Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 8:23 - ಕನ್ನಡ ಸಮಕಾಲಿಕ ಅನುವಾದ

23 ಯೇಸು ಆ ಕುರುಡನ ಕೈಹಿಡಿದು ಊರ ಹೊರಗೆ ಕರೆದುಕೊಂಡು ಹೋಗಿ, ಅವನ ಕಣ್ಣುಗಳ ಮೇಲೆ ಉಗುಳಿ ಅವನ ಮೇಲೆ ತಮ್ಮ ಕೈಯಿಟ್ಟು, “ನಿನಗೆ ಏನಾದರೂ ಕಾಣುತ್ತದೋ?” ಎಂದು ಅವನನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆತನು ಕುರುಡನ ಕೈ ಹಿಡಿದು ಊರ ಹೊರಗೆ ಕರೆದುಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳು ಹಚ್ಚಿ, ಅವನ ಮೇಲೆ ತನ್ನ ಕೈಗಳನ್ನಿಟ್ಟು, “ನಿನಗೆ ಏನಾದರೂ ಕಾಣುತ್ತದೆಯೋ?” ಎಂದು ಅವನನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಯೇಸು ಕುರುಡನ ಕೈಹಿಡಿದು, ಅವನನ್ನು ಊರ ಹೊರಗೆ ಕರೆದೊಯ್ದರು. ಅವನ ಮೇಲೆ ಕೈಯಿಟ್ಟು, “ನಿನಗೆ ಏನಾದರೂ ಕಾಣುತ್ತಿದೆಯೇ?’ ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆತನು ಕುರುಡನ ಕೈ ಹಿಡುಕೊಂಡು ಊರ ಹೊರಕ್ಕೆ ಕರಕೊಂಡು ಹೋಗಿ ಅವನ ಕಣ್ಣುಗಳಲ್ಲಿ ಉಗುಳಿ ಅವನ ಮೇಲೆ ಕೈಯಿಟ್ಟು - ನಿನಗೇನಾದರೂ ಕಾಣುತ್ತದೋ? ಎಂದು ಅವನನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆಗ ಯೇಸು ಆ ಕುರುಡನ ಕೈ ಹಿಡಿದುಕೊಂಡು, ಅವನನ್ನು ಊರಿನಿಂದ ಹೊರಕ್ಕೆ ಕರೆದುಕೊಂಡು ಹೋದನು. ನಂತರ ಯೇಸು ಅವನ ಕಣ್ಣುಗಳಲ್ಲಿ ಉಗುಳಿ ಅವನ ಮೇಲೆ ತನ್ನ ಕೈಗಳನ್ನಿಟ್ಟು, “ಈಗ ನಿನಗೆ ಕಾಣುತ್ತದೆಯೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತನ್ನಾ ಜೆಜುನ್ ತ್ಯಾ ಕುಡ್ಡ್ಯಾಕ್ ಹಾತ್ ಧರುನ್ ಗಾಂವಾಂಚ್ಯಾ ಭಾಯ್ರ್ ಘೆವ್ನ್ ಗೆಲ್ಯಾನ್ ಅನಿ ತೆಚ್ಯಾ ಡೊಳ್ಯಾ ವೈನಿ ಥುಕುನ್ ತೆಚ್ಯಾ ವರ್‍ತಿ ಹಾತ್ ಥವ್ಲ್ಯಾನ್, ಅನಿ “ಅತ್ತಾ ತುಕಾ ದಿಸುಕ್ ಲಾಗ್ಲಾ ಕಾಯ್ ನಾ?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 8:23
12 ತಿಳಿವುಗಳ ಹೋಲಿಕೆ  

ಯೇಸು ಅವನನ್ನು ಜನರ ಗುಂಪಿನಿಂದ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ ತಮ್ಮ ಬೆರಳುಗಳನ್ನು ಅವನ ಕಿವಿಯೊಳಗಿಟ್ಟು ಅನಂತರ ಉಗುಳಿ, ಅವನ ನಾಲಿಗೆಯನ್ನು ಮುಟ್ಟಿದರು.


“ನನ್ನ ಚಿಕ್ಕ ಮಗಳು ಸಾಯುತ್ತಿದ್ದಾಳೆ. ಅವಳು ಗುಣಹೊಂದಿ ಬದುಕುವಂತೆ ದಯಮಾಡಿ ಬಂದು ಅವಳ ಮೇಲೆ ನಿಮ್ಮ ಕೈಗಳನ್ನಿಡಬೇಕು,” ಎಂದು ಬಹಳವಾಗಿ ಬೇಡಿಕೊಂಡನು.


ಸೌಲನು ನೆಲದಿಂದ ಎದ್ದ ಮೇಲೆ ಕಣ್ಣು ತೆರೆದಾಗ ಏನೂ ಕಾಣಿಸಲಿಲ್ಲ. ಅವರು ಅವನ ಕೈಹಿಡಿದು ದಮಸ್ಕದೊಳಗೆ ಕರೆದುಕೊಂಡು ಹೋದರು.


ಅವಳು ಹೆತ್ತ ಎಲ್ಲಾ ಪುತ್ರರಲ್ಲಿ ಅವಳನ್ನು ನಡೆಸುವುದಕ್ಕೆ ಒಬ್ಬನೂ ಇಲ್ಲ. ಅವಳು ಬೆಳೆಯಿಸಿದ ಎಲ್ಲಾ ಪುತ್ರರಲ್ಲಿ, ಅವಳ ಕೈಯನ್ನು ಹಿಡಿಯುವವನು ಒಬ್ಬನೂ ಇಲ್ಲ.


ನಿನ್ನ ನಿರ್ಮಾಣ ಮಾಡಿ, ಗರ್ಭದಿಂದಲೂ ರೂಪಿಸುತ್ತಾ ಬಂದು, ನಿನಗೆ ಸಹಾಯ ಮಾಡುವವರಾದ ಯೆಹೋವ ದೇವರು ಹೇಳುವುದೇನೆಂದರೆ: ನನ್ನ ಸೇವಕನಾದ ಯಾಕೋಬೇ, ನಾನು ಆಯ್ದುಕೊಂಡ ಯೆಶುರೂನೇ, ಭಯಪಡಬೇಡ.


ನೀನು ಸಿರಿವಂತನಾಗುವಂತೆ ಬೆಂಕಿಯಲ್ಲಿ ಪುಟಕ್ಕೆ ಹಾಕಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿ ಬಿಳಿ ವಸ್ತ್ರಗಳನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಮುಲಾಮನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ.


ಈ ಒಡಂಬಡಿಕೆಯು ನಾನು ಇವರ ಪೂರ್ವಜರನ್ನು ಕೈಹಿಡಿದು, ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದ ದಿವಸದಂದು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ. ಏಕೆಂದರೆ ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲ. ಆದ್ದರಿಂದ ನಾನು ಅವರನ್ನು ಲಕ್ಷಿಸಲಿಲ್ಲ, ಎಂದು ಕರ್ತದೇವರು ಹೇಳುತ್ತಾರೆ.


ಈ ಒಡಂಬಡಿಕೆಯು ನಾನು ಇವರ ಪೂರ್ವಜರನ್ನು ಕೈಹಿಡಿದು ಈಜಿಪ್ಟ್ ದೇಶದಿಂದ ಕರೆದು ತಂದಾಗ, ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ. ನಾನು ಅವರಿಗೆ ಯಜಮಾನನಾಗಿ ಇದ್ದರೂ, ಆ ನನ್ನ ಒಡಂಬಡಿಕೆಯನ್ನು ಅವರು ಮೀರಿ ನಡೆದರು,” ಎಂದು ಯೆಹೋವ ದೇವರು ಹೇಳುತ್ತಾರೆ.


ಅವನು ಮೇಲಕ್ಕೆ ನೋಡಿ, “ಮನುಷ್ಯರು ಮರಗಳ ಹಾಗೆ ಕಾಣುತ್ತಿದ್ದಾರೆ. ಆದರೂ ಅವರು ನಡೆದಾಡುವುದನ್ನು ನೋಡುತ್ತಿದ್ದೇನೆ,” ಎಂದನು.


ಯೇಸು ಅವನಿಗೆ, “ನೀನು ಊರೊಳಕ್ಕೆ ಹೋಗಬೇಡ,” ಎಂದು ಹೇಳಿ ಅವನನ್ನು ಮನೆಗೆ ಕಳುಹಿಸಿಬಿಟ್ಟರು.


ಸಹಸ್ರಾಧಿಪತಿಯು ಯುವಕನ ಕೈಹಿಡಿದು ಏಕಾಂತವಾಗಿ ಪಕ್ಕಕ್ಕೆ ಕರೆದು, “ನೀನು ನನಗೆ ಹೇಳಬೇಕಾದದ್ದು ಏನು?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು