Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 27:23 - ಕನ್ನಡ ಸಮಕಾಲಿಕ ಅನುವಾದ

23 ಯಾಜಕನು ಅವನಿಗೆ ನೇಮಿಸಿದ ಕ್ರಯದ ಹಣವನ್ನು ಜೂಬಿಲಿ ಸಂವತ್ಸರದವರೆಗೂ ಎಣಿಸಬೇಕು. ಅವನು ಆ ದಿವಸದಲ್ಲಿ ಕಟ್ಟಿದ ಕ್ರಯವನ್ನು ಯೆಹೋವ ದೇವರಿಗೆ ಮೀಸಲಾದದ್ದು ಎಂದು ಭಾವಿಸಿ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯಾಜಕನು ಮುಂದಣ ಜೂಬಿಲಿ ಸಂವತ್ಸರದ ತನಕ ಇರುವ ವರ್ಷಗಳಿಗೆ ತಕ್ಕಂತೆ ಅದರ ಬೆಲೆಯನ್ನು ನಿರ್ಣಯಿಸಬೇಕು. ಪ್ರತಿಷ್ಠಿಸಿದವನು ನಿರ್ಣಯಿಸಲ್ಪಟ್ಟ ಹಣವನ್ನು ಯೆಹೋವನಿಗೆ ಮೀಸಲಾದದ್ದೆಂದು ಭಾವಿಸಿ ಅದೇ ದಿನದಲ್ಲಿ ಕೊಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಯಾಜಕನ ಮುಂದಿನ ಜೂಬಿಲಿ ಸಂವತ್ಸರದ ತನಕ ಇರುವ ವರ್ಷಗಳಿಗೆ ತಕ್ಕಂತೆ ಅದರ ಬೆಲೆಯನ್ನು ನಿರ್ಣಯಿಸಬೇಕು. ಪ್ರತಿಷ್ಠಿಸಿದವನು ನಿರ್ಣಯಿಸಲಾದ ಹಣವನ್ನು ಸರ್ವೇಶ್ವರನಿಗೆ ಮೀಸಲಾದುದೆಂದು ಭಾವಿಸಿ ಅದೇ ದಿನದಲ್ಲಿ ಕೊಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯಾಜಕನು ಮುಂದಣ ಜೂಬಿಲಿ ಸಂವತ್ಸರದ ತನಕ ಇರುವ ವರುಷಗಳಿಗೆ ತಕ್ಕಂತೆ ಅದರ ಬೆಲೆಯನ್ನು ನಿರ್ಣಯಿಸಬೇಕು. ಪ್ರತಿಷ್ಠಿಸಿದವನು ನಿರ್ಣಯಿಸಲ್ಪಟ್ಟ ಹಣವನ್ನು ಯೆಹೋವನಿಗೆ ಮೀಸಲಾದದ್ದೆಂದು ಭಾವಿಸಿ ಅದೇ ದಿನದಲ್ಲಿ ಕೊಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯಾಜಕನು ಮುಂದಿನ ಜ್ಯೂಬಿಲಿ ಸಂವತ್ಸರದವರೆಗೆ ಇರುವ ವರ್ಷಗಳನ್ನು ಲೆಕ್ಕ ಹಾಕಿ ಅದರ ಬೆಲೆಯನ್ನು ನಿಗದಿ ಮಾಡಬೇಕು. ಆಗ ಭೂಮಿಯು ಯೆಹೋವನದಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 27:23
4 ತಿಳಿವುಗಳ ಹೋಲಿಕೆ  

ಆದರೆ ಜೂಬಿಲಿ ಸಂವತ್ಸರವಾದ ಮೇಲೆ ತನ್ನ ಹೊಲವನ್ನು ಪ್ರತಿಷ್ಠೆ ಮಾಡಿದರೆ, ಜೂಬಿಲಿ ಸಂವತ್ಸರದವರೆಗೆ ಮಿಕ್ಕ ವರ್ಷಗಳ ಲೆಕ್ಕದ ಪ್ರಕಾರ ಯಾಜಕನು ಅವನಿಗೆ ಹಣವನ್ನು ನಿರ್ಧರಿಸಿ, ಕಟ್ಟಿದ ಕ್ರಯದಿಂದ ಕಳೆಯಬೇಕು.


ಆಗ ಯಾಜಕನು ಅದು ಒಳ್ಳೆಯದೋ, ಕೆಟ್ಟದ್ದೋ ಎಂದು ಅದಕ್ಕೆ ಕ್ರಯ ಕಟ್ಟಬೇಕು. ಯಾಜಕನು ನಿರ್ಧರಿಸಿದ ಕ್ರಯವೇ ಅಂತಿಮ ಕ್ರಯವಾಗಿರಬೇಕು.


“ ‘ಆದರೆ ತನ್ನ ಹೊಲಗಳಲ್ಲಿ ಅಂದರೆ ಪಿತ್ರಾರ್ಜಿತ ಭೂಮಿಗೆ ಸೇರದಂಥ ಹೊಲವನ್ನು ಯೆಹೋವ ದೇವರಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ,


ಆ ಹೊಲವು ಯಾರಿಗೆ ಸ್ವಂತವಾಗಿದ್ದು, ಯಾರಿಂದ ಕೊಂಡುಕೊಳ್ಳಲಾಗಿದೆಯೋ ಅದು ಜೂಬಿಲಿ ವರ್ಷದಲ್ಲಿ ಅವರಿಗೇ ಹಿಂದಕ್ಕೆ ಕೊಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು