Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 5:8 - ಕನ್ನಡ ಸಮಕಾಲಿಕ ಅನುವಾದ

8 ಅವನು ಅವುಗಳನ್ನು ಯಾಜಕರ ಬಳಿಗೆ ತಂದಾಗ ಅವನು ಪಾಪ ಪರಿಹಾರದ ಬಲಿಗೆ ತಂದಿರುವುದನ್ನು ಮೊದಲು ಸಮರ್ಪಿಸಿ, ಅದರ ತಲೆಯನ್ನು ಕುತ್ತಿಗೆಯಿಂದ ಮುರಿಯಬೇಕು. ಆದರೆ ಅದನ್ನು ವಿಭಾಗಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನು ಅವುಗಳನ್ನು ಯಾಜಕನ ಬಳಿಗೆ ತಂದಾಗ ಯಾಜಕನು ಮೊದಲು ದೋಷಪರಿಹಾರಾರ್ಥವಾದದ್ದನ್ನು ಸಮರ್ಪಿಸಬೇಕು. ಅವನು ಅದರ ಕುತ್ತಿಗೆ ಮುರಿಯಬೇಕು; ಆದರೆ ತಲೆಯನ್ನು ಪೂರ್ಣವಾಗಿ ತೆಗೆದುಬಿಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವನು ಅವುಗಳನ್ನು ಯಾಜಕನ ಬಳಿಗೆ ತಂದಾಗ ಯಾಜಕನು ಮೊದಲು ದೋಷಪರಿಹಾರಾರ್ಥಕವಾದದ್ದನ್ನು ಸಮರ್ಪಿಸಬೇಕು. ಅವನು ಅದರ ಕುತ್ತಿಗೆ ಮುರಿಯಬೇಕು. ಅದರ ತಲೆಯನ್ನು ಪೂರಾ ತೆಗೆದುಬಿಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನು ಅವುಗಳನ್ನು ಯಾಜಕನ ಬಳಿಗೆ ತಂದಾಗ ಯಾಜಕನು ಮೊದಲು ದೋಷಪರಿಹಾರಾರ್ಥವಾದದ್ದನ್ನು ಸಮರ್ಪಿಸಬೇಕು. ಅವನು ಅದರ ಕುತ್ತಿಗೆ ಮುರಿಯಬೇಕು; ಅದರ ತಲೆಯನ್ನು ಪೂರಾ ತೆಗೆದು ಬಿಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವನು ಅವುಗಳನ್ನು ಯಾಜಕನ ಬಳಿಗೆ ತರಬೇಕು. ಯಾಜಕನು ಮೊದಲು ಒಂದು ಪಕ್ಷಿಯನ್ನು ದೋಷಪರಿಹಾರಕ ಯಜ್ಞವನ್ನಾಗಿ ಅರ್ಪಿಸುವನು. ಯಾಜಕನು ಪಕ್ಷಿಯ ಕುತ್ತಿಗೆಯನ್ನು ಮುರಿಯುವನು. ಆದರೆ ಯಾಜಕನು ಪಕ್ಷಿಯನ್ನು ಎರಡು ಭಾಗಗಳನ್ನಾಗಿ ವಿಭಾಗಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 5:8
4 ತಿಳಿವುಗಳ ಹೋಲಿಕೆ  

ಆಗ ಯಾಜಕನು ಅದನ್ನೂ ಬಲಿಪೀಠದ ಬಳಿಗೆ ತಂದು ಅದರ ತಲೆಯನ್ನು ಮುರಿದು, ಬಲಿಪೀಠದ ಮೇಲೆ ಸುಡಬೇಕು. ಅದರ ರಕ್ತವನ್ನು ಬಲಿಪೀಠದ ಹೊರಬದಿಯಲ್ಲಿ ಹಿಂಡಬೇಕು.


ಅವನು ಅದನ್ನು ರೆಕ್ಕೆಗಳೊಂದಿಗೆ ಹರಿಯಬೇಕು. ಆದರೆ ಬೇರೆಬೇರೆಯಾಗಿ ವಿಭಾಗಿಸಬಾರದು. ಆಗ ಯಾಜಕನು ಅದನ್ನು ಬಲಿಪೀಠದ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಸಮರ್ಪಿಸುವ ದಹನಬಲಿ ಯೆಹೋವ ದೇವರಿಗೆ ಸುವಾಸನೆಯಾಗುವಂತೆ ಸುಡಬೇಕು.


ಕ್ರಿಸ್ತ ಯೇಸುವು ನೀತಿವಂತರಾಗಿದ್ದರೂ ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವುದಕ್ಕಾಗಿ, ಒಂದೇ ಸಾರಿ ಪಾಪಗಳಿಗೋಸ್ಕರ ಬಾಧೆಪಟ್ಟು ಶರೀರದಲ್ಲಿ ಮರಣಹೊಂದಿದರು. ಆದರೆ ಆತ್ಮದಲ್ಲಿ ಬದುಕುವವರಾದರು.


ನಮ್ಮ ಪಾಪಗಳ ನಿಮಿತ್ತವಾಗಿ ಯೇಸುವನ್ನು ಮರಣಕ್ಕೆ ಒಪ್ಪಿಸಲಾಯಿತು ಮತ್ತು ನಮ್ಮನ್ನು ನೀತಿವಂತರನ್ನಾಗಿ ನಿರ್ಣಯಿಸಲು, ಜೀವದಿಂದ ಎಬ್ಬಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು