Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 1:12 - ಕನ್ನಡ ಸಮಕಾಲಿಕ ಅನುವಾದ

12 ಕೇಡು ಯೆಹೋವ ದೇವರಿಂದ ಇಳಿದು ಯೆರೂಸಲೇಮಿನ ಪುರದ್ವಾರಕ್ಕೆ ತಗಲಿದ ಕಾರಣ ಮಾರೋತಿನವರು ಮೇಲುಂಟಾಗುವುದಿಲ್ಲವೋ ಎಂದು ವೇದನೆ ಪಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕೇಡು ಯೆಹೋವನಿಂದ ಹೊರಟು ಯೆರೂಸಲೇಮಿನ ಪುರದ್ವಾರಕ್ಕೆ ತಗಲಿದ ಕಾರಣ ಮಾರೋತಿನವರು ತಮಗೆ ಮೇಲುಂಟಾಗುವುದಿಲ್ಲವೋ ಎಂದು ವೇದನೆಪಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಮಾರೋತಿನ ನಿವಾಸಿಗಳು ತಮ್ಮ ಸಂಕಟ ಪರಿಹಾರವಾಗುವುದೋ ಇಲ್ಲವೋ ಎಂದು ವೇದನೆಪಡುತ್ತಾರೆ: ಏಕೆಂದರೆ ಸ್ವಾಮಿಯಿಂದ ಬಂದ ವಿಪತ್ತು ಜೆರುಸಲೇಮಿನ ಪುರದ್ವಾರವನ್ನು ಮುಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕೇಡು ಯೆಹೋವನಿಂದಿಳಿದು ಯೆರೂಸಲೇವಿುನ ಪುರದ್ವಾರಕ್ಕೆ ತಗಲಿದ ಕಾರಣ ಮಾರೋತಿನವರು ಮೇಲುಂಟಾಗುವದಿಲ್ಲವೋ ಎಂದು ವೇದನೆಪಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಮಾರೊತ್‌ನಲ್ಲಿ ವಾಸಿಸುವ ಜನರು ಬಲಹೀನರಾಗಿದ್ದಾರೆ. ಅವರು ಶುಭವಾರ್ತೆಗಾಗಿ ಕಾಯುತ್ತಿದ್ದಾರೆ. ಯಾಕೆಂದರೆ ಜೆರುಸಲೇಮಿನ ನಗರ ದ್ವಾರದ ಬಳಿಗೆ ಯೆಹೋವನಿಂದ ಆಪತ್ತು ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 1:12
9 ತಿಳಿವುಗಳ ಹೋಲಿಕೆ  

ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿ ಬಿಟ್ಟಿದ್ದೀಯೋ? ಚೀಯೋನಿನ ಮೇಲೆ ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದೀಯೋ? ನಮಗೆ ಗುಣವಾಗದಂತೆ ಏಕೆ ಪೆಟ್ಟು ಹೊಡೆದಿ? ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ. ಕ್ಷೇಮ ಕಾಲವನ್ನು ಎದುರು ನೋಡಿದೆವು, ಹಾ, ಅಂಜಿಕೆಯೇ.


ಸಮಾರ್ಯದ ಗಾಯವು ಗುಣವಾಗದಂಥದ್ದು, ಅದು ಯೆಹೂದಕ್ಕೆ ಬಂತು; ನನ್ನ ಜನರ ಬಾಗಿಲಿಗೂ ಯೆರೂಸಲೇಮಿನವರೆಗೂ ಅದು ತಲುಪಿತು.


ಪಟ್ಟಣದಲ್ಲಿ ಕಹಳೆಯನ್ನು ಊದಿದರೆ, ಜನರು ಹೆದರುವುದಿಲ್ಲವೇ? ಯೆಹೋವ ದೇವರಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೇ?


ಸಮಾಧಾನಕ್ಕೆ ಕಾದುಕೊಂಡೆವು, ಆದರೆ ಒಳ್ಳೆಯದೇನೂ ಬರಲಿಲ್ಲ. ಆರೋಗ್ಯದ ಸಮಯಕ್ಕೆ ಕಾದಿದ್ದೆವು. ಆದರೆ ಇಗೋ, ಆತಂಕವನ್ನು ನೋಡುತ್ತೇವೆ.


ಬೆಳಕನ್ನು ರೂಪಿಸುವವನೂ, ಕತ್ತಲನ್ನು ನಿರ್ಮಿಸುವವನೂ, ಸಮಾಧಾನವನ್ನು ಉಂಟುಮಾಡುವವನೂ, ವಿಪತ್ತನ್ನು ಬರಮಾಡುವವನೂ ನಾನೇ. ಯೆಹೋವನಾದ ನಾನೇ ಇವುಗಳನ್ನೆಲ್ಲಾ ಮಾಡುತ್ತೇನೆ.


ನಾನು ಒಳ್ಳೆಯದನ್ನು ನಿರೀಕ್ಷಿಸುತ್ತಿರಲು ಕೇಡು ಬಂದೊದಗಿತು; ನಾನು ಬೆಳಕನ್ನು ಎದುರು ನೋಡಲು, ಅಂಧಕಾರ ಬಂದು ಕವಿಯಿತು.


ಅವನು ಬರುವಾಗ, ಏಲಿಯು ದೇವರ ಮಂಜೂಷಕ್ಕೋಸ್ಕರ ತನ್ನ ಹೃದಯವು ನಡುಗುತ್ತಾ ಇರುವುದರಿಂದ, ಆಸನದ ಮೇಲೆ ಮಾರ್ಗದ ಬಳಿಯಲ್ಲಿ ನಿರೀಕ್ಷಿಸುತ್ತಾ ಕುಳಿತಿದ್ದನು. ಊರಲ್ಲಿ ವರ್ತಮಾನ ತಿಳಿಸಲು ಆ ಮನುಷ್ಯನು ಪಟ್ಟಣದಲ್ಲಿ ಪ್ರವೇಶಿಸಿದಾಗ ಪಟ್ಟಣವೆಲ್ಲಾ ಕೂಗಿತು.


ಆಗ ಆಕೆಯು ಅವರಿಗೆ, “ನನ್ನನ್ನು ‘ನೊವೊಮಿ’ ಎಂದು ಕರೆಯಬೇಡಿರಿ. ಮಾರಾ ಎಂದು ಕರೆಯಿರಿ ಏಕೆಂದರೆ ಸರ್ವಶಕ್ತರು ನನ್ನನ್ನು ಬಹು ದುಃಖದಿಂದ ನಡೆಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು