Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 1:2 - ಕನ್ನಡ ಸಮಕಾಲಿಕ ಅನುವಾದ

2 ನನ್ನ ಪ್ರಿಯರೇ, ನಿಮ್ಮ ನಂಬಿಕೆಯು ವಿವಿಧ ಕಷ್ಟಗಳಿಗೆ ಗುರಿಯಾಗುವಾಗ ಅವುಗಳನ್ನು ಸಂತೋಷದಿಂದ ಎಣಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನನ್ನ ಸಹೋದರರೇ, ನೀವು ನಾನಾವಿಧವಾದ ಕಷ್ಟಗಳನ್ನು ಅನುಭವಿಸುವಾಗ ಅದನ್ನು ಕೇವಲ ಆನಂದಕರವಾದದ್ದೆಂದು ತಿಳಿಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನನ್ನ ಪ್ರಿಯ ಸಹೋದರರೇ, ನಿಮಗೆ ವಿವಿಧ ಸಂಕಟ ಶೋಧನೆಗಳು ಬಂದೊದಗಿದಾಗ ಅವುಗಳನ್ನು ಸಂತೋಷದಿಂದ ಸಹಿಸಿಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2-3 ನನ್ನ ಸಹೋದರರೇ, ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ತಾಳ್ಮೆಯನ್ನುಂಟುಮಾಡುತ್ತದೆಂದು ತಿಳಿದು ನೀವು ನಾನಾವಿಧವಾದ ಕಷ್ಟಗಳಲ್ಲಿ ಬಿದ್ದಿರುವಾಗ ಅದನ್ನು ಕೇವಲ ಆನಂದಕರವಾದದ್ದೆಂದು ಎಣಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನನ್ನ ಸಹೋದರ ಸಹೋದರಿಯರೇ, ನಿಮಗೆ ಅನೇಕ ತೊಂದರೆಗಳು ಬರುತ್ತವೆ. ಆದರೆ ಅವುಗಳು ಬಂದಾಗ ನೀವು ಬಹಳ ಸಂತೋಷಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಮಾಜ್ಯಾ ಭಾವಾನು, ಅನಿ ಭೆನಿಯಾನು ತುಮ್ಕಾ ಲೈ ತರಾಸಾ ಯೆತಾತ್, ಖರೆ ತೆ ಯೆಲ್ಲ್ಯಾ ತನ್ನಾ ತುಮಿ ಕುಶಿ ಹೊವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 1:2
21 ತಿಳಿವುಗಳ ಹೋಲಿಕೆ  

ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತದೇವರು ತಮ್ಮನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದ ಜೀವದ ಕಿರೀಟವನ್ನು ಹೊಂದುವನು.


ನೀವು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವುದು ಮಾತ್ರವಲ್ಲ, ಅವರಿಗೋಸ್ಕರ ಸಂಕಷ್ಟಗಳನ್ನು ಅನುಭವಿಸುವುದೂ ನಿಮಗೆ ದಾನವಾಗಿ ಕೊಡಲಾಗಿದೆ.


ಕರ್ತದೇವರು ಭಕ್ತರನ್ನು ಸಂಕಟದೊಳಗಿಂದ ತಪ್ಪಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವರಾಗಿದ್ದಾರೆ.


ಈಗ ನಾನು ನಿಮಗೋಸ್ಕರ ಸಹಿಸುತ್ತಿರುವ ಬಾಧೆಗಳಲ್ಲಿ ಆನಂದಿಸುತ್ತೇನೆ. ಕ್ರಿಸ್ತ ಯೇಸುವಿನ ಸಂಕಟಗಳೊಳಗೆ ಇನ್ನೂ ಕೊರತೆಯಾಗಿರುವುದನ್ನು ಅವರ ದೇಹವಾಗಿರುವ ಸಭೆಗಾಗಿ ನನ್ನ ದೇಹದಲ್ಲಿ ತೀರಿಸುತ್ತೇನೆ.


ನಿನಗೆ ಸಂಭವಿಸುವುದಕ್ಕಿರುವ ಬಾಧೆಗಳಿಗೆ ಭಯಪಡಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು, ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕೆ ಇದ್ದಾನೆ. ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವವರೆಗೆ ನಂಬಿಗಸ್ತನಾಗಿರು. ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ಆದ್ದರಿಂದ ಯೇಸುವಿನ ನಾಮದ ನಿಮಿತ್ತ ಅವಮಾನಪಡಲು ತಾವು ಯೋಗ್ಯರಾದೆವಲ್ಲಾ ಎಂದು ಅಪೊಸ್ತಲರು ಸಂತೋಷಪಡುತ್ತಾ ನ್ಯಾಯಸಭೆಯಿಂದ ಹೊರಗೆ ಹೋದರು.


ನೀವು ಸೆರೆಯವರಿಗೆ ಅನುತಾಪ ತೋರಿಸಿ, ನಿಮಗೋಸ್ಕರವಾಗಿ ಸ್ಥಿರವಾದ ಉತ್ತಮ ಆಸ್ತಿಯಿದೆ ಎಂದು ತಿಳಿದು, ನಿಮ್ಮ ಆಸ್ತಿ ಸುಲಿಗೆಯಾದಾಗ ಸಂತೋಷವಾಗಿ ಬಿಟ್ಟುಕೊಟ್ಟಿದ್ದೀರಿ.


ನಿಮ್ಮ ವಿಶ್ವಾಸದಿಂದ ಬರುವ ಯಜ್ಞದ ಮೇಲೆಯೂ ಸೇವೆಯ ಮೇಲೆಯೂ ನಾನು ಪಾನಸಮರ್ಪಣೆಯಾದರೂ ಸಹ ಹರ್ಷದಿಂದ ನಿಮ್ಮೆಲ್ಲರೊಡನೆ ಆನಂದಿಸುವೆನು.


ಅಷ್ಟು ಮಾತ್ರವೇ ಅಲ್ಲ, ನಮ್ಮ ಕಷ್ಟಸಂಕಟಗಳಲ್ಲಿಯೂ ಸಂತೋಷ ಪಡುವವರಾಗಿರುತ್ತೇವೆ. ಏಕೆಂದರೆ ಕಷ್ಟಸಂಕಟವು ತಾಳ್ಮೆಯನ್ನು ಉಂಟುಮಾಡುತ್ತದೆಂದೂ


ನನ್ನ ಪ್ರಿಯ ಸಹೋದರರೇ, ಮೋಸಹೋಗಬೇಡಿರಿ.


ನನ್ನ ಪ್ರಿಯರೇ ಇದನ್ನು ತಿಳಿಯಿರಿ, ಪ್ರತಿಯೊಬ್ಬನು ಕಿವಿಗೊಡುವುದರಲ್ಲಿ ತೀವ್ರವಾಗಿಯೂ ಮಾತನಾಡುವುದರಲ್ಲಿ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.


ಇಗೋ, ತಾಳಿದವನು ಬಾಳಿಯಾನು ಎಂದು ಹೇಳುತ್ತೇವಲ್ಲವೇ? ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ, ಕರ್ತದೇವರು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ತಿಳಿದು, ಕರ್ತದೇವರು ಬಹಳ ಒಳ್ಳೆಯವರೂ ದಯಾಳುವೂ ಆಗಿದ್ದಾರೆಂದು ತಿಳಿದಿದ್ದೀರಷ್ಟೆ.


ಇದಕ್ಕಾಗಿಯೇ ನೀವೂ ಹರ್ಷಿಸಿರಿ. ನನ್ನೊಡನೆ ಆನಂದಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು