Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 7:26 - ಕನ್ನಡ ಸಮಕಾಲಿಕ ಅನುವಾದ

26 ಆಕೆ, ಸಿರಿಯದ ಫೊಯಿನಿಕೆಯಲ್ಲಿ ಹುಟ್ಟಿದ ಗ್ರೀಕಳಾಗಿದ್ದಳು. ತನ್ನ ಮಗಳಿಗೆ ಹಿಡಿದಿದ್ದ ದೆವ್ವವನ್ನು ಓಡಿಸಬೇಕೆಂದು ಆಕೆ ಯೇಸುವನ್ನು ಬೇಡಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆ ಹೆಂಗಸು ಸುರೋಪೊಯಿನಿಕ್ಯದಲ್ಲಿ ಹುಟ್ಟಿದ ಗ್ರೀಕಳಾಗಿದ್ದಳು. ಆಕೆಯು ತನ್ನ ಮಗಳಿಗೆ ಹಿಡಿದಿದ್ದ ದೆವ್ವವನ್ನು ಬಿಡಿಸಬೇಕೆಂದು ಆತನನ್ನು ಬೇಡಿಕೊಂಡಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆಕೆಯ‍ ಚಿಕ್ಕಮಗಳಿಗೆ ದೆವ್ವ ಹಿಡಿದಿತ್ತು. ತನ್ನ ಮಗಳಿಂದ ಪಿಶಾಚಿಯನ್ನು ಹೊರಗಟ್ಟಬೇಕೆಂದು ಆಕೆ ಯೇಸುವನ್ನು ಬೇಡಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆಕೆಯ ಮಗಳಿಗೆ ದೆವ್ವ ಹಿಡಿದಿತ್ತು. ಆ ಹೆಂಗಸು ಅನ್ಯಮತದವಳೂ ಸುರೋಪೊಯಿನಿಕ್ಯರವಳೂ ಆಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅವಳು ಸಿರಿಯ ಪ್ರದೇಶದ ಪೊಯಿನಿಕ್ಯದಲ್ಲಿ ಹುಟ್ಟಿದ್ದಳು ಮತ್ತು ಗ್ರೀಕಳಾಗಿದ್ದಳು. ಆ ಸ್ತ್ರೀಯು ತನ್ನ ಮಗಳಲ್ಲಿರುವ ದೆವ್ವವನ್ನು ಹೊರಗಟ್ಟಬೇಕೆಂದು ಯೇಸುವಿನಲ್ಲಿ ಬೇಡಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತಿ ಎಕ್ “ಗ್ರಿಕ್” ಬಾಯ್ಕೊಮನುಸ್, ಸಿರಿಯಾಚ್ಯಾ ಪೊಯಿನಿಕ್ಯಾ ಮನ್ತಲ್ಯಾ ಜಾಗ್ಯಾರ್ ಜಲಮಲ್ಲಿ, ತೆನಿ ಅಪ್ನಾಚ್ಯಾ ಲೆಕಿಕ್ ಲಾಗಲ್ಲೊ ಗಿರೊ ಕಾಡ್ ಮನುನ್ ಜೆಜುಕ್ಡೆ ಮಾಗ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 7:26
7 ತಿಳಿವುಗಳ ಹೋಲಿಕೆ  

ಆಗ, ಕಾನಾನ್ಯ ಸ್ತ್ರೀಯೊಬ್ಬಳು ಬಂದು ಅವರಿಗೆ, “ಸ್ವಾಮೀ, ದಾವೀದನ ಪುತ್ರನೇ, ನನ್ನನ್ನು ಕರುಣಿಸು. ನನ್ನ ಮಗಳು ದೆವ್ವದ ಕಾಟದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ,” ಎಂದು ಕೂಗಿಕೊಂಡಳು.


ಇವರು ದೂರದಿಂದ ಬರುತ್ತಾರೆ. ಇವರು ಉತ್ತರದಿಂದ ಮತ್ತು ಪಶ್ಚಿಮದಿಂದ ಇವರು ಸೀನಿಮ್ ದೇಶದಿಂದ ಬರುತ್ತಿದ್ದಾರೆ.”


ಯೆಹೂದ್ಯರು ಯೆಹೂದ್ಯರಲ್ಲದವರು, ಸುನ್ನತಿ ಹೊಂದಿದವರು, ಸುನ್ನತಿ ಹೊಂದದವರು, ನಾಗರಿಕ, ಅನಾಗರಿಕ, ಆಳು, ಸ್ವತಂತ್ರರು ಎಂಬ ಭೇದವಿಲ್ಲ. ಆದರೆ ಕ್ರಿಸ್ತ ಯೇಸುವೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾರೆ.


ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ, ಯೆಹೂದ್ಯರು ಯೆಹೂದ್ಯರಲ್ಲದವರು ಎಂದೂ ದಾಸರು ಸ್ವತಂತ್ರರು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.


ಯೇಸುವಿನ ಸುದ್ದಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿದ್ದರಿಂದ, ಜನರು ವಿವಿಧ ವ್ಯಾಧಿಗಳಿಂದಲೂ ತೀವ್ರ ವೇದನೆಯಿಂದಲೂ ಅಸ್ವಸ್ಥರಾದವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ಅವರ ಬಳಿಗೆ ಕರೆದುಕೊಂಡು ಬಂದರು; ಯೇಸು ಅವರನ್ನೆಲ್ಲಾ ಗುಣಪಡಿಸಿದರು.


ಹೀಗೆ ಯೇಸುವಿನ ವಿಷಯ ತಿಳಿದ ಕೂಡಲೇ, ಅಶುದ್ಧಾತ್ಮಪೀಡಿತಳಾಗಿದ್ದ ಒಬ್ಬ ಚಿಕ್ಕ ಹುಡುಗಿಯ ತಾಯಿ ಬಂದು ಅವರ ಪಾದಕ್ಕೆ ಬಿದ್ದಳು.


ಯೇಸು ಆಕೆಗೆ, “ಮೊದಲು ಮಕ್ಕಳು ತಮಗೆ ಬೇಕಾದದ್ದನ್ನು ತಿಂದು ತೃಪ್ತಿಗೊಳ್ಳಲಿ, ಏಕೆಂದರೆ ಮಕ್ಕಳು ತಿನ್ನುವ ರೊಟ್ಟಿಯನ್ನು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು