Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 27:10 - ಕನ್ನಡ ಸಮಕಾಲಿಕ ಅನುವಾದ

10 ಅದನ್ನು ಒಳ್ಳೆಯದಕ್ಕೆ ಕೆಟ್ಟದ್ದನ್ನಾಗಲಿ, ಕೆಟ್ಟದ್ದಕ್ಕೆ ಒಳ್ಳೆಯದನ್ನಾಗಲಿ ಬದಲು ಮಾಡಬಾರದು, ಮಾರ್ಪಡಿಸಲೂಬಾರದು. ಅವನು ಗೊತ್ತುಮಾಡಿದ ಒಂದು ಪಶುವಿಗೆ ಮತ್ತೊಂದನ್ನು ಬದಲು ಮಾಡಿದರೆ, ಅದು ಮತ್ತು ಅದರ ಬದಲಾಗಿಟ್ಟ ಪಶು ಇವೆರಡೂ ಯೆಹೋವ ದೇವರಿಗೆ ಪರಿಶುದ್ಧವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದನ್ನು ಬದಲಾಯಿಸಬಾರದು, ಕೆಟ್ಟದ್ದಕ್ಕೆ ಬದಲಾಗಿ ಒಳ್ಳೆಯದನ್ನೂ ಇಲ್ಲವೇ ಒಳ್ಳೆಯದಕ್ಕೆ ಬದಲಾಗಿ ಕೆಟ್ಟದ್ದನ್ನೂ, ಒಂದಕ್ಕೆ ಬದಲಾಗಿ ಬೇರೊಂದನ್ನೂ ಕೊಡಬಾರದು. ಅವನು ಗೊತ್ತುಮಾಡಿದ ಪಶುವಿಗೆ ಬದಲಾಗಿ ಬೇರೊಂದು ಪಶುವನ್ನು ಪ್ರತ್ಯೇಕಿಸಿಟ್ಟಿರುವ ಪಕ್ಷಕ್ಕೆ, ಮೊದಲನೆಯ ಪಶುವೂ ಹಾಗೂ ಅದಕ್ಕೆ ಬದಲಾಗಿ ಇಟ್ಟ ಪಶುವೂ ಎರಡೂ ಯೆಹೋವನದಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅದನ್ನು ಬದಲಾಯಿಸಕೂಡದು. ಕೆಟ್ಟದ್ದಕ್ಕೆ ಬದಲಾಗಿ ಒಳ್ಳೆಯದನ್ನು, ಒಳ್ಳೆಯದಕ್ಕೆ ಬದಲಾಗಿ ಕೆಟ್ಟದ್ದನ್ನು ಹಾಗು ಒಂದಕ್ಕೆ ಬದಲಾಗಿ ಮತ್ತೊಂದನ್ನು ಕೊಡಕೂಡದು. ಅವನು ಗೊತ್ತುಮಾಡಿದ ಪ್ರಾಣಿಗೆ ಬದಲಾಗಿ ಬೇರೊಂದು ಪ್ರಾಣಿಯನ್ನು ಪ್ರತ್ಯೇಕಿಸಿಟ್ಟಿದ್ದರೆ ಮೊದಲನೆಯ ಪ್ರಾಣಿ ಹಾಗು ಅದಕ್ಕೆ ಬದಲಾಗಿ ಇಟ್ಟ ಪ್ರಾಣಿ ಎರಡೂ ಸರ್ವೇಶ್ವರನಿಗೆ ಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅದನ್ನು ಬದಲಾಯಿಸಕೂಡದು; ಕೆಟ್ಟದ್ದಕ್ಕೆ ಬದಲಾಗಿ ಒಳ್ಳೇದನ್ನೂ ಒಳ್ಳೇದಕ್ಕೆ ಬದಲಾಗಿ ಕೆಟ್ಟದ್ದನ್ನೂ ಒಂದಕ್ಕೆ ಬದಲಾಗಿ ಬೇರೊಂದನ್ನೂ ಕೊಡಕೂಡದು. ಅವನು ಗೊತ್ತುಮಾಡಿದ ಪಶುವಿಗೆ ಬದಲಾಗಿ ಬೇರೊಂದು ಪಶುವನ್ನು ಪ್ರತ್ಯೇಕಿಸಿಟ್ಟಿರುವ ಪಕ್ಷಕ್ಕೆ ಮೊದಲನೆಯ ಪಶುವೂ ಅದಕ್ಕೆ ಬದಲಾಗಿ ಇಟ್ಟ ಪಶುವೂ ಎರಡೂ ಯೆಹೋವನವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯಾಕೆಂದರೆ ಅದನ್ನು ಪ್ರತಿಷ್ಠಿಸಿದ ವ್ಯಕ್ತಿ ಅದನ್ನು ಯೆಹೋವನಿಗೆ ಅರ್ಪಿಸುತ್ತೇನೆಂದು ಹರಕೆ ಮಾಡಿರುತ್ತಾನೆ. ಆದ್ದರಿಂದ ಅವನು ಅದರ ಬದಲು ಇನ್ನೊಂದು ಪಶುವನ್ನು ಕೊಡಲು ಪ್ರಯತ್ನಿಸಬಾರದು; ಅದನ್ನು ಬದಲಾಯಿಸಲು ಪ್ರಯತ್ನಿಸಬಾರದು. ಅವನು ಒಳ್ಳೆಯ ಪಶುವಿನ ಬದಲಾಗಿ ಕೆಟ್ಟ ಪಶುವನ್ನು ಕೊಡಲು ಪ್ರಯತ್ನಿಸಬಾರದು. ಅವನು ಪಶುಗಳನ್ನು ಬದಲಾಯಿಸಲು ಪ್ರಯತ್ನಿಸಿದರೆ, ಆ ಎರಡು ಪಶುಗಳೂ ಪವಿತ್ರವಾಗುತ್ತವೆ. ಅವೆರಡೂ ಯೆಹೋವನದಾಗಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 27:10
5 ತಿಳಿವುಗಳ ಹೋಲಿಕೆ  

ಅಂತಹ ವ್ಯಕ್ತಿ ಎರಡು ಮನಸ್ಸುಳ್ಳವನೂ ತನ್ನ ಮಾರ್ಗಗಳಲ್ಲೆಲ್ಲಾ ಚಂಚಲನೂ ಆಗಿದ್ದಾನೆ.


“ ‘ಆದರೆ ಯೆಹೋವ ದೇವರಿಗೆ ಸಮರ್ಪಿಸಬೇಕಾದ ಪಶುಗಳ ಜಾತಿಯಲ್ಲಿ ಯಾವುದಾಗಿದ್ದರೂ, ಅವುಗಳಲ್ಲಿ ಯೆಹೋವ ದೇವರಿಗೆ ಕೊಡುವಂಥದ್ದು ಪರಿಶುದ್ಧವಾಗಿರಬೇಕು.


ಅದು ಯೆಹೋವ ದೇವರಿಗೆ ಸಮರ್ಪಿಸಬೇಕಾದ ಪಶುವು ಅಶುದ್ಧವಾಗಿದ್ದರೆ, ಆ ಪಶುವನ್ನು ಅವನು ಯಾಜಕನ ಮುಂದೆ ನಿಲ್ಲಿಸಬೇಕು.


ಅವರು ಅದರಲ್ಲಿ ಏನನ್ನೂ ಮಾರಬಾರದು, ಏನನ್ನೂ ಬದಲಾಯಿಸಬಾರದು. ದೇಶದ ಪ್ರಥಮ ಫಲವನ್ನು ಯಾರಿಗೂ ಕೊಡಬಾರದು. ಏಕೆಂದರೆ ಅದು ಯೆಹೋವ ದೇವರಿಗೆ ಪರಿಶುದ್ಧವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು