Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:8 - ಕನ್ನಡ ಸಮಕಾಲಿಕ ಅನುವಾದ

8 ಇನ್ನು ಕೆಲವು ಬೀಜಗಳು ಒಳ್ಳೆಯ ಭೂಮಿಯಲ್ಲಿ ಬಿದ್ದು ಬೆಳೆದು ಮೂವತ್ತರಷ್ಟು, ಅರವತ್ತರಷ್ಟು, ನೂರರಷ್ಟು ಫಲಕೊಟ್ಟವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು ಮೊಳೆತು ಬೆಳೆದು ಬಂದು ಫಲಕೊಟ್ಟವು; ಅವುಗಳಲ್ಲಿ ಕೆಲವು ಮೂವತ್ತರಷ್ಟು, ಕೆಲವು ಅರುವತ್ತರಷ್ಟು, ಕೆಲವು ನೂರರಷ್ಟು ಫಲವನ್ನು ಕೊಟ್ಟವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇನ್ನೂ ಕೆಲವು ಬೀಜಗಳು ಹದವಾದ ಭೂಮಿಯಲ್ಲಿ ಬಿದ್ದವು. ಅವು ಮೊಳೆತು, ಬೆಳೆದು ತೆನೆಬಿಟ್ಟವು. ಅವುಗಳಲ್ಲಿ ಕೆಲವು ಮೂವತ್ತರಷ್ಟು, ಕೆಲವು ಅರವತ್ತರಷ್ಟು ಮತ್ತೆ ಕೆಲವು ನೂರರಷ್ಟು ಫಸಲನ್ನು ಕೊಟ್ಟವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇನ್ನು ಕೆಲವು ಬೀಜ ಒಳ್ಳೆಯ ನೆಲದಲ್ಲಿ ಬಿದ್ದು ಹುಟ್ಟಿ ಬೆಳೆಯುತ್ತಾ ಬಂದು ಒಂದು ಮೂವತ್ತರಷ್ಟು, ಒಂದು ಅರುವತ್ತರಷ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಬೇರೆ ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದವು. ಆ ಬೀಜಗಳು ಮೊಳೆತು, ಬೆಳೆದು, ಫಲಬಿಟ್ಟವು. ಕೆಲವು ಗಿಡಗಳು ಮೂವತ್ತರಷ್ಟು ಹೆಚ್ಟಾಗಿ, ಇನ್ನು ಕೆಲವು ಗಿಡಗಳು ಅರವತ್ತರಷ್ಟು ಹೆಚ್ಚಾಗಿ ಮತ್ತು ಬೇರೆ ಕೆಲವು ಗಿಡಗಳು ನೂರರಷ್ಟು ಹೆಚ್ಚಾಗಿ ಫಲಕೊಟ್ಟವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಅನಿ ಉಲ್ಲೆ ಭ್ಹಿಂಯ್, ಬರ್‍ಯಾ ಮಾಟಿತ್ ಪಡ್ಲೆ, ತೆ ಉಗಾವ್ಲೆ, ಝಾಡಾ ಮೊಟಿ ಹೊವ್ನ್ ಫಳ್ ದಿಲ್ಯಾನಿ; ಉಲ್ಲ್ಯಾನ್ ತಿಸ್ ದಾನೆ, ಉಲ್ಲ್ಯಾನಿ ಸಾಟ್ , ಅನಿ ಉಲ್ಲ್ಯಾನ್ ಸೆಂಬರಾಕ್ ಸೆಂಬರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:8
21 ತಿಳಿವುಗಳ ಹೋಲಿಕೆ  

“ನಾನೇ ದ್ರಾಕ್ಷಿಯ ಬಳ್ಳಿ, ನೀವು ಕವಲುಬಳ್ಳಿಗಳು. ನೀವು ನನ್ನಲ್ಲಿ ಮತ್ತು ನಾನು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಬಹಳ ಫಲಕೊಡುವಿರಿ. ಏಕೆಂದರೆ ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ.


ಆ ಸುವಾರ್ತೆಯು ಲೋಕದಲ್ಲೆಲ್ಲಾ ಹರಡಿದಂತೆ, ನಿಮಗೂ ತಲುಪಲು ನೀವು ಸಹ ಅದನ್ನು ಕೇಳಿ ದೇವರ ಕೃಪೆಯನ್ನು ನಿಜವಾಗಿಯೂ ತಿಳಿದುಕೊಂಡ ದಿವಸದಿಂದ ನಿಮ್ಮಲ್ಲಿಯೂ ಫಲಕೊಟ್ಟು ವೃದ್ಧಿಯಾಗುತ್ತಿದೆ.


ಇನ್ನೂ ಕೆಲವರು ಒಳ್ಳೆಯ ಭೂಮಿಯಲ್ಲಿ ಬಿದ್ದ ಬೀಜದಂತಿದ್ದು, ವಾಕ್ಯವನ್ನು ಕೇಳಿ ಅಂಗೀಕರಿಸಿ, ಮೂವತ್ತರಷ್ಟು, ಅರವತ್ತರಷ್ಟು, ನೂರರಷ್ಟು ಫಲಕೊಡುತ್ತಾರೆ,” ಎಂದರು.


ಇಸಾಕನು ಆ ದೇಶದಲ್ಲಿ ಬಿತ್ತಿದ ವರ್ಷದಲ್ಲಿಯೇ ನೂರರಷ್ಟು ಬೆಳೆಯನ್ನು ಹೊಂದಿದನು. ಯೆಹೋವ ದೇವರು ಅವನನ್ನು ಆಶೀರ್ವದಿಸಿದರು.


ಬೆರೋಯದಲ್ಲಿದ್ದವರು ಥೆಸಲೋನಿಕದವರಿಗಿಂತ ಹೆಚ್ಚು ಸದ್ಗುಣವುಳ್ಳವರು; ಅವರು ವಾಕ್ಯವನ್ನು ಅತ್ಯಾಸಕ್ತಿಯಿಂದ ಸ್ವೀಕರಿಸಿ, ಇವರು ಹೇಳಿದ್ದು ಸರಿಯಾದದ್ದೋ ಏನೋ ಎಂದು ಅವರು ಪ್ರತಿದಿನವೂ ಪವಿತ್ರ ವೇದಗಳನ್ನು ಪರೀಕ್ಷಿಸುತ್ತಿದ್ದರು.


ಆದರೆ ಕೆಲವು ಬೀಜಗಳು ಒಳ್ಳೆಯ ಭೂಮಿಯಲ್ಲಿ ಬಿದ್ದು, ಒಂದು ನೂರರಷ್ಟು ಮತ್ತೆ ಕೆಲವು ಅರವತ್ತರಷ್ಟು ಇನ್ನು ಕೆಲವು ಮೂವತ್ತರಷ್ಟು ಫಲಕೊಟ್ಟವು.


“ನನ್ನ ವಾಕ್ಯ ಬೆಂಕಿಗೆ ಸಮಾನ, ಬಂಡೆಯನ್ನು ಪುಡಿಪುಡಿ ಮಾಡುವ ಸುತ್ತಿಗೆಗೆ ಸಮಾನ.” ಇದು ಯೆಹೋವ ದೇವರಾದ ನನ್ನ ನುಡಿ.


ದೇವರ ಮಹಿಮೆ ಹಾಗೂ ಸ್ತೋತ್ರಕ್ಕಾಗಿ ಕ್ರಿಸ್ತ ಯೇಸುವಿನ ಮೂಲಕ ಬರುವ ನೀತಿಯ ಫಲಗಳಿಂದ ತುಂಬಿದವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.


ಯಾರಾದರೂ ದೇವರ ಚಿತ್ತವನ್ನು ಮಾಡಬಯಸುವುದಾದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಮಾತನಾಡುತ್ತೇನೋ ಎಂಬುದು ಅವರಿಗೆ ತಿಳಿಯುವುದು.


ಆದರೆ ಬೀಜ ಬಿದ್ದ ಒಳ್ಳೆಯ ಭೂಮಿಯವರು ಯಾರೆಂದರೆ ಯಥಾರ್ಥವಾದ ಒಳ್ಳೆಯ ಹೃದಯದಿಂದ, ವಾಕ್ಯವನ್ನು ಕೇಳಿ ಅದನ್ನು ಕೈಕೊಂಡು, ತಾಳ್ಮೆಯಿಂದ ಫಲಿಸುವವರೇ,” ಎಂದು ಹೇಳಿದರು.


ಉಳಿದ ಬೀಜಗಳು ಒಳ್ಳೆಯ ನೆಲದ ಮೇಲೆ ಬಿದ್ದವು. ಆಗ ಅವು ಬೆಳೆದು ನೂರರಷ್ಟು ಫಲಕೊಟ್ಟವು.” ಇದನ್ನು ಯೇಸು ಹೇಳಿ, “ಕೇಳುವುದಕ್ಕೆ ಕಿವಿಯುಳ್ಳವರು ಕೇಳಲಿ,” ಎಂದು ಒತ್ತಿ ಹೇಳಿದರು.


ಆದರೆ ಒಳ್ಳೆಯ ಭೂಮಿಯಲ್ಲಿ ಬಿತ್ತಲಾಗಿರುವ ಬೀಜವಾಗಿರುವವರು, ವಾಕ್ಯವನ್ನು ಕೇಳಿ ಅದನ್ನು ಗ್ರಹಿಸಿಕೊಳ್ಳುತ್ತಾರೆ. ಇವರು ಫಲ ಫಲಿಸುವವರಾಗಿ ನೂರರಷ್ಟು ಅರವತ್ತರಷ್ಟು ಮತ್ತು ಮೂವತ್ತರಷ್ಟು ಫಲವನ್ನು ಕೊಡುತ್ತಾರೆ.”


“ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು. ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನು ಘೋಷಿಸು.


ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳ ಮಧ್ಯದಲ್ಲಿ ಬಿದ್ದವು. ಮುಳ್ಳುಗಿಡಗಳು ಬೆಳೆದು ಆ ಎಳೆಯ ಸಸಿಗಳನ್ನು ಅಡಗಿಸಿಬಿಟ್ಟಿದ್ದರಿಂದ ಅವು ಫಲ ಕೊಡಲಿಲ್ಲ.


ಅನಂತರ ಯೇಸು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ,” ಎಂದು ಹೇಳಿದರು.


ಕ್ರಿಸ್ತನಲ್ಲಿ ಕಟ್ಟಡವೆಲ್ಲವೂ ಒಂದಾಗಿ ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ಧ ದೇವಾಲಯವಾಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು