ್ತುವವನು ‘ದೇವರ ಸಂದೇಶ’ ಎಂಬ ಬೀಜವನ್ನು ಬಿತ್ತುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆ ಬಿತ್ತುವವನು ವಾಕ್ಯವೆಂಬ ಬೀಜವನ್ನು ಬಿತ್ತುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ರೈತನು ದೇವರ ವಾಕ್ಯವನ್ನು ಬಿತ್ತುವವನಿಗೆ ಹೋಲಿಕೆಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 “ಸಿಪಡ್ತಲೊ ದೆವಾಚ್ಯಾ ಗೊಸ್ಟಿಯಾ ಸಿಪಡ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:14
13 ತಿಳಿವುಗಳ ಹೋಲಿಕೆ  

ಚದರಿಹೋದವರು ತಾವು ಹೋದಲ್ಲೆಲ್ಲಾ ವಾಕ್ಯವನ್ನು ಬೋಧಿಸಿದರು.


ಯಾರಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ, ಕೆಡುಕನು ಬಂದು ಅವರ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದುಹಾಕುತ್ತಾನೆ, ಇದೇ ದಾರಿಯ ಪಕ್ಕದಲ್ಲಿ ಬಿತ್ತಲಾಗಿರುವ ಬೀಜವಾಗಿರುವದು.


“ಆ ಸಾಮ್ಯದ ಅರ್ಥ ಹೀಗಿದೆ: ಬೀಜ ಎಂದರೆ ದೇವರ ವಾಕ್ಯ.


ಯೇಸು ಉತ್ತರವಾಗಿ ಅವರಿಗೆ, “ಒಳ್ಳೆಯ ಬೀಜ ಬಿತ್ತುವವನು ಮನುಷ್ಯಪುತ್ರನು.


“ಕೇಳಿರಿ! ಒಬ್ಬ ರೈತನು ಬಿತ್ತುವುದಕ್ಕೆ ಹೊರಟನು.


ಜನರು ಗುಂಪಾಗಿ ಕೂಡಿಬಂದದ್ದರಿಂದ ಮನೆಯೊಳಗಾಗಲಿ ಬಾಗಿಲ ಬಳಿಯಲ್ಲಾಗಲಿ ಸ್ಥಳವಿರಲಿಲ್ಲ. ಯೇಸು ಅವರಿಗೆ ದೇವರ ವಾಕ್ಯವನ್ನು ಹೇಳುತ್ತಿದ್ದರು.


ನೀರಿರುವ ಎಲ್ಲಾ ಕಡೆಗಳಲ್ಲಿ ಬಿತ್ತನೆ ಮಾಡಿ, ದನಕತ್ತೆಗಳನ್ನು ಮೇಯಲು ಬಿಡುವ ನೀವು ಧನ್ಯರೇ ಸರಿ.


ಮೊದಲಿನಿಂದ ಕಣ್ಣಾರೆ ಕಂಡವರೂ ದೇವರ ವಾಕ್ಯದ ಸೇವಕರೂ ನಮಗೆ ಕೊಟ್ಟಿರುವ ರೀತಿಯಲ್ಲಿಯೇ ಬರೆದಿದ್ದಾರೆ.


ಆಗ ಯೇಸು ಅನೇಕ ವಿಷಯಗಳನ್ನು ಅವರಿಗೆ ಸಾಮ್ಯಗಳಲ್ಲಿ ಹೇಳಿದ್ದು: “ಒಬ್ಬ ರೈತನು ಬಿತ್ತುವುದಕ್ಕೆ ಹೊರಟನು;


ಅನಂತರ ಯೇಸು ಅವರಿಗೆ, “ನಿಮಗೆ ಈ ಸಾಮ್ಯ ಅರ್ಥವಾಗಲಿಲ್ಲವೇ? ಹಾಗಾದರೆ ನೀವು ಬೇರೆ ಸಾಮ್ಯಗಳನ್ನು ಹೇಗೆ ಅರ್ಥಮಾಡಿಕೊಳ್ಳುವಿರಿ?


ಕೆಲವರು ದಾರಿಯ ಪಕ್ಕದಲ್ಲಿ ಬಿದ್ದ ಬೀಜದಂತಿದ್ದಾರೆ. ಅವರು ವಾಕ್ಯ ಕೇಳಿದ ಕೂಡಲೇ ಸೈತಾನನು ಬಂದು ಅವರಲ್ಲಿ ಬಿತ್ತಿದ್ದ ದೇವರ ವಾಕ್ಯವನ್ನು ತೆಗೆದುಬಿಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು