Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:6 - ಕನ್ನಡ ಸಮಕಾಲಿಕ ಅನುವಾದ

6 ಆದರೆ ಬಿಸಿಲೇರಿದಾಗ ಅವು ಬಾಡಿಹೋಗಿ, ಬೇರಿಲ್ಲದ ಕಾರಣ ಒಣಗಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ಬಿಸಿಲೇರಿದಾಗ ಬಾಡಿ, ಬೇರಿಲ್ಲದ ಕಾರಣ ಒಣಗಿ ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಬಿಸಿಲೇರಿದಾಗ ಬಾಡಿದವು; ಆಳವಾಗಿ ಬೇರೂರಲು ಆಗದ ಕಾರಣ ಅವು ಒಣಗಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದರೆ ಬಿಸಿಲೇರಿದಾಗ ಬಾಡಿ ಬೇರಿಲ್ಲದಕಾರಣ ಒಣಗಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ಸೂರ್ಯನು ಮೇಲೇರಿದಾಗ, ಆಳವಾದ ಬೇರಿಲ್ಲದ ಕಾರಣ ಆ ಸಸಿಗಳು ಒಣಗಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಸೂರ್ಯಾ ಉಗ್ವುನ್ ಯೆಲ್ಲ್ಯಾ ತನ್ನಾ, ತಿ ಝಾಡಾ ವಾಳುನ್ ಗೆಲಿ, ಕಶ್ಯಾಕ್ ಮಟ್ಲ್ಯಾರ್, ತೆಂಚಿ ಬೆರಾ ಭುತ್ತುರ್ ಜಾವ್ಕನತ್ತಿ. ತಸೆ ಮನುನ್, ತಿ ಝಾಡಾ, ವಾಳುನ್ ಗೆಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:6
15 ತಿಳಿವುಗಳ ಹೋಲಿಕೆ  

ಸೂರ್ಯನು ಉದಯಿಸಿದ ತರುವಾಯ ಉಷ್ಣತೆಯಿಂದ ಗಿಡ ಬಾಡಲು, ಅದರ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗುವುದಷ್ಟೆ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿಗಳಲ್ಲಿ ಬಾಡಿಹೋಗುವನು.


‘ಇವರಿಗೆ ಇನ್ನೆಂದಿಗೂ ಹಸಿವೆಯಾಗಲಿ; ಬಾಯಾರಿಕೆಯಾಗಲಿ ಆಗುವುದಿಲ್ಲ. ಇದಲ್ಲದೆ ಸೂರ್ಯನ ಬಿಸಿಲಾದರೂ,’ ಯಾವ ಝಳವಾದರೂ ಇವರಿಗೆ ತಟ್ಟುವುದಿಲ್ಲ.


ಕಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು, ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಚದುರಿ ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತು, ಹಣ್ಣು ಬಿಡದೆ ಒಣಗಿ ಹೋಗಿ ಬೇರುಸಹಿತ ಕಿತ್ತು ಬಿದ್ದ ಮರಗಳೂ


ಎಲ್ಲಾ ವಿಧವಾದ ದುಷ್ಟತನದ ವಂಚನೆಯಿಂದಲೂ ಕೂಡಿ ನಾಶವಾಗುವವರಲ್ಲಿ ಇದು ಸಂಭವಿಸುವುದು. ಏಕೆಂದರೆ ಅವರು ರಕ್ಷಣೆ ಹೊಂದುವಂತೆ ಸತ್ಯವನ್ನು ಪ್ರೀತಿಸಲು ನಿರಾಕರಿಸಿದ ಕಾರಣದಿಂದ ನಾಶವಾಗಿ ಹೋಗುವರು.


ನೀವು ಕ್ರಿಸ್ತ ಯೇಸುವಿನಲ್ಲಿ ಬೇರೂರಿದವರಾಗಿಯೂ ಕಟ್ಟಲಾದವರಾಗಿಯೂ ಇದ್ದು, ನಿಮಗೆ ಬೋಧನೆ ನೀಡಿದ ಪ್ರಕಾರ ನಿಮ್ಮ ವಿಶ್ವಾಸದಲ್ಲಿ ಬಲಹೊಂದಿ ಕೃತಜ್ಞತೆಯಿಂದ ತುಂಬಿ ಪ್ರವಾಹಿಸುವವರಾಗಿರಿ.


ನಂಬಿಕೆಯ ಮೂಲಕ ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ವಾಸಿಸಲಿ. ನೀವು ಪ್ರೀತಿಯಲ್ಲಿ ಬೇರೂರಿ ನೆಲೆಗೊಂಡು ನಿಂತು


ಸೂರ್ಯೋದಯವಾದಾಗ ದೇವರು ಉಗ್ರವಾದ ಪೂರ್ವ ಗಾಳಿಯನ್ನು ಸಿದ್ಧಮಾಡಿದರು. ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ, ಅವನು ಮೂರ್ಛೆ ಹೋಗಿ, ಮರಣವನ್ನು ಕೇಳಿಕೊಂಡು, “ನಾನು ಬದುಕುವುದಕ್ಕಿಂತ ಸಾಯುವುದು ಒಳ್ಳೆಯದು,” ಎಂದನು.


ನೀವು ದೀನರಿಗೆ ಕೋಟೆಯೂ, ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ, ಭೀಕರರ ಶ್ವಾಸವು ಬಿಸಿಲಿಗೆ ನೆರಳೂ, ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋಸ್ಕರ ಆಶ್ರಯವೂ ಆಗಿದ್ದೀರಿ.


ನನ್ನನ್ನು ದಿಟ್ಟಿಸಿ ನೋಡಬೇಡಿರಿ. ನಾನು ಸೂರ್ಯನ ದೃಷ್ಟಿಗೆ ಬಿದ್ದು ಕಪ್ಪಾಗಿದ್ದೇನೆ. ನನ್ನ ಸಹೋದರರು ನನ್ನ ಮೇಲೆ ಕೋಪಮಾಡಿಕೊಂಡು, ದ್ರಾಕ್ಷಿತೋಟಗಳನ್ನು ಕಾಯಲು ನನ್ನನ್ನು ನೇಮಿಸಿದರು. ಆದರೆ ನನ್ನ ಸ್ವಂತ ದ್ರಾಕ್ಷಿತೋಟವನ್ನು ನಾನು ಅಲಕ್ಷ್ಯ ಮಾಡಬೇಕಾಯಿತು.


ಆದರೆ ಬಿಸಿಲೇರಿದಾಗ ಅವು ಬಾಡಿಹೋಗಿ, ಬೇರಿಲ್ಲದ ಕಾರಣ ಒಣಗಿಹೋದವು.


ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಬಂಡೆಯ ಸ್ಥಳಗಳಲ್ಲಿ ಬಿದ್ದವು. ಅಲ್ಲಿ ಆಳವಾದ ಮಣ್ಣಿಲ್ಲದ ಕಾರಣ ಅವು ಬೇಗನೆ ಮೊಳೆತವು.


ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳ ಮಧ್ಯದಲ್ಲಿ ಬಿದ್ದವು. ಮುಳ್ಳುಗಿಡಗಳು ಬೆಳೆದು ಆ ಎಳೆಯ ಸಸಿಗಳನ್ನು ಅಡಗಿಸಿಬಿಟ್ಟಿದ್ದರಿಂದ ಅವು ಫಲ ಕೊಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು