Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 13:29 - ಕನ್ನಡ ಸಮಕಾಲಿಕ ಅನುವಾದ

29 “ಒಬ್ಬ ಪುರುಷನಿಗಾಗಲಿ ಇಲ್ಲವೆ ಸ್ತ್ರೀಗಾಗಲಿ ವ್ಯಾಧಿಯು ತಲೆಯ ಮೇಲಾಗಲಿ, ಗಡ್ಡದ ಮೇಲಾಗಲಿ ಕಲೆ ಇದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 “ಹೆಂಗಸಿನ ತಲೆಯಲ್ಲಿ ಆಗಲಿ, ಗಂಡಸಿನ ತಲೆಯಲ್ಲಿ ಆಗಲಿ ಅಥವಾ ಗಡ್ಡದ ಮೇಲೆ ಆಗಲಿ ಕಲೆಯುಂಟಾದರೆ ಯಾಜಕನು ಅದನ್ನು ಪರೀಕ್ಷಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಹೆಂಗಸಿನ ತಲೆಯಲ್ಲಾಗಲಿ ಗಂಡಸಿನ ತಲೆಯಲ್ಲಿ ಅಥವಾ ಗಡ್ಡದಲ್ಲಾಗಲಿ ಕಲೆಯುಂಟಾದರೆ ಯಾಜಕನು ಅದನ್ನು ಪರೀಕ್ಷಿಸಿ ನೋಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಹೆಂಗಸಿನ ತಲೆಯಲ್ಲಿ ಆಗಲಿ ಗಂಡಸಿನ ತಲೆಯಲ್ಲಿ ಅಥವಾ ಗಡ್ಡದಲ್ಲಿ ಆಗಲಿ ಕಲೆಯುಂಟಾದರೆ ಯಾಜಕನು ಅದನ್ನು ನೋಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ಒಬ್ಬ ಗಂಡಸಿನ ಅಥವಾ ಹೆಂಗಸಿನ ತಲೆಯ ನೆತ್ತಿಯಲ್ಲಿ ಅಥವಾ ಗಡ್ಡದಲ್ಲಿ ಸೋಂಕು ತಗಲಿ ಕಲೆ ಉಂಟಾಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 13:29
19 ತಿಳಿವುಗಳ ಹೋಲಿಕೆ  

ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ, ನಿನ್ನ ದೇಹವೆಲ್ಲಾ ಕತ್ತಲಾಗಿರುವುದು. ನಿನ್ನಲ್ಲಿರುವ ಬೆಳಕೇ ಕತ್ತಲಾಗಿರುವುದಾದರೆ ಅದು ಎಂತಹ ಕಾರ್ಗತ್ತಲಲ್ಲವೇ!


ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ. ಅದರ ಪ್ರವಾದಿಗಳು ಹಣಕ್ಕೆ ಶಕುನ ಹೇಳುತ್ತಾರೆ. ಆದರೂ ಯೆಹೋವ ದೇವರ ಮೇಲೆ ಆತುಕೊಂಡು, “ಯೆಹೋವ ದೇವರು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವುದಿಲ್ಲ,” ಎನ್ನುತ್ತಾರೆ.


ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು, ಸುಳ್ಳು ಬೋಧಿಸುವ ಪ್ರವಾದಿಯು ಬಾಲವಾಗಿರುವನು.


ಕೇಡಿಗೆ ಮೇಲೆಂದೂ, ಮೇಲಿಗೆ ಕೇಡೆಂದೂ ಕರೆದು, ಕತ್ತಲೆಯನ್ನು ಬೆಳಕೆಂದೂ, ಬೆಳಕನ್ನು ಕತ್ತಲೆಯೆಂದೂ; ಕಹಿಯನ್ನು ಸಿಹಿ ಎಂದೂ, ಸಿಹಿಯನ್ನು ಕಹಿ ಎಂದೂ ಎಣಿಸುವವರಿಗೆ ಕಷ್ಟ!


ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಏಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ? ತಲೆಯೆಲ್ಲಾ ಗಾಯವಾಗಿದೆ, ಹೃದಯವೆಲ್ಲಾ ಬಾಧಿತವಾಗಿದೆ.


ದುಷ್ಟತ್ವವನ್ನು ನಡೆಸುವವರಿಗೆ ಏನೂ ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ರೊಟ್ಟಿಯಂತೆ ತಿಂದು ಬಿಡುತ್ತಾರೆಯೋ? ಅವರು ದೇವರನ್ನು ಸ್ಮರಿಸುವುದೇ ಇಲ್ಲ.


ನಿಮ್ಮ ಜನರಾದ ಸಮಸ್ತ ಇಸ್ರಾಯೇಲಿನ ಯಾವ ಒಬ್ಬ ಮನುಷ್ಯನಾದರೂ ತಾನು ಅನುಭವಿಸುತ್ತಿರುವ ಉಪದ್ರವ ದುಃಖಗಳ ನಿಮಿತ್ತವಾಗಿ ಈ ಮಂದಿರದ ಕಡೆಗೆ ತನ್ನ ಕೈಗಳನ್ನು ಚಾಚಿ, ಯಾವ ಪ್ರಾರ್ಥನೆಯನ್ನಾದರೂ, ವಿಜ್ಞಾಪನೆಯನ್ನಾದರೂ ಮಾಡಿದರೆ,


ಅರಸನು ತನ್ನ ಸಲಹೆಗಾರರನ್ನು ಕೇಳಿ, ಎರಡು ಬಂಗಾರದ ಕರುಗಳನ್ನು ಮಾಡಿಸಿ ಜನರಿಗೆ, “ಯೆರೂಸಲೇಮಿನವರೆಗೂ ಜಾತ್ರೆಗೆ ಹೋಗುವುದು ನಿಮಗೆ ಕಷ್ಟವಾಗಿದೆ. ಇಸ್ರಾಯೇಲರೇ, ಇಗೋ ಈಜಿಪ್ಟಿನಿಂದ ನಿಮ್ಮನ್ನು ಬರಮಾಡಿದ ನಿಮ್ಮ ದೇವರುಗಳು,” ಎಂದನು.


ನಿಮ್ಮ ಜನರಾದ ಸಮಸ್ತ ಇಸ್ರಾಯೇಲಿನ ಯಾವ ಒಬ್ಬ ಮನುಷ್ಯನಾದರೂ ತನ್ನ ಹೃದಯದ ವೇದನೆಯಿಂದ, ಈ ಮಂದಿರದ ಕಡೆಗೆ ತನ್ನ ಕೈಗಳನ್ನು ಚಾಚಿ, ಯಾವ ಪ್ರಾರ್ಥನೆಯನ್ನಾದರೂ, ವಿಜ್ಞಾಪನೆಯನ್ನಾದರೂ ಮಾಡಿದರೆ,


ಆ ಹೊಳಪಾದ ಕಲೆಯು ಅದೇ ಸ್ಥಳದಲ್ಲಿ ಉಳಿದಿದ್ದರೆ ಮತ್ತು ಚರ್ಮದಲ್ಲಿ ಹರಡದೆ ಸ್ವಲ್ಪ ಮಬ್ಬಾಗಿದ್ದರೆ, ಬೆಂಕಿ ಸುಟ್ಟ ಬೊಬ್ಬೆಯ ಊತವೆಂದು ಮತ್ತು ಅವನು ಶುದ್ಧನೆಂದು ಯಾಜಕನು ನುಡಿಯಬೇಕು. ಏಕೆಂದರೆ ಅದು ಬೆಂಕಿಯ ಬೊಬ್ಬೆಯಾಗಿರುವುದು.


ಆಗ ಯಾಜಕನು ಆ ವ್ಯಾಧಿಯನ್ನು ಪರೀಕ್ಷಿಸಬೇಕು. ಅದು ನೋಡುವುದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದರೆ ಮತ್ತು ಅದರಲ್ಲಿ ಹಳದಿಯ ತೆಳ್ಳನೆಯ ಕೂದಲಿದ್ದರೆ, ಯಾಜಕನು ಆಗ ಅವನು ಅಶುದ್ಧನೆಂದು ಹೇಳಬೇಕು. ಅದು ತಲೆಯ ಮೇಲಾಗಲಿ ಇಲ್ಲವೆ ಗಡ್ಡದ ಮೇಲಾಗಲಿ ಇರುವ ಚರ್ಮರೋಗವಾಗಿದೆ.


ನಾನು ಇದನ್ನು ಕೇಳಿದಾಗ ನನ್ನ ವಸ್ತ್ರವನ್ನೂ, ನನ್ನ ನಿಲುವಂಗಿಯನ್ನೂ ಹರಿದು ನನ್ನ ತಲೆಯ ಮತ್ತು ಗಡ್ಡದ ಕೂದಲನ್ನು ಕಿತ್ತು, ಸ್ತಬ್ಧನಾಗಿ ಕುಳಿತುಕೊಂಡೆನು.


“ಮನುಷ್ಯಪುತ್ರನೇ, ನೀನು ಹರಿತವಾದ ಖಡ್ಗವನ್ನು ತೆಗೆದುಕೊಂಡು ಕ್ಷೌರಿಕನ ಕತ್ತಿಯನ್ನಾಗಿ ಉಪಯೋಗಿಸಿ, ಅದರಿಂದ ನಿನ್ನ ತಲೆಯನ್ನೂ ನಿನ್ನ ಗಡ್ಡವನ್ನೂ ಬೋಳಿಸಿಬಿಟ್ಟು, ಆಮೇಲೆ ಅದನ್ನು ತೂಕ ಮಾಡುವುದಕ್ಕೆ ತಕ್ಕಡಿಯನ್ನು ತೆಗೆದುಕೋ. ಆ ಕೂದಲನ್ನು ಭಾಗ ಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು